Gokarna; ಸೆ. 27,28,29 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

ನಾನಾಗಿಯೇ ಎಂಪಿ ಟಿಕೆಟ್ ಕೇಳಲ್ಲ, ಅವರಾಗಿಯೇ ಕೊಟ್ಟರೆ...: ಅನಂತಮೂರ್ತಿ ಹೆಗಡೆ

Team Udayavani, Sep 22, 2023, 4:34 PM IST

1-saddas

ಕಾರವಾರ : ಶಿವನ ಆತ್ಮಲಿಂಗ ಇರುವ ಪುಣ್ಯಕ್ಷೇತ್ರ ಗೋಕರ್ಣದಲ್ಲಿ ಸೆ 27,28,29 ರಂದು ಮೂರು ದಿನಗಳ ಕಾಲ ಮಹಾರುದ್ರ ಯಾಗ ಮಾಡುತ್ತಿರುವುದಾಗಿ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಹೇಳಿದರು‌ .

ಕಾರವಾರದ ಪತ್ರಿಕಾಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಮಾಡಿದ ಅವರು ಮೋದಿ ಅವರಿಗೆ ಹೆಚ್ಚಿನ ಆಯುಷ್ಯ, ಆರೋಗ್ಯ ಕೊಡಲಿ ಎಂದು ಮಹಾರುದ್ರ ಯಾಗ ಮಾಡಲಾಗುತ್ತಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು, ಮೋದಿ ಪ್ರಧಾನಿ ಆಗಲೆಂದು ಯಾಗ ಹಮ್ಮಿಕೊಂಡಿದ್ದೇನೆ. ನೂರಾರು ವೈದಿಕರಿಂದ ಮೂರು ದಿನಗಳ ಕಾಲ ಪೂಜಾ ಕಾರ್ಯಾಕ್ರಮ ನಡೆಯಲಿದೆ. ಮೋದಿ ಅಭಿಮಾನಿಗಳು ಸಾರ್ವಜನಿಕರು ಆಗಮಿಸಿ ಮೋದಿ ಅವರಿಗಾಗಿ ಪ್ರಾರ್ಥಿಸುವಂತೆ ಅವರು ಮನವಿ ಮಾಡಿದರು.ಮೋದಿ ,ಅಮಿತ್ ಶಾ ಅವರಿಗೂ ಆಮಂತ್ರಣ ಹೋಗಿದೆ. ಅವರು ಬರದಿದ್ದರೂ, ಅವರ ಸಂದೇಶ ಬರಲಿದೆ ಎಂದರು.

ಅನಂತಮೂರ್ತಿ ಚಾರಿಟೇಬಲ್ ಟ್ರಸ್ಟ್ ಮೂಲಕ ನಾನಾ ಸಮಾಜಸೇವಾ ಕಾರ್ಯ ಮಾಡುತ್ತಾ ಬಂದಿದ್ದೆನೆ. ಮೊದಲು ಸಾಮಾಜಿಕ ಸೇವೆಯನ್ನ ಕೇವಲ ಬೆಂಗಳೂರಿನ ಯಶವಂತಪುರದಲ್ಲಿ ಮಾತ್ರ ಮಾಡುತ್ತಿದ್ದೆ. ಆದರೆ ಈಗ ಶಿರಸಿಗೂ ವ್ಯವಹಾರ ವಿಸ್ತರಿಸಿದ್ದು ಜಿಲ್ಲೆಯಲ್ಲಿ ಸಾಮಾಜಿಕ ಸೇವಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಮುಂದಿನ ದಿನದಲ್ಲಿ ಕಿತ್ತೂರು,‌ ಖಾನಾಪುರ ಭಾಗದಲ್ಲಿಯೂ ಸಹ ಸಾಮಾಜಿಕ ಮಾಡುವೆ ಎಂದರು‌. 43 ಶಾಲೆಗಳಿಗೆ ಶುದ್ಧ ನೀರಿನ ಘಟಕ ಮಾಡಿಸಿದ್ದೇನೆ. ಬಸ್ ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡುತ್ತಿದ್ದೇನೆ. ಆಟೋ ಚಾಲಕರ ಕ್ಷೇಮಾಭಿವೃದ್ಧಿಗೆ ಕೆಲಸ ಮಾಡುತ್ತಿರುವೆ. ಆಟೋ ಚಾಲಕರಲ್ಲಿ ಎಲ್ಲಾ ಧರ್ಮದವರು ಇದ್ದಾರೆ. ಅವರಿಗೆ ನೆರವು ನೀಡುವಲ್ಲಿ ನನಗೆ ಸಮಾಧಾನವಿದೆ ಎಂದರು. ಸಾಮಾಜಿಕ ಸೇವೆ ಮಾಡುವ ಮನಸು ಬಂತು, ಮಾಡಲು ಆರಂಭಿಸಿದೆ.‌ ಇದರ ಹಿಂದೆ ರಾಜಕೀಯ ಉದ್ದೇಶವಿಲ್ಲ ಎಂದರು.‌

ಯೋಗ್ಯತೆ ಇದ್ದರೆ ಯೋಗ
ಯೋಗ್ಯತೆ ಇದ್ದರೆ ಯೋಗ ತಾನಾಗಿಯೇ ಬರಲಿದೆ.‌ ನನ್ನ‌ ಹಣೆಬರಹದಲ್ಲಿ ಎಂಪಿ ಟಿಕೆಟ್ ಸಿಗಬೇಕು ಅಂತಿದ್ದರೆ ,ಅದು ತಾನಾಗಿಯೇ ಒಲಿದು ಬರಲಿದೆ. ನಾನಾಗಿಯೇ ಟಿಕೆಟ್ ಕೇಳಲ್ಲ. ಅವರಾಗಿಯೇ ಕೊಟ್ಟರೆ ಬಿಡಲ್ಲ. ಚುನಾವಣೆ ಎದುರಿಸುವೆ ಎಂದರು.

ರಾಜಕೀಯ ಕಾರಣಕ್ಕೆ ಸಾಮಾಜಿಕ ಸೇವೆ ಮಾಡುತ್ತಿಲ್ಲ. ಉದ್ಯಮದಲ್ಲಿ ಬಂದ ಲಾಭದ ಒಂದಂಶವನ್ನು ಜನತೆಗೆ ಬಳಸುತ್ತಿದ್ದೇನೆ. ಮುಂದೆ ಪೌರಕಾರ್ಮಿಕರ ಹಿತಕ್ಕೆ ಕೆಲಸ ಮಾಡುವೆ ಎಂದರು‌ . ಕಾರವಾರ, ಅಂಕೋಲಾ, ಸಿದ್ದಾಪುರ ಆಟೋ ಚಾಲಕರಿಗೆ ಬಟ್ಟೆ , ಇನ್ಸುರೆನ್ಸ್ ವಿಷಯದಲ್ಲಿ ಸಹಾಯ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದರು. ಅವರ ಜತೆ ಸಂತೋಷ ನಾಯ್ಕ ಬ್ಯಾಗದ್ದೆ ಇದ್ದರು‌.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.