![Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ](https://www.udayavani.com/wp-content/uploads/2025/02/kadukona-415x278.jpg)
![Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ](https://www.udayavani.com/wp-content/uploads/2025/02/kadukona-415x278.jpg)
Team Udayavani, Nov 13, 2024, 5:26 PM IST
ದಾಂಡೇಲಿ: ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿಕೊಂಡ ಪರಿಣಾಮವಾಗಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು, ಸವಾರನಿಗೆ ಗಾಯವಾದ ಘಟನೆ ನಗರದ ಜೆ.ಎನ್ ರಸ್ತೆಯಲ್ಲಿ ನ.13ರ ಬುಧವಾರ ಸಂಜೆ ನಡೆದಿದೆ.
ಇಲ್ಲಿನ ಶ್ರೀ ಲಾಡ್ಜ್ ಮುಂಭಾಗದಲ್ಲಿರುವ ಜೆ.ಎನ್ ರಸ್ತೆಯಲ್ಲಿ ವಿದ್ಯುತ್ ಕಂಬದ ಮೂಲಕ ಹಾದು ಹೋಗಿರುವ ಕೇಬಲ್ ವೈರ್ ತುಂಡಾಗಿ ಬಿದ್ದು ವಾರ ಕಳೆದಿದ್ದು, ಈವರೆಗೆ ಅದನ್ನು ದುರಸ್ತಿ ಇಲ್ಲವೇ, ತೆರವುಗೊಳಿಸದೆ ಇರುವುದರಿಂದ ರಸ್ತೆಯಲ್ಲಿ ಜೋತು ಬಿದ್ದಿತ್ತು.
ಇದೇ ರಸ್ತೆಯಲ್ಲಿ ಬರುತ್ತಿದ್ದ ಸ್ಥಳೀಯ ನಿವಾಸಿ ದೀಪಕ ವೆರ್ಣೇಕರ ಎಂಬವರ ದ್ವಿಚಕ್ರ ವಾಹನಕ್ಕೆ ಈ ಕೇಬಲ್ ವೈರ್ ಸುತ್ತಿಕೊಂಡಿದೆ. ಈ ಪರಿಣಾಮ ದ್ವಿಚಕ್ರ ವಾಹನ ಸ್ಕಿಡ್ ಆಗಿ ಬಿದ್ದಿದೆ. ಸವಾರನ ಕೈಗೆ ಮತ್ತು ಕಾಲಿಗೆ ಗಾಯವಾಗಿದೆ. ಗಾಯಗೊಂಡ ದೀಪಕ ವೆರ್ಣೇಕರನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.