Dandeli: ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕಳ್ಳತನ: ಸಿಸಿಟಿವಿಯಲ್ಲಿ ಸೆರೆ


Team Udayavani, Jan 16, 2024, 5:35 PM IST

Dandeli: ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕಳ್ಳತನ: ಸಿಸಿಟಿವಿಯಲ್ಲಿ ಸೆರೆ

ದಾಂಡೇಲಿ: ನಗರದ‌ ಮನೆ ಮುಂಭಾಗದಲ್ಲಿ ನಿಲ್ಲಿಸಿಟ್ಟಿರುವ ದ್ವಿಚಕ್ರ ವಾಹನಗಳಿಂದ ರಾತ್ರಿ ವೇಳೆಯಲ್ಲಿ ಪೆಟ್ರೋಲ್ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ.

ನಗರದ ಟೌನಶಿಪ್ ಜನವಸತಿ ಪ್ರದೇಶದಲ್ಲಿಯೂ ಮಂಗಳವಾರ ನಸುಕಿನ ವೇಳೆಯಲ್ಲಿ ಮನೆ ಮುಂಭಾಗ ನಿಲ್ಲಿಸಿಟ್ಟಿದ್ದ ದ್ವಿಚಕ್ರ ವಾಹನಗಳಿಂದ ಇಬ್ಬರು ಯುವಕರು ಬಂದು ಪೆಟ್ರೋಲ್ ಕದಿಯುತ್ತಿರುವ ದೃಶ್ಯ ಅಲ್ಲೇ ಹತ್ತಿರದ ಮನೆವೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕಳ್ಳತನ ಮಾಡುತ್ತಿರುವ ಕಳ್ಳರನ್ನು ಹಿಡಿದು ಸೂಕ್ತ ರೀತಿಯಲ್ಲಿ ಪೊಲೀಸರು ಕ್ರಮವನ್ನು ಕೈಗೊಳ್ಳಬೇಕಾಗಿದೆ. ಇಲ್ಲದೆ ಹೋದಲ್ಲಿ ಕಳ್ಳರಿಗೆ ಇದು ನಿತ್ಯದ ಉದ್ಯೋಗವಾಗುವುದರಲ್ಲಿ ಯಾವ ಅನುಮಾನವೂ ಇಲ್ಲ.

ಟಾಪ್ ನ್ಯೂಸ್

Cooking Beef: ಸರ್ಕಾರಿ ಕಾಲೇಜು ಹಾಸ್ಟೆಲ್ ನಲ್ಲೇ ಗೋಮಾಂಸ ಬೇಯಿಸಿದ ವಿದ್ಯಾರ್ಥಿಗಳು…

Cooking Beef: ಸರ್ಕಾರಿ ಕಾಲೇಜು ಹಾಸ್ಟೆಲ್ ನಲ್ಲೇ ಗೋಮಾಂಸ ಬೇಯಿಸಿದ ವಿದ್ಯಾರ್ಥಿಗಳು…

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Amroha: Husband beats wife for not giving dowry!

Amroha: ವರದಕ್ಷಿಣೆ ನೀಡಲಿಲ್ಲ ಎಂದು ಪತ್ನಿಯನ್ನು ಹೊಡೆದು ಕೊ*ದ ಪತಿ!

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

19-sirsi

Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Cooking Beef: ಸರ್ಕಾರಿ ಕಾಲೇಜು ಹಾಸ್ಟೆಲ್ ನಲ್ಲೇ ಗೋಮಾಂಸ ಬೇಯಿಸಿದ ವಿದ್ಯಾರ್ಥಿಗಳು…

Cooking Beef: ಸರ್ಕಾರಿ ಕಾಲೇಜು ಹಾಸ್ಟೆಲ್ ನಲ್ಲೇ ಗೋಮಾಂಸ ಬೇಯಿಸಿದ ವಿದ್ಯಾರ್ಥಿಗಳು…

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.