Dandeli: ಗಣೇಶನಗರದಲ್ಲಿ ವಿವಾಹಿತ ಮಹಿಳೆ ನಾಪತ್ತೆ: ದೂರು ದಾಖಲು


Team Udayavani, Sep 27, 2024, 8:03 PM IST

6

ದಾಂಡೇಲಿ: ನಗರದ ಗಣೇಶನಗರದ ನಿವಾಸಿಯಾಗಿರುವ ವಿವಾಹಿತ ಮಹಿಳೆಯೋರ್ವರು ನಾಪತ್ತೆಯಾಗಿರುವ ಬಗ್ಗೆ ನಗರ ಠಾಣೆಯಲ್ಲಿ ಶುಕ್ರವಾರ (ಸೆ.27) ದೂರು ದಾಖಲಾಗಿದೆ.

ಸ್ಥಳೀಯ ಗಣೇಶನಗರದ ನಿವಾಸಿ 41 ವರ್ಷದ ವಯಸ್ಸಿನ ರೇಖಾ ಶಿವಾನಂದ ಕಂಬಾರಗಣವಿ ಎಂಬವರೇ ನಾಪತ್ತೆಯಾಗಿರುವ ವಿವಾಹಿತ ಮಹಿಳೆಯಾಗಿದ್ದು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಇವರು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆಯಿಂದ ಹೊರ ಹೋದವರು ಈವರೆಗೆ ಮನೆಗೆ ಬಾರದೇ ಇದ್ದ ಹಿನ್ನೆಲೆಯಲ್ಲಿ ಅಲ್ಲಿ ಇಲ್ಲಿ ಹುಡುಕಾಡಿಯೂ ಯಾವುದೇ ಸುಳಿವು ಲಭ್ಯವಾಗಿರುವುದಿಲ್ಲ. ಈ ಬಗ್ಗೆ ಇವರ ಪತಿ ಶಿವಾನಂದ ಮಹಾಬಲೇಶ್ವರ ಕಂಬಾರಗಣವಿ ಇವರು ನಗರ ಠಾಣೆಯಲ್ಲಿ ದೂರು ನೀಡಿದ್ದು, ದೂರಿನಲ್ಲಿ ಕಾಳಿ ನದಿಯ ಸೇತುವೆ ಮೇಲಿನಿಂದ ಹಾರಿ ನದಿಗೆ ಬಿದ್ದಿರಬಹುದು ಎನ್ನುವ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನಗರ ಠಾಣೆಯ ಪೊಲೀಸರು ದೂರನ್ನು ಸ್ವೀಕರಿಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

KSRTC: ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಸಮಸ್ಯೆ ಪರಿಹರಿಸಲು ಮನವಿ

KSRTC: ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಸಮಸ್ಯೆ ಪರಿಹರಿಸಲು ಮನವಿ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

HDK (3)

Lokayukta ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಎಚ್ ಡಿಕೆ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Joida: ಬಸ್ ನಿಲ್ದಾಣದಲ್ಲಿ ಚಾಲಕ, ನಿರ್ವಾಹಕನಿಂದ ಪ್ರಯಾಣಿಕನಿಗೆ ಹಲ್ಲೆ

Bheemanna-Naik

Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ‌

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

ಶಿರೂರು ಗುಡ್ಡ ಕುಸಿತ:ಚಾಲಕ ಅರ್ಜುನನ ಮೊಬೈಲ್‌ ಹಾಗೂ ಮಗನಿಗಾಗಿ ಖರೀದಿಸಿದ ಆಟಿಕೆ ಲಾರಿ ಪತ್ತೆ

ಶಿರೂರು ಗುಡ್ಡ ಕುಸಿತ:ಚಾಲಕ ಅರ್ಜುನನ ಮೊಬೈಲ್‌ ಹಾಗೂ ಮಗನಿಗಾಗಿ ಖರೀದಿಸಿದ ಆಟಿಕೆ ಲಾರಿ ಪತ್ತೆ

Subhraya-Goa

Tragedy: ಗೋವಾದ ಹೊಟೇಲ್‌ನಲ್ಲಿ ತಂಗಿದ್ದ ಯಲ್ಲಾಪುರದ ವ್ಯಕ್ತಿ ಮೃತ್ಯು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

KSRTC: ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಸಮಸ್ಯೆ ಪರಿಹರಿಸಲು ಮನವಿ

KSRTC: ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಸಮಸ್ಯೆ ಪರಿಹರಿಸಲು ಮನವಿ

Rain: ದಕ್ಷಿಣ ಕನ್ನಡ, ಉಡುಪಿ: ಮಳೆ ಇಳಿಮುಖ

Rain: ದಕ್ಷಿಣ ಕನ್ನಡ, ಉಡುಪಿ: ಮಳೆ ಇಳಿಮುಖ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.