ಅರಂತೋಡು-ಅಂಗಡಿ ಮಜಲು ರಸ್ತೆಯ ಡಾಮರು ಮಾಯ!


Team Udayavani, May 17, 2019, 5:50 AM IST

25

ಅರಂತೋಡು: ಅರಂತೋಡು- ಕುಕ್ಕುಂಬಳ-ಅಂಗಡಿಮಜಲು ಮರ್ಕಂಜ ರಸ್ತೆ ತೀರ ಹದಗೆಟ್ಟಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಪರಿಣಮಿಸಿದೆ. ಮಾಣಿ-ಮೈಸೂರು ರಸ್ತೆಯ ಅರಂತೋಡು ಪೇಟೆಯಿಂದ ಅರಂತೋಡು- ಕುಕ್ಕುಂಬಳ- ಅಂಗಡಿ ಮಜಲು, ಅಡ್ಕಬಳೆ -ಮರ್ಕಂಜ ರಸ್ತೆ ಕವಲೊಡೆಯುತ್ತದೆ. ಅರಂತೋಡು ಪೇಟೆಯಿಂದ ಸುಮಾರು ಕುಕ್ಕುಂಬಳ ತನಕ ಸುಮಾರು ಒಂದು ಕಿ.ಮೀ. ರಸ್ತೆಯ ಡಾಮರು ಎದ್ದು ಹೋಗಿ ಅಲ್ಲಲ್ಲಿ ಹೊಂಡ-ಗುಂಡಿಯಾಗಿವೆ. ವಾಹನಗಳು ಚಲಿಸುವಾಗ ಜಲ್ಲಿ ಕಲ್ಲುಗಳು ಪಾದಚಾರಿಗಳ ಮೈಮೇಲೆ ಎಸೆಯಲ್ಪಡುತ್ತಿದ್ದು, ಇದರಿಂದ ಅಪಾಯ ಇದೆ. ದ್ವಿಚಕ್ರ ವಾಹನದಲ್ಲಿ ಸಂಚಾರ ಇಲ್ಲಿ ಕಷ್ಟಕರವಾಗಿದೆ. ಈ ರಸ್ತೆಯ ಮೂಲಕ ನೂರಾರು ಪಾದಾಚಾರಿಗಳು, ಶಾಲಾ ಮಕ್ಕಳು ತೆರಳುತ್ತಾರೆ. ರಸ್ತೆಯ ಪಕ್ಕದಲ್ಲಿ ಪ್ರಾಥಮಿಕ ಶಾಲೆ ಇದೆ. ಈ ರಸ್ತೆಯ ಮೂಲಕ ವಿದ್ಯಾರ್ಥಿಗಳು ಶಾಲೆಗೆ ಬರುತ್ತಾರೆ.

ಅಂತರ್‌ ಗ್ರಾಮ ಸಂಪರ್ಕ ರಸ್ತೆ
ಅರಂತೋಡು-ಕುಕ್ಕುಂಬಳ-ಅಂಗಡಿ ಮಜಲು ರಸ್ತೆ-ಮರ್ಕಂಜ ರಸ್ತೆ ನೆರೆಯ ಗ್ರಾಮವಾದ ಮರ್ಕಂಜವನ್ನು ಅತೀ ಹತ್ತಿರದಿಂದ ಸಂಪರ್ಕಿಸುತ್ತದೆ. ಈ ರಸ್ತೆ ಮರ್ಕಂಜ ಗ್ರಾಮದ ಮಿತ್ತಡ್ಕ, ತೇರ್ಥಮಜಲನ್ನು ಮೊದಲಾಗಿ ಸಂಪರ್ಕಿಸುತ್ತದೆ. ಅಲ್ಲಿಂದ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ಮೂಲಕ ಸುಬ್ರಹ್ಮಣ್ಯಕ್ಕೆ ಪ್ರಯಾಣ ಮಾಡಬಹುದು.

ಅಭಿವೃದ್ಧಿ ಅಗತ್ಯ
ಅರಂತೋಡು-ಕುಕ್ಕುಂಬಳ,ಅಡ್ಕಬಳೆ- ಮರ್ಕಂಜ ರಸ್ತೆಯ ಅಭಿವೃದ್ದಿ ಅಗತ್ಯವಾಗಿ ನಡೆಯಬೇಕು. ಕೆಲವೆಡೆ ಅರಂತೋಡು ಕುಕ್ಕುಂಬಳ ಸಮೀಪ ಕೆಲವು ಭಾಗ ರಸ್ತೆ ಕಾಂಕ್ರೀಟ್‌ ಆಗಿದೆ. ಆದರೂ ರಸ್ತೆ ತುಂಬಾ ಇಕ್ಕಟಾಗಿದ್ದು, ಕಿರಿದಾಗಿದೆ. ಭವಿಷ್ಯದ ದೃಷ್ಟಿಯಿಂದ ಈ ರಸ್ತೆ ವಿಸ್ತರಣೆಗೊಂಡು ಅಭಿವೃದ್ಧಿ ಕಾಣಬೇಕಾಗಿದೆ.

ಶಾಸಕರ ಗಮನಕ್ಕೆ ತರುತ್ತೇವೆ
ಅರಂತೋಡು ಕುಕ್ಕುಂಬಳ-ಅಡ್ಕಬಳೆ ರಸ್ತೆ ಹದಗೆಟ್ಟಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ರಸ್ತೆ ಅಭಿವೃದ್ಧಿ ಬಗ್ಗೆ ನಾವು ಶಾಸಕರ ಗಮನಕ್ಕೆ ತರುತ್ತೇವೆ.
– ಜಯಪ್ರಕಾಶ್‌, ಅರಂತೋಡು ಗ್ರಾ.ಪಂ. ಪಿಡಿಒ

- ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.