![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-415x241.jpg)
ಕೇಂದ್ರದ ಜಿಎಸ್ ಟಿಯಿಂದ ಜನ ದಂಗೆ ಏಳುವ ಸ್ಥಿತಿ ಬರುತ್ತದೆ: ಭೀಮಣ್ಣ ನಾಯ್ಕ
Team Udayavani, Jul 18, 2022, 3:59 PM IST
![ಕೇಂದ್ರದ ಜಿಎಸ್ ಟಿಯಿಂದ ಜನ ದಂಗೆ ಏಳುವ ಸ್ಥಿತಿ ಬರುತ್ತದೆ: ಭೀಮಣ್ಣ ನಾಯ್ಕ](https://www.udayavani.com/wp-content/uploads/2022/07/tdy-18-12-620x372.jpg)
ಶಿರಸಿ: ರೈತರು, ಜನತೆ ಸಂಕಷ್ಟದಲ್ಲಿ ಇದ್ದಾಗ ಕೇಂದ್ರ ಸರಕಾರದ ಜಿಎಸ್ ಟಿ ದೇಶದ ಜನರಿಗೆ ನುಂಗಲಾರದ ಸ್ಥಿತಿ ಉಂಟಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಹೇಳಿದರು.
ಸೋಮವಾರ ಅವರು ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ, ಬಡವರು ಬಳಸುವ ದಿನಸಿ ವಸ್ತುಗಳ ಮೇಲೆ ಜಿಎಸ್ ಟಿ ಬರೆ ಹಾಕಿದೆ. ಜನ ತೆಗಳುತ್ತಿದ್ದಾರೆ. ಜನ ಸಾಮಾನ್ಯರ ಮೇಲೆ ಇದು ಹೊರೆಯಾಗಿದೆ. ಹಾಲು, ಮೊಸರು, ಎಳೆನೀರು, ಮಜ್ಜಿಗೆ ಮೇಲೂ ಜಿಎಸ್ ಟಿ ಬಂದಿದೆ. ಇದರಿಂದ ಹೊರ ದೇಶದಲ್ಲಿ ಇದ್ದಂತೆ ಜನ ದಂಗೆ ಏಳುವ ಸ್ಥಿತಿ ಬರುತ್ತದೆ ಎಂದು ಎಚ್ಚರಿಸಿದರು.
ಅಡುಗೆ ಅನಿಲ, ಪೆಟ್ರೋಲ್ ಎಲ್ಲ ಬೆಲೆ ಏರಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಹೆಸರಿನಲ್ಲಿ ಜನರ ಲೂಟಿ ಆಗುತ್ತಿದೆ ಎಂದರು.
ಹಿಂದಿನ ಸರಕಾರದ ಅನೇಕ ಯೋಜನೆ ಖಾಸಗೀಕರಣ ಮಾಡುತ್ತಿದ್ದಾರೆ. ಉದ್ಯೋಗ ಸೃಷ್ಟಿಗೆ ಏಟು ಬಿದ್ದಿದೆ. 50 ಕೆಜಿ ಗೊಬ್ಬರ ಪಡೆಯಲು ರೈತ ಎರಡು ಚೀಲ ಬತ್ತ ಮಾರಾಟ ಮಾಡಬೇಕಾದ ಸ್ಥಿತಿ ಬಂದಿದೆ. ಮಧ್ಯಮ ಹಾಗೂ ಕೂಲಿ ಕಾರ್ಮಿಕರಿಗೆ ಇಂದು ಸಮಸ್ಯೆ ಆಗಿದೆ. ಬಿಜೆಪಿ ಸರಕಾರ ಘೋಷಿಸಿದ ಜಿಎಸ್ ಟಿ ವಾಪಸ್ ಪಡೆಯಬೇಕು. ಇದನ್ನು ಸರಳೀಕಣರ ಮಾಡಬೇಕು. ಇಲ್ಲವಾದರೆ ಇಡೀ ರಾಷ್ಟ್ರದಲ್ಲಿ ದಂಗೆ ಆಗುತ್ತದೆ ಎಂದರು.
ಈ ವೇಳೆ ಪ್ರಮುಖರಾದ ಎಸ್.ಕೆ.ಭಾಗವತ, ಬ್ಲಾಕ್ ಅಧ್ಯಕ್ಷ ಜಗದೀಶ ಗೌಡ, ಬಸವರಾಜ್ ದೊಡ್ಮನಿ ಇತರರು ಇದ್ದರು.
ಮಂಡಕ್ಕಿ, ಮಜ್ಜಿಗೆ ಮೇಲೂ ಜಿಎಸ್ಟಿ ಹಾಕಿದ್ದಾರೆ. ಇಂಥ ಸ್ಥಿತಿ ಭಾರತದಲ್ಲಿ ಬರುತ್ತದೆ ಅಂದುಕೊಂಡಿರಲಿಲ್ಲ.– ಭೀಮಣ್ಣ ನಾಯ್ಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
ಟಾಪ್ ನ್ಯೂಸ್
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!](https://www.udayavani.com/wp-content/uploads/2024/12/Honnav-150x80.jpg)
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
![ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ](https://www.udayavani.com/wp-content/uploads/2024/12/tree-plante-150x110.jpg)
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
![1-wwewqe](https://www.udayavani.com/wp-content/uploads/2024/12/1-wwewqe-150x100.jpg)
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
![5](https://www.udayavani.com/wp-content/uploads/2024/12/5-30-150x90.jpg)
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
![Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ](https://www.udayavani.com/wp-content/uploads/2024/12/beach-150x101.jpg)
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್](https://www.udayavani.com/wp-content/uploads/2024/12/4-37-150x90.jpg)
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
![1](https://www.udayavani.com/wp-content/uploads/2024/12/1-37-150x80.jpg)
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
![Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್](https://www.udayavani.com/wp-content/uploads/2024/12/3-35-150x90.jpg)
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.