Bhatkal: ಪಿಎಲ್ ಡಿ ಬ್ಯಾಂಕ್ ; ಸುನಿಲ್ ನಾಯ್ಕ್ ಅವರ ತಂಡ ಆಯ್ಕೆ


Team Udayavani, Aug 27, 2023, 9:34 PM IST

1-asddas

 ಭಟ್ಕಳ: ನಗರದ ಪ್ರತಿಷ್ಟಿತ ಭಟ್ಕಳ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ (ಪಿ.ಎಲ್.ಡಿ.) ಬ್ಯಾಂಕಿನ ಚುನಾವಣೆಯಲ್ಲಿ ಬಹುತೇಕ ಈ ಹಿಂದಿನ ನಿರ್ದೇಶಕರೇ ಆಯ್ಕೆಯಾಗುವ ಮೂಲಕ ನಿಕಟಪೂರ್ವ ಅಧ್ಯಕ್ಷ ಸುನಿಲ್ ನಾಯ್ಕ ಅವರ ತಂಡ ಆಯ್ಕೆಯಾದಂತಾಗಿದೆ.

ಚುನಾವಣೇ ಘೋಷಣೆಯಾದಾಗಿನಿಂದ ಭಾರೀ ಕುತೂಹಲ ಮೂಡಿಸಿದ್ದ ಚುನಾವಣೆಯಾದ್ದರಿಂದ ಮತ ಎಣಿಕೆಯ ಅಂತಿಮ ಹಂತದ ತನಕವೂ ಕೂಡ ಭಾರೀ ಕುತೂಹಲ ಮೂಡಿತ್ತು. ಮಾಜಿ ಶಾಸಕ ಹಾಗೂ ಬ್ಯಾಂಕಿನ ನಿಕಟಪೂರ್ವ ಅಧ್ಯಕ್ಷ ಸುನೀಲ ನಾಯ್ಕ ತಂಡ ಬೆಂಬಲಿತ ೧೫ ಸ್ಥಾನಗಳನ್ನೂ ಕೂಡಾ ಪಡೆಯುವ ಮೂಲಕ ಮತ್ತೆ ಅದೇ ಆಡಳಿತ ಮಂಡಳಿ ಮೇಲಿಗೈ ಸಾಧಿಸಿದಂತಾಗಿದೆ.

ಅ.13 ರಂದು ಬ್ಯಾಂಕಿನ15 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತಾದರೂ ಕೂಡಾ ಚುನಾವಣಾ ಮತ ಎಣಿಕೆಗೆ ಧಾರವಾಢದ ಉಚ್ಚ ನ್ಯಾಯಾಲಯ ಅನುಮತಿಯನ್ನ ನೀಡಿಲ್ಲವಾಗಿತ್ತು. ಮತ ಎಣಿಕೆ ನ್ಯಾಯಾಲಯ ಅನುಮತಿ ನಂತರ ಅ.27 ರಂದು ಭಾನುವಾರ ನಿಗದಿಯಾಗಿತ್ತು. ನಗರದ ನ್ಯೂ ಇಂಗ್ಲೀಷ ಶಾಲೆಯಲ್ಲಿ ಮುಂಜಾನೆ 8 ಘಂಟೆಗೆ ಆರಂಭವಾದ ಮತ ಎಣಿಕೆ ಕಾರ್ಯ ಸಂಜೆ7 ಘಂಟೆಗೆ ಮುಕ್ತಾಯವಾಯಿತು.

ಚುನಾವಣೆಯಲ್ಲಿ ಸಾಲಗಾರ ಅ ವರ್ಗ ಕ್ಷೇತ್ರದಿಂದ ಮಾಜಿ ಶಾಸಕ ಸುನೀಲ ನಾಯ್ಕ 2927 ಮತ, ಸಾಲಗಾರ ಬ ಕ್ಣೇತ್ರದಿಂದ ಎಂ.ಪಿ. ಶೈಲೆಂದ್ರ ಕುಮಾರ 2469 ಮತ, ಸಾಲಗಾರ ಪರಿಶಿಷ್ಟ ಜಾತಿ ಮೀಸಲು ಕ್ಷೇತದಿಂದ ಮಂಜು ಮಂಜು ಮೊಗೇರ 2313 ಮತ, ಸಾಲಗಾರ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ನಾಗಪ್ಪ ಕುಪ್ಪಯ್ಯ ಗೊಂಡ 2168 ಮತ, ಸಾಲಗಾರ ಮಹಿಳಾ ಮೀಸಲು ಕ್ಷೇತ್ರದಿಂದ ಗಾಯತ್ರಿ ವಿಜಯಕುಮಾರ ನಾಯ್ಕ 2231 ಮತ, ಪೂರ್ಣಿಮಾ ಕೃಷ್ಣ ನಾಯ್ಕ2090 ಮತ, ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಈರ ತಿಮ್ಮಯ್ಯ ನಾಯ್ಕ
2502 ಮತ, ಹನುಮಂತ ನಾರಾಯಾಣ ನಾಯ್ಕ 2381 ಮತ, ಸುರೇಶ ಜಟ್ಟಯ್ಯ ನಾಯ್ಕ2356 ಮತ, ಮಂಜುನಾಥ ಶನಿಯಾರ ನಾಯ್ಕ 2349 ಮತ, ನವನೀತ ಗಣೇಶ ನಾಯ್ಕ 2335 ಮತ, ಸಂತೋಷ ಮಾದೇವ ನಾಯ್ಕ2249 ಮತ, ದೇವಿದಾಸ ನಾಗಪ್ಪ ನಾಯ್ಕ 2080 ಮತ, ಮಂಜಪ್ಪ ಮಾದೇವ ನಾಯ್ಕ 1795 ಮತಗಳನ್ನು ಪಡೆದರು. ಸಾಲಗಾರರಲ್ಲದ ಕ್ಷೇತ್ರದಿಂದ ಈಶ್ವರ ಮಂಜುನಾಥ ನಾಯ್ಕ 350 ಮತ ಪಡೆದು ವಿಜಯಶಾಲಿಯಾದರು. ಮತ ಎಣಿಕೆ ವೇಳೆ ಅಹಿತರಕರ ಘಟನೆ ನಡೆಯದಂತೆ ಪೊಲೀಸ್ ಬಂದೊಬಸ್ತ ಎರ್ಪಡಿಸಲಾಗಿತ್ತು. ಸಹಕಾರ ಇಲಾಖೆಯ ಭಾಸ್ಕರ ನಾಯ್ಕ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

ಟಾಪ್ ನ್ಯೂಸ್

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

8-sirsi

Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ

3-sirsi

Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.