15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ


Team Udayavani, Jul 1, 2024, 4:19 PM IST

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

ಶಿರಸಿ: ಅರ್ಜಿ ಕೊಟ್ಟವರನ್ನೇ ಪೊಲೀಸರು, ಕಂದಾಯ, ಅರಣ್ಯ ಇಲಾಖೆಗಳು ಅಲೆದಾಟ‌ ಮಾಡಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಭೀಮಣ್ಣ‌ ನಾಯ್ಕ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ನಗರದ ಅಂಬೇಡ್ಕರ ಭವನದಲ್ಲಿ ನಡೆದ ಜನಸ್ನೇಹಿ ಜನಸ್ಪಂದನ ಅಧ್ಯಕ್ಷತೆವಹಿಸಿ‌ ಮಾತನಾಡಿ, ಹದಿನೈದು ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸುವ ಕಾರ್ಯ ಆಗಬೇಕು. ಅಲೆದಾಟ‌ ಮಾಡಿಸಿದ ದೂರು‌ ಮರಳಿ ಬಂದರೆ ಸಹಿಸಲು ಸಾಧ್ಯವಿಲ್ಲ ಎಂದೂ ಹೇಳಿದರು.

ನಗರದ ವ್ಯಾಪ್ತಿಯಲ್ಲಿ ಬೇಕಾಬಿಟ್ಟಿ ಕಸ ಚೆಲ್ಲುವವರು ಕ್ರಮ ಕೈಗೊಳ್ಳಬೇಕು. ಸಿಸಿ ಟಿವಿ ಕೂಡ ಹಾಕಿ ಕಣ್ಗಾವಲು ಇಡಬೇಕು ಎಂದರು.

ಈ ವೇಳೆ ತಹಸೀಲ್ದಾರ ರಮೇಶ ಹೆಗಡೆ, ಡಿಎಸ್ಪಿ ಗಣೇಶ ಕೆ‌‌.ಎಲ್. ಪೌರಾಯುಕ್ತ ಕಾಂತರಾಜ, ತೋಟಗಾರಿಕಾ ಅಧಿಕಾರಿ ಬಿ.ಪಿ.ಸತೀಶ, ಸತೀಶ ಹೆಗಡೆ, ಸುಮಾ ಉಗ್ರಾಣಕರ್ ಇತರರು ಇದ್ದರು.

ಇದನ್ನು ಓದಿ: Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

ಟಾಪ್ ನ್ಯೂಸ್

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.