ಮುಂಡಗೋಡ: ಬಿಜೆಪಿ ಪೋಸ್ಟರ್ ನಿಂದ ಹೆಬ್ಬಾರ್ ಭಾವಚಿತ್ರಕ್ಕೆ ಕೋಕ್..! ಸಮಾವೇಶಕ್ಕೂ ಗೈರು


Team Udayavani, Apr 3, 2024, 4:32 PM IST

ಮುಂಡಗೋಡ: ಬಿಜೆಪಿ ಪೋಸ್ಟರ್ ನಿಂದ ಹೆಬ್ಬಾರ್ ಭಾವ ಚಿತ್ರಕ್ಕೆ ಕೋಕ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಚುನಾವಣಾ ಬ್ಯಾನರ್ ಗಳಲ್ಲಿ ಬಿಜೆಪಿ ಶಾಸಕ ಹೆಬ್ಬಾರ್ ಭಾಚಚಿತ್ರಕ್ಕೆ ಕೋಕ್ ನೀಡಲಾಗುತ್ತಿದೆ. ಮುಂಡಗೋಡ ಪಟ್ಟಣದ ಬಿಜೆಪಿ ಸಮಾವೇಶದ ವೇದಿಕೆಯ ಬೃಹತ್ ಪೋಸ್ಟರ್ ನಿಂದ ಶಾಸಕ ಶಿವರಾಮ ಹೆಬ್ಬಾರ್ ಭಾಚಚಿತ್ರಕ್ಕೆ ಕೋಕ್ ನೀಡಲಾಗಿದೆ.

ಮುಂಡಗೋಡ ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಬುಧುವಾರ ಅಪರಾಹ್ನ ನಡೆಯುತ್ತಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶದ ವೇದಿಕೆಯ ಮೇಲೆ ಹಾಕಿರುವ ಬ್ಯಾನರನಲ್ಲಿ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರ ಪೋಟೋ ತೆಗೆದು ಹಾಕಿರುವುದು ಕಂಡುಬಂದಿದೆ.

ಬುಧವಾರ ನಡೆದ ಕಾರ್ಯಕರ್ತ ಸಮಾವೇಶದಲ್ಲಿ ಬಿಜೆಪಿ ಉಪಾಧ್ಯಕ್ಷ ರೂಪಾಲಿ ನಾಯ್ಕ, ವಿಧಾನ ಪರಿಷತ್ ಗಣಪತಿ ಉಳ್ವೇಕರ, ಶಾಂತಾರಾಮ ಸಿದ್ದಿ, ಸೇರಿದಂತೆ ಜೆಡಿಎಸ್ ಮುಖಂಡರ ಪೋಟೋ ವೇದಿಕೆಯ ಬ್ಯಾನರನಲ್ಲಿ ಹಾಕಲಾಗಿದೆ. ಆದರೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಇಲ್ಲದೆ ಇರುವುದು ಊಹಾಪೋಹಗಳಿಗೆ ಕಾರಣವಾಗಿದೆ.

ಬಿಜೆಪಿ ಶಾಸಕ ಶಿವರಾಮ ಹೆಬ್ಬಾರರನ್ನು ಬಿಟ್ಟು ಲೋಕಸಭಾ ಚುನಾವಣಿಗೆ ಬಿಜೆಪಿ ಮುಂದಾದಂತೆ ಕಾಣುತ್ತಿದೆ. ಅಲ್ಲದೆ ಶಾಸಕರೂ ಸಹ ಕೆಲ ತಿಂಗಳಿಂದ ಬಿಜೆಪಿ ಕಾರ್ಯ ಚಟುವಟಿಕೆಗಳಿಂದ ದೂರು ಉಳಿದಿದ್ದರಿಂದ ಬಿಜೆಪಿ ಅವರನ್ನು ಕೈ ಬಿಟ್ಟರಬಹುದು ಎಂಬ ಪ್ರಶ್ನೆ ಮೂಡಿದೆ. ಸಂಸದ ಅನಂತ ಕುಮಾರ್ ‌ಹೆಗಡೆ ಭಾವಚಿತ್ರ ಬಳಸಲಾಗುತ್ತದೆ. ಆದರೆ ಅವರು ಪಕ್ಷದ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದಾರೆ.

ಇದನ್ನೂ ಓದಿ: Cinema; ಏಪ್ರಿಲ್‌ ನಲ್ಲಿ ಸೌತ್‌ ಸಿನಿಮಾಗಳದ್ದೇ ಅಬ್ಬರ: ಯಾವ ಸಿನಿಮಾಗಳು ಬರಲಿವೆ ನೋಡಿ..

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.