Dandeli: ಆಲೂರು-ಕೆರವಾಡದ ಮಧ್ಯೆ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ


Team Udayavani, Oct 20, 2024, 9:14 PM IST

15

ದಾಂಡೇಲಿ: ತಾಲೂಕಿನ ಆಲೂರು ಕೆರವಾಡ ಮಧ್ಯೆ ರಾಜ್ಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು ಸವಾರನಿಗೆ ಗಾಯವಾದ ಘಟನೆ ಭಾನುವಾರ (ಅ.20) ಸಂಜೆ ನಡೆದಿದೆ.

ಜೋಯಿಡಾ ತಾಲೂಕಿನ ಬಾಮಣಗಿಯ ಹೈದರಾಲಿ ಮಹಮ್ಮದ್ ಆಲಿ ಸೈಯದ್ ಎಂಬವರು ಗಾಯಗೊಂಡ ದ್ವಿಚಕ್ರ ವಾಹನ ಸವಾರ.

ಇವರು ದಾಂಡೇಲಿಯಿಂದ ಹಳಿಯಾಳದ ಕಡೆಗೆ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಗಾಯಗೊಂಡ ಇವರನ್ನು ತಕ್ಷಣವೇ ಅದೇ ರಸ್ತೆಯಲ್ಲಿ ಬರುತ್ತಿದ್ದ ಪ್ರಯಾಣಿಕರು ತಮ್ಮ ಕಾರಿನಲ್ಲಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಆಸ್ಪತ್ರೆಗೆ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Isha-Found

Compliant: ಈಶಾ ಸಂಸ್ಥೆಯಲ್ಲಿ ಮಗನಿಗೆ ಲೈಂಗಿಕ ದೌರ್ಜನ್ಯ: ದಂಪತಿ ಆರೋಪ

ODISHA-GIRL

Odisha: ಕುಟುಂಬಸ್ಥರ ಕಣ್ತಪ್ಪಿಸಲು ಟ್ರಂಕ್‌ನಲ್ಲಿ ಪ್ರಿಯಕರನ ಬಚ್ಚಿಟ್ಟ ಯುವತಿ!

Newz-Air

Policy: ವಿಮಾನ ನಿಲ್ದಾಣದಲ್ಲಿ ಅಪ್ಪುಗೆಗೆ ಸಮಯ ಮಿತಿ ಹೇರಿದ ನ್ಯೂಜಿಲೆಂಡ್‌ ಸರಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Dandeli: ಬಾಂಬೆಚಾಳದಲ್ಲಿ ಬಾಲಕನ ಮೇಲೆ ಬೀದಿನಾಯಿಗಳಿಂದ ದಾಳಿ; ಗಾಯ

2

Dandeli: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಸವಾರ ಗಂಭೀರ

13

Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ

14-yellapur

Yellapur: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಲಾರಿ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Chattsi-Blood

Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.