![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 10, 2020, 1:10 PM IST
ಹೊನ್ನಾವರ: ಮೀನುಗಾರಿಕೆಗೆ ತೆರಳಿದ್ದ ಯಾಂತ್ರೀಕೃತ ಬೋಟ್ ವೊಂದು ಇಲ್ಲಿನ ಅಳಿವೆಯಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಡೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಗುರವಾರ ನಡೆದಿದೆ.
ಬೋಟ್ ನಲ್ಲಿ 25 ಮೀನುಗಾರರಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆಂದು ವರದಿಯಾಗಿದೆ.
ಸೈಂಟ್ ಅಂತೋನಿ ಎಂಬ ಹೆಸರಿನ ಬೋಟ್ ಮುಳುಗಡೆಯಾಗಿದ್ದು, ಬೆಳಿಗ್ಗೆ ಮೀನುಗಾರಿಕೆಗೆ ತೆರಳುವ ವೇಳೆ ಈ ದುರಂತ ಸಂಭವಿಸಿದೆ. ಘಟನೆ ನಡೆಯತ್ತಿದ್ದಂತೆ ಇತರ ಬೋಟ್ ನಲ್ಲಿದ್ದ ಮೀನುಗಾರರು 25 ಮಂದಿಯನ್ನು ರಕ್ಷೆ ಮಾಡಿದ್ದಾರೆ.
ಸದ್ಯ ಮುಳುಗಡೆಯಾಗಿರುವ ಬೋಟ್ ಅನ್ನು ಮೇಲಕ್ಕೆತ್ತಲು ಪ್ರಯತ್ನ ನಡೆಸಲಾಗುತ್ತಿದೆ.
ಇದನ್ನೂ ಓದಿ: ಕೋವಿಡ್ ಕಾಲದಲ್ಲಿ ಜನ್ಮಾಷ್ಟಮಿ ; ರವಿ ಕಟಪಾಡಿಯ ವಿನೂತನ ವೇಷ
ಹೊನ್ನಾವರ ಸಮುದ್ರದ ಅಳಿವೆಯಲ್ಲಿ ಹೂಳು ತುಂಬಿದ್ದರಿಂದ, ಇಂತ ಘಟನೆಗಳು ಪದೇ ಪದೆ ಮರುಕಳಿಸುತ್ತಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.