Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ


Team Udayavani, Oct 21, 2024, 4:28 PM IST

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

ದಾಂಡೇಲಿ : ಹಳಿಯಾಳ ಮತ್ತು ದಾಂಡೇಲಿಯ ಸುತ್ತಮುತ್ತಲ ಗ್ರಾಮಗಳ ವಿದ್ಯಾರ್ಥಿಗಳು ಬಂಗೂರನಗರ ಪದವಿ ಕಾಲೇಜು, ಅಂಬೇವಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಅಂಬೇವಾಡಿಯಲ್ಲಿರುವ ಜಿಟಿ ಮತ್ತು ಟಿಸಿ, ಐಟಿಐ ಕಾಲೇಜುಗಳಿಗೆ ಹೋಗಲು ಬಸ್ಸಿಗಾಗಿ ನಗರದ ಚೌದರಿ ಗೇಟ್ ಹತ್ತಿರ ಕಾಯುತ್ತಿರುತ್ತಾರೆ.

ಸಕಾಲದಲ್ಲಿ ಸಾರಿಗೆ ಬಸ್ ಬಂದರೂ ಸಹ ಬಸ್ಸಿನಲ್ಲಿ‌ ನಿಗದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇರುವುದರಿಂದ ಬಸ್ಸನ್ನೇರಲು ಹರಸಾಹಸ ಪಡಬೇಕು. ಒಂದು ವೇಳೆ‌‌ ಬಸ್ಸನ್ನು ಹತ್ತಿದರೂ ಬಸ್ಸಿನ ಮೆಟ್ಟಿಲಲ್ಲೆ ಪ್ರಯಾಣಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಏನಾದರೂ ಹೆಚ್ಚು ಕಡಿಮೆಯಾದರೆ ಅಪಾಯ ತಪ್ಪಿದ್ದಲ್ಲ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ದಾಂಡೇಲಿ ಬಸ್ ನಿಲ್ದಾಣದಿಂದ ಕೆ.ಸಿ. ವೃತ್ತದ ಮೂಲಕ ಬರ್ಚಿ ರಸ್ತೆಯಿಂದ ಹೆಚ್ಚುವರಿಯಾಗಿ ಸಾರಿಗೆ ಬಸ್ ಒಂದನ್ನು ಬಿಡುವಂತೆ ನಗರದ ಸಾಮಾಜಿಕ ಹೋರಾಟಗಾರರಾದ ಮಾರುತಿ ಹಾದಿಮನಿ ಅವರು ನಗರದಲ್ಲಿ ಸೋಮವಾರ ಮಾಧ್ಯಮದ ಮೂಲಕ ಮನವಿಯನ್ನು ಮಾಡಿದ್ದಾರೆ.

ಇದನ್ನೂ ಓದಿ: Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

ಟಾಪ್ ನ್ಯೂಸ್

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

Vimana 2

Kochi airport; ಹುಸಿ ಬಾಂಬ್ ಕರೆ ಮಾಡಿದ ಪ್ರಯಾಣಿಕ ವಶಕ್ಕೆ

rain

Chikkamagaluru; ಭಾರೀ ಮಳೆ ಸಾಧ್ಯತೆ: ಸಾರ್ವಜನಿಕರು, ಪ್ರವಾಸಿಗರಿಗೆ ಎಚ್ಚರಿಕೆ

Recipe: ಭಿನ್ನ ರುಚಿಯ ದೋಸೆ ತಿನ್ನಬೇಕು ಅನ್ನಿಸಿದ್ರೆ ಈ ತರ ದೋಸೆ ಟ್ರೈ ಮಾಡಿ

Recipe: ಭಿನ್ನ ರುಚಿಯ ದೋಸೆ ತಿನ್ನಬೇಕು ಅನ್ನಿಸಿದ್ರೆ ಈ ತರ ದೋಸೆ ಟ್ರೈ ಮಾಡಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain

Chikkamagaluru; ಭಾರೀ ಮಳೆ ಸಾಧ್ಯತೆ: ಸಾರ್ವಜನಿಕರು, ಪ್ರವಾಸಿಗರಿಗೆ ಎಚ್ಚರಿಕೆ

yatnal

D. K. Shivakumar ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಗೆದ್ದೇ ಗೆಲ್ಲುವೆ: ಯತ್ನಾಳ್

ByPolls; ಕಾಂಗ್ರೆಸ್ಸಿಗರು ನನ್ನನ್ನು ಸಂಪರ್ಕಿಸಿಲ್ಲ. ನಾಳೆ ಏನೋ ಗೊತ್ತಿಲ್ಲ..: ಯೋಗೇಶ್ವರ್

ByPolls; ಕಾಂಗ್ರೆಸ್ಸಿಗರು ನನ್ನನ್ನು ಸಂಪರ್ಕಿಸಿಲ್ಲ. ನಾಳೆ ಏನೋ ಗೊತ್ತಿಲ್ಲ..: ಯೋಗೇಶ್ವರ್

C. P. Yogeshwar: ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈನಿಕ; ಪಕ್ಷೇತರನಾಗಿ ಕಣಕ್ಕೆ

C. P. Yogeshwar: ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈನಿಕ; ಪಕ್ಷೇತರನಾಗಿ ಕಣಕ್ಕೆ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

1–a-sruti

Udupi; ಕೆಮ್ಮಣ್ಣು ಗಣಪತಿ ಸಹಕಾರಿ ವ್ಯಾವಸಾಯಿಕ ಸಂಘ : ಅ. 27 ರಂದು ಶತಾಭಿವಂದನಂ’ ಸಮಾರೋಪ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.