![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 7, 2024, 7:46 PM IST
ಶಿರಸಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದೆಹಲಿಯಲ್ಲಿ ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರೊಂದಿಗೆ ಮಾತನಾಡಿ ಕ್ಷೇತ್ರದಲ್ಲಿ ದೂರ ಸಂಪರ್ಕ ಇಲಾಖೆಯಿಂದ ಬಾಕಿ ಇರುವ ಟವರ್ಗಳ ಸ್ಥಾಪನೆ, ಅರಣ್ಯ ಇಲಾಖೆಯ ಅನುಮತಿ ಹಾಗೂ ಸಂಪರ್ಕ ವ್ಯವಸ್ಥೆಯಲ್ಲಿನ ತೊಂದರೆಗಳ ಕುರಿತು ಚರ್ಚಿಸಿ ಕೆಲಸಕ್ಕೆ ವೇಗ ಕೊಡಲು ವಿನಂತಿಸಿದರು.
ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ದೂರ ಸಂಪರ್ಕ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು ಉಳಿದ ಟವರ್ ನಿರ್ಮಾಣದ ಕನಸು ಈಡೇರಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.
ಅರಣ್ಯ ಭೂಮಿ ಸೇರಿದಂತೆ ಅನೇಕ ಸಮಸ್ಯೆಗಳ ಮಧ್ಯೆಯೂ ಶಿರಸಿ ತಾಲೂಕಿನಲ್ಲಿ ಭಾರತ್ ಸಂಚಾರ ನಿಗಮದ ಮೂರು ಟವರ್ ಉದ್ಘಾಟನೆಗೆ ಸಜ್ಜಾಗಿದೆ.
ತಾಲೂಕಿನ ಬರೂರು, ಕಳವೆ ಹಾಗೂ ಓಣಿಕೆರಿ ಟವರ್ ಶೀಘ್ರ ಉದ್ಘಾಟನೆ ಆಗಲಿದೆ ಎಂಬುದೂ ಉಲ್ಲೇಖನೀಯ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.