![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 17, 2020, 5:34 AM IST
ಅಂಕೋಲಾ: ಪಿಗ್ಮಿ ಸಂಗ್ರಹಗಾರರು ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಸರಕಾರ ನೆರವಿಗೆ ಆಗಮಿಸಿ ಸಹಾಯಕ್ಕೆ ಮುಂದಾಗಬೇಕು ಎಂದು ತಾಲೂಕು ಪಿಗ್ಮಿ ಸಂಗ್ರಹಗಾರರು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಯಾವ ಅಂಗಡಿಗಳು ವ್ಯಾಪಾರ ವಹಿವಾಟು ನಡೆಸದೆ ಇದ್ದುದರಿಂದ ಪಿಗ್ಮಿ ಸಂಗ್ರಹಣೆ ಮಾಡಲು ಅವಕಾಶ ಇಲ್ಲದಂತಾಗಿದೆ. ಈಗ ಅಂಗಡಿಗಳು ಅರ್ಧ ದಿನವಷ್ಟೇ ವ್ಯಾಪಾರ ನಡೆಸಿ ಬಂದ್ ಮಾಡುತ್ತಿದ್ದಾರೆ. ವ್ಯಾಪಾರಿಗಳು ಪಿಗ್ಮಿ ನೀಡಲು ಮುಂದೆ ಬರುತ್ತಿಲ್ಲ. ಹೀಗಾಗಿ ಪಿಗ್ಮಿ ಸಂಗ್ರಹಗಾಗರಿಗೆ ಅಂಗಡಿ, ಮನೆ ಬಾಡಿಗೆ ಸೇರಿದಂತೆ ಬ್ಯಾಂಕ್ ನಿಂದ ಪಡೆದ ಸಾಲ ತುಂಬುವದು ಕಷ್ಟವಾಗಿದೆ. ರಾಜ್ಯ ಹಾಗೂ ಕೇಂದ್ರ ಸರಕಾರವು ಸಂಕಷ್ಟದಲ್ಲಿರುವ ತಮ್ಮ ನೆರವಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಮಾರುತಿ ನಾಯ್ಕ, ಪ್ರದೀಪ ಮಹೇಕರ, ಶ್ರೀನಿವಾಸ ಶೆಟ್ಟಿ, ವಿನಯ ಶೆಟ್ಟಿ. ವಿಷ್ಣು ನಾಯ್ಕ, ದತ್ತಾತ್ರೇಯ ಶೆಟ್ಟಿ, ಪಾಂಡುರಂಗ ನಾಯ್ಕ, ಗಣೇಶ ಕಟಗಿ, ರತ್ನಾಕರ ಶೆಟ್ಟಿ, ವಸಂತ ನಾಯ್ಕ, ರಾಮನಾಥ ನಾಯಕ, ಪ್ರಶಾಂತ ಶೆಟ್ಟಿ, ಮಹಾಬಲೇಶ್ವರ ನಾಯ್ಕ ಇದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.