ಒಣಗಿದ ಸಿಂಗಾರ: ರೈತರಲ್ಲಿ ಆತಂಕ

•ಬರಲಿರುವ ಅಡಕೆ ಬೆಳೆಗೆ ದೊಡ್ಡ ಹೊಡೆತ•ಗಿಡದಲ್ಲಿ ಕಾಣುತ್ತಿಲ್ಲ ಕಾಯಿ ಬಿಡುವ ಲಕ್ಷಣ

Team Udayavani, Jun 29, 2019, 2:36 PM IST

uk-tdy-3..

ಶಿರಸಿ: ಅಡಕೆ ಮರದಲ್ಲಿ ಒಣಗಿದ ಸಿಂಗಾರ.

ಶಿರಸಿ: ಕಳೆದ ಏಪ್ರೀಲ್ ಮೇ ತಿಂಗಳಲ್ಲಿ, ಅದೂ ಬಿಡಿ, ಜೂನ್‌ ಮೊದಲ ವಾರ ಕೂಡ ಬಿರು ಬೇಸಿಗೆ ವಾತಾವರಣದಿಂದ ಪ್ರಮುಖವಾಗಿ ಏಟಾಗಿದ್ದು, ಬರಲಿರುವ ಅಡಕೆ ಬೆಳೆಗೆ. ಅಡಕೆ ಬೇಸಾಯಕ್ಕೆ ದೊಡ್ಡ ಏಟು ಬಿದ್ದಿದೆ. ಕಾಯಿ ಕಚ್ಚಿರಬೇಕಾಗಿದ್ದ ಸಿಂಗಾರಗಳು ಒಣಗಿದರೆ, ಅಡಕೆ ಮರಗಳೂ ಸೋತಿವೆ, ಹಲವಡೆ ಸತ್ತಿವೆ.

ಮಲೆನಾಡಿನ ಜಿಲ್ಲೆಯ ಸಾಂಪ್ರದಾಯಿಕ ಅಡಕೆ ಬೆಳೆಗಾರರ ಪಾಲಿಗೆ ಕಷ್ಟದ ಬಾಗಿಲು ತೆರೆದ ಕಳೆದ ಬೇಸಿಗೆ ಕಾಲದಲ್ಲಿ ಒಂದೇ ಒಂದು ಮಳೆ ಕೂಡ ಬಾರದೇ ಇರುವುದು ಈ ಇಕ್ಕಟ್ಟನ್ನು ದ್ವಿಗುಣಗೊಳಿಸಲು ಕಾರಣವಾಗಿದೆ. 23 ಸಾವಿರ ಹೆಕ್ಟೇರ್‌ ಅಡಕೆ ತೋಟದಲ್ಲಿ ಬೆಳೆ ಹಾನಿಯಾಗಿದೆ ಎಂದೂ ಅಂದಾಜಿಸಲಾಗಿದೆ. ಮಳೆಗಾಲದಲ್ಲಿ ಕೊನೇ ಗೌಡ ಮದ್ದು ಸಿಂಪರಣೆಗೆ ಮರ ಏರಿದಾಗ ಇನ್ನಷ್ಟು ಅಸಲಿಯತ್ತು ಗೊತ್ತಾಗಲಿದೆ.

ಈ ಬಾರಿಯ ಬೇಸಿಗೆಯ ತಾಪಮಾನ ಹಾಗೂ ನೀರಿನ ಕೊರತೆ ಕಾರಣದಿಂದ ಮಲೆನಾಡಿಗೂ ಬಿಸಿ ತಟ್ಟಿದೆ. ಕಳೆದ ವರ್ಷದ ಮುಂಗಾರಿನಲ್ಲಿ ಮಳೆ ಪ್ರಮಾಣ ಜಾಸ್ತಿಯಾಗಿತ್ತು. ಇದರಿಂದ ಅಡಕೆ ತೋಟದಲ್ಲಿ ಕೊಳೆ ವಿಪರೀತ ಬಾಧಿಸಿತ್ತು. ದೊಡ್ಡ ಪ್ರಮಾಣದಲ್ಲಿ ಬೆಳೆಯಿದ್ದರೂ ಇಳುವರಿ ಕುಂಠಿತಗೊಳ್ಳುವುದಕ್ಕೆ ಕಾರಣವಾಗಿತ್ತು. ಈಗ ಬರದ ಛಾಯೆ ಕಷ್ಟಕ್ಕೆ ಕಾರಣವಾಗಿದೆ. ಬಾಣಲೆಯಿಂದ ಬೆಂಕಿಗೆ ಈಗಲೇ ಬೆಳೆಗಾರ ಬೀಳುವಂತಾಗಿದೆ.ಬೇಸಿಗೆಯಲ್ಲಿ ಜಲ ಕೊರತೆಯಿಂದ ಅರೆಬಯಲುಸೀಮೆ ಪ್ರದೇಶದಲ್ಲಿ ನೀರುಣಿಸುವುದಕ್ಕೆ ಸಾಧ್ಯವಾಗದೇ ಸಾಕಷ್ಟು ಅಡಕೆ ತೋಟಗಳು ಒಣಗಿವೆ. ಇನ್ನು ಮಲೆನಾಡಿನ ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರ ತಾಲೂಕುಗಳ ಸಾಕಷ್ಟು ಕಡೆಗಳಲ್ಲಿ ತೋಟಕ್ಕೆ ನೀರುಣಿಸಿದ್ದರೂ ಬಿಸಿಲ ತಾಪಕ್ಕೆ ನಲುಗಿವೆ. ನಿರೀಕ್ಷೆಗೂ ಮೀರಿ ತಾಪ ಉಂಟಾಗಿದ್ದರಿಂದ ಈ ಪರಿಸ್ಥಿತಿ ಆಗಿದೆ ಎನ್ನುತ್ತಾರೆ ತೋಟಗಾರಿಕಾ ಅಧಿಕಾರಿಗಳು. ಶಿರಸಿ ತಾಲೂಕಿನಲ್ಲಿ 8455, ಸಿದ್ದಾಪುರ 4790, ಯಲ್ಲಾಪುರ 4119, ಮುಂಡಗೋಡ 1090, ಹೊನ್ನಾವರ 4371, ಕುಮಟಾ 69.90, ಭಟ್ಕಳ 63.2 0 ಹೆ. ಬೆಳೆ ಹಾನಿ ಆಗಿದೆ. ಬೋರ್ಡೋ ದ್ರಾವಣ ಸಿಂಪರಣೆಗೆ ಎಕರೆಗೆ 100 ಲೀ. ಮದ್ದೇ ಕಡಿಮೆ ಸಾಕು ಎಂಬ ಮಾತುಗಳೂ ರೈತಾಪಿ ವಲಯದಲ್ಲಿ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Dandeli:ಮನೆಯಿಂದ ಹೊರ ಹಾಕಲ್ಪಟ್ಟ ವೃದ್ಧ; ಆಶ್ರಯ ನೀಡಲು ಮುಂದಾದ ಚಿನ್ನಯ್ಯ ಆಶೀರ್ವಾದಂ ಗಜ್ಜ

13

Dandeli: ಕುಡಿದ ನಶೆಯಲ್ಲಿ ಮಾತಿಗೆ ಮಾತು ಬೆಳೆದು ಹಲ್ಲೆ; ಓರ್ವನಿಗೆ ಗಾಯ

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

9

Raju Talikote: ಗುಬ್ಬಿ ಗೂಡು ಕಟ್ಟುವಂತೆ ರಂಗಾಯಣ ಕಟ್ಟುವೆವು

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.