Honnavar: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಬಂಡೆ ಸಮೇತ ಗುಡ್ಡ ಕುಸಿತ


Team Udayavani, Jul 7, 2024, 11:59 AM IST

3-honnavar

ಹೊನ್ನಾವರ: ಪಟ್ಟಣದ ಕರ್ನಲ್ ಹಿಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೃಹತ್ ಬಂಡೆ ಸಮೇತ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಕಳೆದ 10 ವರ್ಷದಿಂದ ಹೆದ್ದಾರಿ ಅಗಲೀಕರಣದ ಹೆಸರಿನಲ್ಲಿ ಗುಡ್ಡದ ಮಣ್ಣು ತೆರೆದಿದ್ದ ಐ. ಆರ್.ಬಿ. ಕಂಪನಿಯ ಅವೈಜ್ಞಾನಿಕ ಕಾಮಗಾರಿಯಿಂದ ಜಿಲ್ಲೆಯಲ್ಲಿ ಪದೇ ಪದೇ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿದೆ.

ರವಿವಾರ ಮುಂಜಾನೆಯಿಂದಲೇ ಮುಂಗಾರು ಮಳೆಯ ಆರ್ಭಟ ತಾಲೂಕಿನಲ್ಲಿ ಮುಂದುವರೆದಿದ್ದು, ಮುಂಜಾನೆ 7.30 ಸುಮಾರಿಗೆ ಬೃಹತ್ ಬಂಡೆಗಲ್ಲು ಸಮೇತ ಮಣ್ಣು, ಮರಗಳು ಹೆದ್ದಾರಿಯ ಮೇಲೆ ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಬ್ಯಾರಿಕೇಡ್ ಅಳವಡಿಸಿ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದರು. ಐಆರ್ ಬಿ ಸಿಬ್ಬಂದಿಗಳು ಜೆಸಿಬಿ ಮೂಲಕ ಹೆದ್ದಾರಿ ಮೇಲೆ ಬಿದ್ದ ಮಣ್ಣು ತೆರವು ಮಾಡುವ ಕಾರ್ಯ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಅಂತ್ಯಾರಂಭ ಕೊಂಕಣಿ ಚಲನಚಿತ್ರ ಶೀಘ್ರ ಬಿಡುಗಡೆ: ಡಾ| ಕೆ. ರಮೇಶ್‌ ಕಾಮತ್‌ ನಿರ್ದೇಶನ

ಅಂತ್ಯಾರಂಭ ಕೊಂಕಣಿ ಚಲನಚಿತ್ರ ಶೀಘ್ರ ಬಿಡುಗಡೆ: ಡಾ| ಕೆ. ರಮೇಶ್‌ ಕಾಮತ್‌ ನಿರ್ದೇಶನ

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ಕಾರವಾರ: ರಾಷ್ಟ್ರೀಯ-ರಾಜ್ಯ ಹೆದ್ದಾರಿಗಳ ಹೊಂಡ ಮುಚ್ಚಲು ಒತ್ತಾಯ

ಕಾರವಾರ: ರಾಷ್ಟ್ರೀಯ-ರಾಜ್ಯ ಹೆದ್ದಾರಿಗಳ ಹೊಂಡ ಮುಚ್ಚಲು ಒತ್ತಾಯ

ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ- ಸತೀಶ್‌ ಸೈಲ್‌

ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ- ಸತೀಶ್‌ ಸೈಲ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.