Uttara Kannada;ಕೋಣೆಮನೆಯಿಂದ ಭಟ್ಕಳದಲ್ಲಿ ಕೋಮುಗಲಭೆ ಸೃಷ್ಟಿಸುವ ಹುನ್ನಾರ: ಆರ್.ಎಚ್.ನಾಯ್ಕ


Team Udayavani, Feb 2, 2024, 2:41 PM IST

Uttara Kannada;ಕೋಣೆಮನೆಯಿಂದ ಭಟ್ಕಳದಲ್ಲಿ ಕೋಮುಗಲಭೆ ಸೃಷ್ಟಿಸುವ ಹುನ್ನಾರ: ಆರ್.ಎಚ್.ನಾಯ್ಕ

ಕಾರವಾರ: ಜಿಲ್ಲಾ‌ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಮೇಲೆ‌ ಇಲ್ಲಸಲ್ಲದ ಆರೋಪ ಮಾಡಿರುವ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ಭಟ್ಕಳದಲ್ಲಿ ಕೋಮುಗಲಭೆ ಸೃಷ್ಟಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್. ಹೆಚ್. ನಾಯ್ಕ ಟೀಕಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮಂಕಾಳ ವೈದ್ಯ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಾದ ನಂತರ ಹಲವಾರು ಅಭಿವೃದ್ಧಿ ಚಟುವಟಿಕೆ ಮಾಡಿ ಜನಸಾಮಾನ್ಯರಿಗೆ ಹತ್ತಿರವಾಗಿದ್ದಾರೆ ಎಂದರು.

ಹರಿ ಪ್ರಕಾಶ್ ಕೋಣೆಮನೆ ಪತ್ರಕರ್ತರಾಗಿ ಜವಬ್ದಾರಿಯುತ ಸ್ಥಾನದಲ್ಲಿದ್ದವರು. ಆದರೆ ಭಟ್ಕಳ ತೆಂಗಿನಗುಂಡಿಯಲ್ಲಿ ನಡೆದ ಪ್ರಕರಣದಲ್ಲಿ ಮಂಕಾಳ ವೈದ್ಯರ ಹಸ್ತಕ್ಷೇಪವಿದೆ ಎಂದು ಸುಳ್ಳು ಆರೋಪ ಮಾಡಿದ್ದು, ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ.

ಕಳೆದ ಬಾರಿ ವಿಧಾನಸಭಾ ಚುನಾವಣೆ ವೇಳೆ ಯಲ್ಲಾಪುರದಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆಗ ಪರೇಶ್ ಮೇಸ್ತಾ ಸಾವಿನ ಬಗ್ಗೆ ಪುಸ್ತಕ ಬರೆದು ಜನರಿಗೆ ಸುಳ್ಳನ್ನ ಬಿತ್ತರಿಸಲು ಹೊರಟಿದ್ದರು. ಆದರೆ ಇವರದ್ದು ಪಕ್ಷದ ಆಡಳಿತದಲ್ಲಿ ಇರುವ ಸಿಬಿಐ ಪರೇಶ್ ಮೇಸ್ತಾ ಪ್ರಕರಣ ಸಂಭಂದ ಹರಿ ಪ್ರಕಾಶ್ ಕೋಣೆಮನೆ ತನ್ನ ಪುಸ್ತಕದಲ್ಲಿ ಮಾಡಿದ್ದ ಆರೋಪಗಳು ಸತ್ಯವಲ್ಲ, ಪರೇಶ್ ಮೇಸ್ತಾನ ಸಾವು ನೀರಲ್ಲಿ ಬಿದ್ದು ಸಾವನ್ನಪ್ಪಿದ್ದು ಎಂದು ಹೇಳಿತ್ತು. ರಾಜ್ಯ ಸರ್ಕಾರ ಈ ಬಗ್ಗೆ ಗಂಭೀರವಾಗಿ ತೆಗೆದುಕೊಂಡು ಹರಿಪ್ರಕಾಶ ಕೋಣೆಮನೆಯನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದ ಸಿ.ಟಿ.ರವಿಯನ್ನು ಬಂಧಿಸಿ, ರಾಷ್ಟ್ರ ದ್ರೋಹಿ ಪ್ರಕರಣ ದಾಖಲಿಸಬೇಕು ಎಂದು ಆರ್.ಎಚ್.ನಾಯ್ಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಬಿಜೆಪಿಯ ನಾಯಕರು ಸದ್ಯ ಕೋಮುಗಲಭೆ ಸೃಷ್ಟಿ ಮಾಡಲು ಹೊರಟಿದ್ದಾರೆ ಎಂದು ಅಪಾದಿಸಿದರು.

ವಿಠೋಬ ಅಂಗಡಿಕೇರಿ, ಜಗದೀಶ್ ನಾಯ್ಕ, ನಾರಾಯಣ ಬಂಡಾರಿ, ಶ್ರೀಕಾಂತ್ ವಿ. ನಾಯ್ಕ ಪತ್ರಿಕಾಗೋಷ್ಠಿ ಯಲ್ಲಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.