ಗಮನ ಸೆಳೆದ ಸಾಂಸ್ಕೃತಿಕ ವೈವಿಧ್ಯ


Team Udayavani, Mar 30, 2022, 6:14 PM IST

culture

ಶಿರಸಿ: ತಾಲೂಕಿನ ಸುಧಾಪುರ ಕ್ಷೇತ್ರದ ಸಂಕಟಹರ ವೆಂಕಟರಮಣ ದೇವಸ್ಥಾನದಲ್ಲಿ ಇಲ್ಲಿನ ಶಬರ ಸಂಸ್ಥೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಿತು. ಗಾಯನದಲ್ಲಿ ಶುಭದಾ ಮುಧೋಳ್‌ ದೇವರ ನಾಮಗಳನ್ನು ಬೇರೆ ಬೇರೆ ರಾಗಗಳಲ್ಲಿ ಪ್ರಸ್ತುತಪಡಿಸಿ ಜನರನ್ನು ಭಕ್ತಿ ಪರವಶರಾಗಿಸಿದರು. ಕೆ.ಪಿ. ಹೆಗಡೆ ದಾಸನಕೊಪ್ಪ ಮತ್ತು ಕಿರಣ್‌ ಕಾನಗೋಡ, ಅನಂತಮೂರ್ತಿ ಭಟ್ಟ ಮತ್ತಿಘಟ್ಟ ಸಹಕರಿಸಿದರು. ಭರತನಾಟ್ಯದಲ್ಲಿ ಮೈಸೂರಿನ ಹರ್ಷಿಣಿ ಪುರುಷೋತ್ತಮ ದೇವರಿಗೆ ನೃತ್ಯ ಸೇವೆ ಸಲ್ಲಿಸಿ ಜನಮೆಚ್ಚುಗೆ ಗಳಿಸಿದರು.

ದಿ| ಪ್ರೊ| ಎಂ.ಎ. ಹೆಗಡೆ ದಂಟಕಲ್‌ ಅವರ ಸಾಹಿತ್ಯ, ನಿರ್ದೇಶನದ ವಿಶ್ವ ಶಾಂತಿ ಸಂದೇಶ ಸಾರುವ ಶ್ರೀಕೃಷ್ಣಂ ವಂದೇ ಯಕ್ಷನೃತ್ಯ ರೂಪಕವನ್ನು ತುಳಸಿ ಹೆಗಡೆ ಪ್ರಸ್ತುತ ಪಡಿಸಿದರು. ಕೃಷ್ಣ ಪರಮಾತ್ಮನ ಬಾಲ್ಯಲೀಲೆಗಳಿಂದ ಪ್ರಾರಂಭವಾಗಿ ಕಾಳಿಂಗ ಮರ್ಧನ ಶಿಷ್ಟರನ್ನು ಪೊರೆಯುವ ಸಂಗತಿಗಳನ್ನು ಮನಮುಟ್ಟುವಂತೆ ಬೇರೆ ಬೇರೆ ಆಯಾಮಗಳಲ್ಲಿ ಮನೋಜ್ಞವಾಗಿ ಹಾವ ಭಾವಗಳ ಮೂಲಕ ಪ್ರೇಕ್ಷಕರ ಮನಸೂರೆಗೊಂಡರು.

ಶಬರ ಸಂಸ್ಥೆಯ ನಾಗರಾಜ ಜೋಶಿ ಕಲಾವಿದರನ್ನು ಪರಿಚಯಿಸಿದರು. ರತ್ನಾಕರ ಹೆಗಡೆ ಬಾಡಲಕೊಪ್ಪ ವಂದಿಸಿದರು. ರಮೇಶ್‌ ಶಾಸ್ತ್ರಿ ಸ್ವರ್ಣವಲ್ಲಿ ನಿರೂಪಿಸಿದರು. ಅನ್ನಪೂರ್ಣ ಹೆಗಡೆ ಬೈರುಂಬೆ, ನಾರಾಯಣ ಹೆಗಡೆ ಮಾವಿನಕೊಪ್ಪ, ಪಾರ್ವತಿ ಹೆಗಡೆ ಹೆಗಡೆಕಟ್ಟಾ, ರಾಮಚಂದ್ರ ಹೆಗಡೆ ಬಾಡಲಕೊಪ್ಪ, ಪ್ರಸನ್ನ ಹೆಗಡೆ ವಾಜಗದ್ದೆ, ಭುವನೇಶ್ವರಿ ಜೋಶಿ ಕಲಾವಿದರನ್ನು ಗೌರವಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.