ಒಣಗಿದ ಸಿಂಗಾರ: ರೈತರಲ್ಲಿ ಆತಂಕ

•ಬರಲಿರುವ ಅಡಕೆ ಬೆಳೆಗೆ ದೊಡ್ಡ ಹೊಡೆತ•ಗಿಡದಲ್ಲಿ ಕಾಣುತ್ತಿಲ್ಲ ಕಾಯಿ ಬಿಡುವ ಲಕ್ಷಣ

Team Udayavani, Jun 29, 2019, 2:36 PM IST

uk-tdy-3..

ಶಿರಸಿ: ಅಡಕೆ ಮರದಲ್ಲಿ ಒಣಗಿದ ಸಿಂಗಾರ.

ಶಿರಸಿ: ಕಳೆದ ಏಪ್ರೀಲ್ ಮೇ ತಿಂಗಳಲ್ಲಿ, ಅದೂ ಬಿಡಿ, ಜೂನ್‌ ಮೊದಲ ವಾರ ಕೂಡ ಬಿರು ಬೇಸಿಗೆ ವಾತಾವರಣದಿಂದ ಪ್ರಮುಖವಾಗಿ ಏಟಾಗಿದ್ದು, ಬರಲಿರುವ ಅಡಕೆ ಬೆಳೆಗೆ. ಅಡಕೆ ಬೇಸಾಯಕ್ಕೆ ದೊಡ್ಡ ಏಟು ಬಿದ್ದಿದೆ. ಕಾಯಿ ಕಚ್ಚಿರಬೇಕಾಗಿದ್ದ ಸಿಂಗಾರಗಳು ಒಣಗಿದರೆ, ಅಡಕೆ ಮರಗಳೂ ಸೋತಿವೆ, ಹಲವಡೆ ಸತ್ತಿವೆ.

ಮಲೆನಾಡಿನ ಜಿಲ್ಲೆಯ ಸಾಂಪ್ರದಾಯಿಕ ಅಡಕೆ ಬೆಳೆಗಾರರ ಪಾಲಿಗೆ ಕಷ್ಟದ ಬಾಗಿಲು ತೆರೆದ ಕಳೆದ ಬೇಸಿಗೆ ಕಾಲದಲ್ಲಿ ಒಂದೇ ಒಂದು ಮಳೆ ಕೂಡ ಬಾರದೇ ಇರುವುದು ಈ ಇಕ್ಕಟ್ಟನ್ನು ದ್ವಿಗುಣಗೊಳಿಸಲು ಕಾರಣವಾಗಿದೆ. 23 ಸಾವಿರ ಹೆಕ್ಟೇರ್‌ ಅಡಕೆ ತೋಟದಲ್ಲಿ ಬೆಳೆ ಹಾನಿಯಾಗಿದೆ ಎಂದೂ ಅಂದಾಜಿಸಲಾಗಿದೆ. ಮಳೆಗಾಲದಲ್ಲಿ ಕೊನೇ ಗೌಡ ಮದ್ದು ಸಿಂಪರಣೆಗೆ ಮರ ಏರಿದಾಗ ಇನ್ನಷ್ಟು ಅಸಲಿಯತ್ತು ಗೊತ್ತಾಗಲಿದೆ.

ಈ ಬಾರಿಯ ಬೇಸಿಗೆಯ ತಾಪಮಾನ ಹಾಗೂ ನೀರಿನ ಕೊರತೆ ಕಾರಣದಿಂದ ಮಲೆನಾಡಿಗೂ ಬಿಸಿ ತಟ್ಟಿದೆ. ಕಳೆದ ವರ್ಷದ ಮುಂಗಾರಿನಲ್ಲಿ ಮಳೆ ಪ್ರಮಾಣ ಜಾಸ್ತಿಯಾಗಿತ್ತು. ಇದರಿಂದ ಅಡಕೆ ತೋಟದಲ್ಲಿ ಕೊಳೆ ವಿಪರೀತ ಬಾಧಿಸಿತ್ತು. ದೊಡ್ಡ ಪ್ರಮಾಣದಲ್ಲಿ ಬೆಳೆಯಿದ್ದರೂ ಇಳುವರಿ ಕುಂಠಿತಗೊಳ್ಳುವುದಕ್ಕೆ ಕಾರಣವಾಗಿತ್ತು. ಈಗ ಬರದ ಛಾಯೆ ಕಷ್ಟಕ್ಕೆ ಕಾರಣವಾಗಿದೆ. ಬಾಣಲೆಯಿಂದ ಬೆಂಕಿಗೆ ಈಗಲೇ ಬೆಳೆಗಾರ ಬೀಳುವಂತಾಗಿದೆ.ಬೇಸಿಗೆಯಲ್ಲಿ ಜಲ ಕೊರತೆಯಿಂದ ಅರೆಬಯಲುಸೀಮೆ ಪ್ರದೇಶದಲ್ಲಿ ನೀರುಣಿಸುವುದಕ್ಕೆ ಸಾಧ್ಯವಾಗದೇ ಸಾಕಷ್ಟು ಅಡಕೆ ತೋಟಗಳು ಒಣಗಿವೆ. ಇನ್ನು ಮಲೆನಾಡಿನ ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರ ತಾಲೂಕುಗಳ ಸಾಕಷ್ಟು ಕಡೆಗಳಲ್ಲಿ ತೋಟಕ್ಕೆ ನೀರುಣಿಸಿದ್ದರೂ ಬಿಸಿಲ ತಾಪಕ್ಕೆ ನಲುಗಿವೆ. ನಿರೀಕ್ಷೆಗೂ ಮೀರಿ ತಾಪ ಉಂಟಾಗಿದ್ದರಿಂದ ಈ ಪರಿಸ್ಥಿತಿ ಆಗಿದೆ ಎನ್ನುತ್ತಾರೆ ತೋಟಗಾರಿಕಾ ಅಧಿಕಾರಿಗಳು. ಶಿರಸಿ ತಾಲೂಕಿನಲ್ಲಿ 8455, ಸಿದ್ದಾಪುರ 4790, ಯಲ್ಲಾಪುರ 4119, ಮುಂಡಗೋಡ 1090, ಹೊನ್ನಾವರ 4371, ಕುಮಟಾ 69.90, ಭಟ್ಕಳ 63.2 0 ಹೆ. ಬೆಳೆ ಹಾನಿ ಆಗಿದೆ. ಬೋರ್ಡೋ ದ್ರಾವಣ ಸಿಂಪರಣೆಗೆ ಎಕರೆಗೆ 100 ಲೀ. ಮದ್ದೇ ಕಡಿಮೆ ಸಾಕು ಎಂಬ ಮಾತುಗಳೂ ರೈತಾಪಿ ವಲಯದಲ್ಲಿ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.