ಹೆಗಡೆಕಟ್ಟಾದಲ್ಲಿ ಗೋವಿನ ತಲೆ ಪತ್ತೆ ಪ್ರಕರಣ: ದುಷ್ಕರ್ಮಿಗಳ ಪತ್ತೆಗೆ ಶಾಸಕ ಭೀಮಣ್ಣ ಸೂಚನೆ


Team Udayavani, Jul 2, 2023, 3:03 PM IST

ಹೆಗಡೆಕಟ್ಟಾದಲ್ಲಿ ಗೋವಿನ ತಲೆ ಪತ್ತೆ ಪ್ರಕರಣ: ದುಷ್ಕರ್ಮಿಗಳ ಪತ್ತೆಗೆ ಶಾಸಕ ಭೀಮಣ್ಣ ಸೂಚನೆ

ಶಿರಸಿ: ತಾಲೂಕಿನ ಹೆಗಡೆಕಟ್ಟಾ ವ್ಯಾಪ್ತಿಯಲ್ಲಿ ಸಿಕ್ಕಿದ ಗೋವಿನ ತಲೆಗೆ ಸಂಬಂಧಿಸಿ ಯಾರೇ ತಪ್ಪಿತಸ್ಥರಾದರೂ ಕ್ರಮ ಕೈಗೊಳ್ಳುವಂತೆ ಶಾಸಕ ಭೀಮಣ್ಣ‌ ನಾಯ್ಕ ಪೊಲೀಸರಿಗೆ ಸೂಚಿಸಿದ್ದಾರೆ.

ಈ ಕೃತ್ಯವನ್ನು ಖಂಡಿಸುತ್ತೇನೆ ಹಾಗೂ ಈ ಕೃತ್ಯ ನಡೆಸಿದ ದುಷ್ಕರ್ಮಿಗಳು ಯಾರೇ ಇರಲಿ ಅವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಪೊಲೀಸ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ಕೂಡ ಶಾಸಕ ಭೀಮಣ್ಣ‌ ತಿಳಿಸಿದ್ದಾರೆ.

ಈ‌ ಮಧ್ಯೆ‌ ಆನ್ ಲೈನ್ ಗೇಮ್‌ ಮೂಲಕ ಹಣ‌ ಕಳೆದುಕೊಂಡು ಸಾವಿಗೆ ಶರಣಾದ ಯುವಕನ ಕುರಿತು ಸಾಂತ್ವನ ನುಡಿದ ಅವರು, ಯಾರೂ ಇಂತಹ ಮೋಸದ ಕೃತ್ಯಕ್ಕೆ ಬಲಿ ಆಗಬಾರದು. ಹಣ ಹಾಕಿ ಆಡುವ ಆಟ ಕೂಡ ಆಡಬಾರದು. ಗೌರವಯುತ ಬದುಕಿಗೆ ಸಾಕಷ್ಟು ಮಾರ್ಗಗಳು ಇವೆ. ಸರಕಾರದ ಮಟ್ಟದಲ್ಲೂ ಆನ್ ಲೈನ್‌ ಮೋಸದಾಟದ‌ ಬಗ್ಗೆ, ಯುವಕರಲ್ಲಿ‌ ಹೆಚ್ಚುತ್ತಿರುವ ಗೀಳಿನ ಬಗ್ಗೆ ಮಾತನಾಡುವದಾಗಿ ಪ್ರತಿಕ್ರಿಯೆ‌ ನೀಡಿದರು.

ಇದನ್ನೂ ಓದಿ: ನಾವು ಕೊಟ್ಟಂತ ಭಾಷೆ ಉಳಿಸಿಕೊಳ್ಳುತ್ತಿದ್ದೇವೆ, ನಮಗೆ ಕೆಲಸ ಮಾಡಲು ಬಿಡಿ… :ಹೆಬ್ಬಾಳ್ಕರ್

ಟಾಪ್ ನ್ಯೂಸ್

1-tt

1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್

1-isrelis

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು

Maharashatra-Cm

Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

1-sadsd

VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-isrelis

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-tt

1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್

1-isrelis

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು

Maharashatra-Cm

Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

1-sadsd

VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.