Bhatkal;ಗಣಪತಿ ವಿಸರ್ಜನೆ ವೇಳೆ ಸಮುದ್ರದಲ್ಲಿ ಕೊಚ್ಚಿಹೋದ ಬಾಲಕನ ರಕ್ಷಣೆ
Team Udayavani, Sep 8, 2024, 11:56 PM IST
ಭಟ್ಕಳ: ಗಣೇಶ ಮೂರ್ತಿ ವಿಸರ್ಜನೆಯ ವೇಳೆಯಲ್ಲಿ ಸಮುದ್ರದಲ್ಲಿ ಕೊಚ್ಚಿಹೋದ ಬಾಲಕನೋರ್ವನನ್ನು ಕರಾವಳಿ ಕಾವಲು ಪಡೆಯ ಕೆ.ಎನ್.ಡಿ. ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ತಾಲೂಕಿನ ತಲಗೋಡಿನಲ್ಲಿ ರವಿವಾರ (ಸೆ.8) ನಡೆದಿದೆ.
ತಲಗೋಡ ಸಾರ್ವಜನಿಕರು ಪ್ರತಿಷ್ಟಾಪಿಸಿದ ಗಣೇಶ ಮೂರ್ತಿಯನ್ನು ವಿಸರ್ಜನಾ ಮೆರವಣಿಗೆಯ ಮೂಲಕ ಸಮುದ್ರದಲ್ಲಿ ವಿಜಸರ್ಜನೆ ಮಾಡುವ ವೇಳೆಯಲ್ಲಿ ಸಮರ್ಥ ಶ್ರೀಧರ ಖಾರ್ವಿ (14) ಎನ್ನುವ ಬಾಲಕ ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿದ್ದು, ತತ್ ಕ್ಷಣ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಸಿಪಿಐ ಕುಸುಮಾಧರ ಕೆ. ಅವರ ಮಾರ್ಗದರ್ಶನದಲ್ಲಿ ಕೆ.ಎನ್.ಡಿ. ಸಿಬ್ಬಂದಿ ರಾಘವೇಂದ್ರ ನಾಯ್ಕ, ಸಚಿನ್ ಖಾರ್ವಿ ಸಮುದ್ರಕ್ಕೆ ಜಿಗಿದು ಬಾಲಕನನ್ನು ರಕ್ಷಣೆ ಮಾಡಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?
Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.