Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್


Team Udayavani, Oct 17, 2024, 12:27 PM IST

4-dandeli

ದಾಂಡೇಲಿ: ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಕಳ್ಳಿಯರು ಅಂಗಡಿಯಲ್ಲಿದ್ದ ವಸ್ತುಗಳನ್ನು ಎಗರಿಸಿರುವ ಘಟನೆ ನಗರದ ಲಿಂಕ್ ರಸ್ತೆಯಲ್ಲಿರುವ ಫ್ಯಾನ್ಸಿ ಅಂಗಡಿ ಮತ್ತು ಸಂಡೆ ಮಾರ್ಕೆಟ್ ನಲ್ಲಿರುವ ಬಟ್ಟೆ ಅಂಗಡಿಯಲ್ಲಿ ನಡೆದಿರುವುದರ ಸಿಸಿ ಟಿವಿ ದೃಶ್ಯಾವಳಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ.

ಇಬ್ಬರು ಖತರ್ನಾಕ್ ಕಳ್ಳಿಯರು ಕಳ್ಳತನ ಮಾಡುತ್ತಿರುವ ದೃಶ್ಯದ ವಿಡಿಯೋಾ.17ರ ಗುರುವಾರ ಬೆಳಿಗ್ಗೆ ಮಾಧ್ಯಮಕ್ಕೆ ಲಭ್ಯವಾಗಿದೆ.

ನಗರದ ಲಿಂಕ್ ರಸ್ತೆಯಲ್ಲಿರುವ ಫ್ಯಾನ್ಸಿ ಅಂಗಡಿಗೆ ಬಂದಿದ್ದ ಈ ಮಹಿಳೆಯರು ಅಂಗಡಿಯ ಮಾಲಕನ ಗಮನವನ್ನು ಬೇರೆಡೆಗೆ ಸೆಳೆದು ತಮ್ಮ ಕೈಚಳಕ ಪ್ರದರ್ಶಿಸಿದ್ದಾರೆ.

ಸಂಡೆ ಮಾರ್ಕೆಟ್‌ ನ ಬಟ್ಟೆ ಅಂಗಡಿಯಲ್ಲಿಯೂ ಮಾಲಕನನ್ನು ಯಾಮಾರಿಸಿ ಕಳ್ಳತನ ನಡೆಸಿದ್ದಾರೆ. ಮರುದಿನ ಮತ್ತೇ ಅದೇ ಬಟ್ಟೆ ಅಂಗಡಿಗೆ ಈ ಕಳ್ಳಿಯರು ಆಗಮಿಸಿದ್ದು, ಆಗಲು ಕಳ್ಳತನ ನಡೆಸಿದ್ದಾರೆ.

ಆಗ ಎಚ್ಚೆತ್ತ ಅಂಗಡಿಯ ಮಾಲಕ ಬೆದರಿಸಿದ್ದು, ಈ ಬೆದರಿಕೆಗೆ ಖತರ್ನಾಕ್ ಕಳ್ಳಿಯರು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.

ಸದ್ಯಕ್ಕೆ ಈ ಬಗ್ಗೆ ನಗರ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಆದರೆ ಈ ಕಳ್ಳಿಯರು ಕಳ್ಳತನ ಮಾಡುತ್ತಿರುವ ಸಿಸಿ ಟಿವಿ ದೃಶ್ಯಾ‌ವಳಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಟಾಪ್ ನ್ಯೂಸ್

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

8-sirsi

Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ

3-sirsi

Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ

2-bhatkala

ಅವಹೇಳನಕಾರಿ ಹೇಳಿಕೆ – ಉ.ಪ್ರ. ಸ್ವಾಮೀಜಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ‌ ಭಟ್ಕಳ ಬಂದ್

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

6(1)

Kinnigoli: ಮೂರು ಕಾವೇರಿ ಜಂಕ್ಷನ್‌ನಲ್ಲೇ ಬೃಹತ್‌ ಟ್ಯಾಂಕ್‌!

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.