![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Apr 8, 2024, 3:06 PM IST
ದಾಂಡೇಲಿ : ಬೆಳಗಾವಿಯಿಂದ ದಾಂಡೇಲಿಗೆ ಬರುತ್ತಿದ್ದ ಬೆಳಗಾವಿ ಮೂಲದ ಮೂವರು ಪ್ರಯಾಣಿಕರನ್ನೊಳಗೊಂಡ ಕಾರೊಂದು ತಾಲೂಕಿನ ನಾನಾಕೇಸರೋಡ ಎಂಬಲ್ಲಿ ಆಕಸ್ಮಿಕ ಅಗ್ನಿ ಅವಘಡಕ್ಕೊಳಗಾಗಿ ಸುಟ್ಟುಹೋದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಕಾರಿನಲ್ಲಿದ್ದ ಪ್ರಯಾಣಿಕರು ಕೂಡಲೇ ಕಾರಿನಿಂದ ಹೊರ ಬಂದಿದ್ದರಿಂದ ಹೆಚ್ಚಿನ ಅವಘಡ ತಪ್ಪಿದೆ.
ಬೆಳಗಾವಿಯಿಂದ ಬರುತ್ತಿದ್ದ ಕಾರು ನಾನಾಕೇಸರೋಡದ ಹತ್ತಿರ ಬರುತ್ತಿದ್ದಂತೆಯೇ ಕಾರಿನಲ್ಲಿ ಅಗ್ನಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದವರು ಹೊರಗೆ ಬಂದ ಕೆಲವೇ ಕ್ಷಣದೊಳಗೆ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಈ ಬಗ್ಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಲಾಗಿದೆ.
ಇದನ್ನೂ ಓದಿ: ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ ನಟ ಧನುಷ್ – ಐಶ್ವರ್ಯಾ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.