Crime: ಹಳೆ ದಾಂಡೇಲಿಯ ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: ಓರ್ವನ ಬಂಧನ
Team Udayavani, Sep 13, 2023, 2:40 PM IST
ದಾಂಡೇಲಿ: ನಗರದ ಹಳೆ ದಾಂಡೇಲಿಯ ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟ್ಕಾ ಜೂಜಾಟ ಆಡಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ನಗದನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ಹಳೆ ದಾಂಡೇಲಿಯ ನಿವಾಸಿ ತಾನಾಜಿ ರಾಮಚಂದ್ರ ಕಾಂಬಳೆ ಈತನು ಕಳೆದಾಂಡಲಿಯ ಗಣಪತಿ ದೇವಸ್ಥಾನದ ಹಿಂದುಗಡೆ ಸಾರ್ವಜನಿಕ ಸ್ಥಳದಲ್ಲಿ ಅದೃಷ್ಟದ ಅಂಕೆ ಬಂದಲ್ಲಿ ಒಂದು ರೂಪಾಯಿಗೆ 80 ರೂ ಕೊಡುವುದಾಗಿ ಹೇಳಿ ಸಾರ್ವಜನಿಕರಿಂದ ಓಸಿ ಮಟ್ಕಾ ಜೂಜಾಟ ಆಡಿಸುತ್ತಿದ್ದನು. ಈ ಸಂದರ್ಭದಲ್ಲಿ ಪಿಎಸ್ಐ ಐ.ಆರ್.ಗಡ್ಡೇಕರ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಓಸಿ ಮಟ್ಕಾ ಜೂಜಾಟ ಆಡಿಸುತ್ತಿದ್ದ ತಾನಾಜಿ ರಾಮಚಂದ್ರ ಕಾಂಬಳೆ ಈತನನ್ನು ಬಂಧಿಸಿ ಆತನಲ್ಲಿದ್ದ ನಗದು ರೂ.1,100/- ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ದಾಂಡೇಲಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Biligiriranganabetta: ಕೋಟಿ ವೆಚ್ಚದ ಬಿಳಿಗಿರಿರಂಗನ ದೊಡ್ಡ ರಥಕ್ಕೆ ರಕ್ಷಣೆಯೇ ಇಲ್ಲ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ
Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!
Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ
Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ
Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್ನಲ್ಲಿ ವಿಚಾರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.