![rohit sharma](https://www.udayavani.com/wp-content/uploads/2024/07/rohit-415x229.jpg)
Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್
Team Udayavani, Jun 29, 2024, 10:23 AM IST
![6-honnavar](https://www.udayavani.com/wp-content/uploads/2024/06/6-honnavar-620x372.jpg)
ಹೊನ್ನಾವರ: ಟಾಟಾ ಸ್ಟೀಲ್ 4ನೇ ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿಯಲ್ಲಿ ಹೊನ್ನಾವರದ ಸಮರ್ಥ ಜಗದೀಶ್ ರಾವ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.
ಜೂ. 24 ರಿಂದ 28ರ ವರೆಗೆ ನಡೆದ 9 ಸುತ್ತಿನ ಪಂದ್ಯದಲ್ಲಿ 7.5 ಅಂಕ ಗಳಿಸಿದ ಹೊನ್ನಾವರದ ಸಮರ್ಥ ಜಗದೀಶ್ ರಾವ್ ಚಾಂಪಿಯನ್ ಆಗಿದ್ದಾರೆ. ಈ ಸ್ಪರ್ಧೆಯಲ್ಲಿ ದೇಶದ 14 ರಾಜ್ಯಗಳಿಂದ 68 ಆಟಗಾರರು ಪಾಲ್ಗೊಂಡಿದ್ದರು.
ಇವರು ಕೆನರಾ ಬ್ಯಾಂಕ್ ನಿವೃತ್ತ ಉದ್ಯೋಗಿ ಜಗದೀಶ್ ರಾವ್ ಮತ್ತು ಹೊನ್ನಾವರ ಸರಕಾರಿ ಐಟಿಐ ತರಬೇತಿ ಅಧಿಕಾರಿ ವಿನುತಾ ಭಟ್ ದಂಪತಿಯ ಪುತ್ರ.
2024ರ ಜುಲೈ 19 ರಿಂದ 28 ರ ವರೆಗೆ ಅರ್ಮೇನಿಯದಲ್ಲಿ ನಡೆಯುವ 23ನೇ ಐ.ಪಿ.ಸಿ.ಎ. ವಿಶ್ವ ಮಟ್ಟದ ಚೆಸ್ ಟೂರ್ನಿಯಲ್ಲಿ ಭಾರತದ ಪರವಾಗಿ ಸಮರ್ಥ ಜಗದೀಶ್ ರಾವ್ ಭಾಗವಹಿಸುವ ತಯಾರಿಯಲ್ಲಿದ್ದಾರೆ.
ಟಾಪ್ ನ್ಯೂಸ್
![rohit sharma](https://www.udayavani.com/wp-content/uploads/2024/07/rohit-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![9-sirsi](https://www.udayavani.com/wp-content/uploads/2024/06/9-sirsi-150x90.jpg)
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
![Egret ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!](https://www.udayavani.com/wp-content/uploads/2024/06/egret-150x100.jpg)
Egret: ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!
![1-weqwwe](https://www.udayavani.com/wp-content/uploads/2024/06/1-weqwwe-150x79.jpg)
Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ
![ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ: ಜಿಲ್ಲಾಧಿಕಾರಿ ಆದೇಶ](https://www.udayavani.com/wp-content/uploads/2024/06/DC-UTTAR-KARNATAKA-150x95.jpg)
DC Order; ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ
![4-sirsi](https://www.udayavani.com/wp-content/uploads/2024/06/4-sirsi-150x90.jpg)
Sirsi: ಫಂಡರಾಪುರಕ್ಕೆ ವಿಶೇಷ ರೈಲ್ವೆ: ಕಾಗೇರಿ ಮನವಿಗೆ ಕೇಂದ್ರ ಸಚಿವರ ತಕ್ಷಣ ಸ್ಪಂದನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.