Ankola:ಸಂಭವನೀಯ ರೈಲು ಅಪಘಾತ ತಪ್ಪಿಸಿದ ಟ್ರ್ಯಾಕ್‌ಮ್ಯಾನ್ ಗೆ ರೈಲ್ವೆಅಧಿಕಾರಿಗಳಿಂದ ಸನ್ಮಾನ


Team Udayavani, Oct 9, 2024, 11:20 AM IST

3-ankola

ಅಂಕೋಲಾ: ರೈಲ್ವೆ ಸಿಬ್ಬಂದಿಯೋರ್ವರ ಸಮಯಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಯಿಂದ ಸಂಬವಿಸಬಹುದಾದ ಭಾರೀ ರೈಲು ದುರಂತವೊಂದು ತಪ್ಪಿದ ಘಟನೆ ತಾಲೂಕಿನ ಹಾರವಾಡ ರೈಲ್ವೆ ಸ್ಟೇಶನ್ ವ್ಯಾಪ್ತಿಯಲ್ಲಿ ಅ.9ರ ಬುಧವಾರ ನಡೆದಿದೆ.

ಹಾರವಾಡ ಸ್ಟೇಷನ್ ಸೀನಿಯರ್ ಟ್ರ್ಯಾಕ್ ಮ್ಯಾನ್ ಛತ್ರಪತಿ ಆನಂದು ಗೌಡ ಅವರ ಕರ್ತವ್ಯ ಮತ್ತು ಸಮಯ ಪ್ರಜ್ಞೆಗೆ ರೈಲು ಅಧಿಕಾರಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಬೆಳಗಿನ 4.49 ಗಂಟೆಗೆ ತಾಂತ್ರಿಕ ದೋಷದಿಂದ ರೈಲು ಹಳಿಯ ಜೋಡನೆ ತುಂಡಾಗಿರುವುದನ್ನು ಗಮನಿಸಿದ ಛತ್ರಪತಿ ಕೂಡಲೇ ಸ್ಟೇಷನ್ ಮಾಸ್ಟರ್ ಮೂಲಕ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಈ ಮೂಲಕ ಸಂಭವಿಸಬಹುದಾದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್ ಮಡಗಾಂವ ವಿಭಾಗೀಯ ಹಿರಿಯ ಅಧಿಕಾರಿ ಎ.ಇ.ಎನ್. ಹಾರವಾಡಕ್ಕೆ ಆಗಮಿಸಿ ಛತ್ರಪತಿ ಆನಂದು ಗೌಡ ಅವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕಾರವಾರ ಎಸ್ಎಸ್ಇ ಶೇಷಗಿರಿ, ಕುಮಟಾ ಸ್ಟೇಶನ್ ಜೆ.ಇ ಪಂಕಜ, ಹಾರವಾಡ ಸ್ಟೇಷನ್ ಮಾಸ್ಟರ್ ಶೆಟ್ಟಿ, ಹಾರವಾಡ ಸ್ಟೇಷನ್ ಆಪರೇಟಿಂಗ್, ಎಂಜಿನಿಯರಿಂಗ್ ಸಿಬ್ಬಂದಿಗಳು, ಸಿಗ್ನಲ್ ಮ್ಯಾನ್‌ ಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

6-sathish

Chikkamagaluru: ವಿರೋಧ ಪಕ್ಷದವರು ಹೇಳಿದ ತಕ್ಷಣ ಸರ್ಕಾರ ಬೀಳುವುದಿಲ್ಲ: ಸತೀಶ್ ಜಾರಕಿಹೊಳಿ

Jammu-Kashmir: ಇಬ್ಬರು ಸೇನಾ ಯೋಧರ ಅಪಹರಣ-ಓರ್ವ ಯೋಧನ ಮೃತದೇಹ ಪತ್ತೆ

Jammu-Kashmir: ಇಬ್ಬರು ಸೇನಾ ಯೋಧರ ಅಪಹರಣ-ಓರ್ವ ಯೋಧನ ಮೃತದೇಹ ಪತ್ತೆ

Na

Haryana: ಸೈನಿ ಪ್ರಮಾಣವಚನಕ್ಕೆ ಬಿಜೆಪಿ ಸಿದ್ಧತೆ: ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

1-jin

Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ

Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಅಂತ್ಯಾರಂಭ ಕೊಂಕಣಿ ಚಲನಚಿತ್ರ ಶೀಘ್ರ ಬಿಡುಗಡೆ: ಡಾ| ಕೆ. ರಮೇಶ್‌ ಕಾಮತ್‌ ನಿರ್ದೇಶನ

ಅಂತ್ಯಾರಂಭ ಕೊಂಕಣಿ ಚಲನಚಿತ್ರ ಶೀಘ್ರ ಬಿಡುಗಡೆ: ಡಾ| ಕೆ. ರಮೇಶ್‌ ಕಾಮತ್‌ ನಿರ್ದೇಶನ

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

5

Mangaluru: ಈ ಮೇಸ್ಟ್ರು ಹುಲಿ ತಂಡಗಳ ತಾಯಿ ಹುಲಿ!

4(1)

Belman: ಮಾರ್ನೆಮಿಗೆ ಜಕ್ಕ ಮದೀನಾ ರಂಗು!; ಚಿತ್ರವಿಚಿತ್ರ ದಿರಿಸು

7-gadag

Gadag: ಗಣಿಗಾರಿಕೆಯ ಪ್ರಸ್ತಾವಗಳನ್ನು ತಿರಸ್ಕರಿಸಬೇಕು: ತೋಂಟದ ಶ್ರೀಗಳು

3(1)

Bajpe: ಎಕ್ಕಾರ್‌ ಪಿಲಿ; ಅಮ್ಮನ ಸೇವೆಯೇ ಗುರಿ; ಹುಲಿ, ಸಿಂಹ ಇತರ ವೇಷಗಳ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.