ಅಪಾಯಕಾರಿ ಶಿಲೆಗಲ್ಲು ಸಾಗಾಟ-ಜನರ ಆತಂಕ


Team Udayavani, Dec 12, 2021, 4:25 PM IST

ಅಪಾಯಕಾರಿ ಶಿಲೆಗಲ್ಲು ಸಾಗಾಟ-ಜನರ ಆತಂಕ

ಭಟ್ಕಳ: ಅಪಾಯಕಾರಿ ರೀತಿಯಲ್ಲಿ ಶಿಲೆ ಕಲ್ಲುಗಳನ್ನು ತುಂಬಿಕೊಂಡು ಕುಂದಾಪುರ ಕಡೆಯಿಂದ ಬರುತ್ತಿದ್ದಟಿಪ್ಪರ್‌ ಲಾರಿಗಳನ್ನು ಸಾರ್ವಜನಿಕರು ಅಡ್ಡಹಾಕಿಪೊಲೀಸರಿಗೊಪ್ಪಿಸಿದ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಮಣ್ಕುಳಿಯಲ್ಲಿ ನಡೆದಿದೆ.

ಇಲ್ಲಿನ ಅಳ್ವೇಕೋಡಿಯಲ್ಲಿ ನಡೆಯುತ್ತಿರುವ ಸಮುದ್ರದಲ್ಲಿನ ಬ್ರೇಕ್‌ವಾಟರ್‌ ನಿರ್ಮಾಣ ಕಾರ್ಯಕ್ಕೆ ಕುಂದಾಪುರ ಕಡೆಯಿಂದ ಶಿಲೆಕಲ್ಲುಗಳನ್ನು ಟಿಪ್ಪರ್‌ಗಳ ಮೇಲೆ ಸಾಗಿಸಲಾಗುತ್ತಿದೆ.ಇವು ಸಾಮರ್ಥ್ಯಕ್ಕಿಂತ ಹೆಚ್ಚು ಕಲ್ಲುಗಳನ್ನು ಅಪಾಯಕಾರಿ ರೀತಿಯಲ್ಲಿ ತುಂಬಿಕೊಂಡುಬರುತ್ತಿವೆ. ಇದರಿಂದ ಸಣ್ಣಪುಟ್ಟ ವಾಹನಗಳಿಗೆಭಯದ ವಾತಾವರಣ ಉಂಟಾಗುತ್ತಿದೆ. ಅಲ್ಲದೇ,ಒಂದು ವೇಳೆ ಟಿಪ್ಪರ್‌ ಲಾರಿಯ ಚಾಲಕ ತುರ್ತು ಬ್ರೇಕ್‌ ಹಾಕುವ ಪ್ರಸಂಗ ಎದುರಾದಲ್ಲಿ ಬಂಡೆ ಕಲ್ಲುಟಿಪ್ಪರ್‌ ಲಾರಿಯಿಂದ ಕೆಳಕ್ಕುರುಳುವ ಸಾಧ್ಯತೆಯೇ ಹೆಚ್ಚು ಇದ್ದು ಇದರಿಂದ ಸಾರ್ವಜನಿಕರ ಆಸ್ತಿ-ಪಾಸ್ತಿಹಾನಿಯಾಗುವುದಲ್ಲದೇ ಜೀವ ಹಾನಿಯೂ ಆಗುವಸಂಭವ ಹೆಚ್ಚಿದೆ. ಇದರಿಂದ ಎಚ್ಚೆತ್ತ ಸಾರ್ವಜನಿಕರುಅತ್ಯಂತ ಅಪಾಯಕಾರಿ ರೀತಿಯಲ್ಲಿ ಕಲ್ಲುಗಳನ್ನತುಂಬಿಕೊಂಡು ಬರುತ್ತಿದ್ದ ಎರಡು ಲಾರಿಗಳನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ.

ಅಳ್ವೆಕೋಡಿ-ತೆಂಗಿನಗುಂಡಿ ಬಂದರಿಗೆ ಕಲ್ಲು: ಅಳ್ವೇಕೋಡಿ ಹಾಗೂ ತೆಂಗಿನಗುಂಡಿ ಬಂದರು ಕಾಮಗಾರಿ ನಡೆಯುತ್ತಿದ್ದು ಇಲ್ಲಿನ ಬ್ರೇಕ್‌ವಾಟರ್‌ ನಿಮಾಣ, ಬಂದರು ನಿರ್ಮಾಣ ಇತ್ಯಾದಿಕೋಟ್ಯಂತರ ರೂ. ಕಾಮಗಾರಿ ಟೆಂಡರ್‌ ಆಗಿದ್ದುಕಾಮಗಾರಿಯು ಆರಂಭವಾಗಿ ಎರಡು ವರ್ಷಗಳೇಕಳೆದಿದೆ. ಕೊರೊನಾದಿಂದಾಗಿ ಕಾಮಗಾರಿವಿಳಂಬವಾಗಿದ್ದು ಕಳೆದ ಕೆಲವು ತಿಂಗಳುಗಳಿಂದನಿರಂತರವಾಗಿ ಕುಂದಾಪುರ ಕಡೆಯಿಂದ ಟಿಪ್ಪರ್‌ ಗಳಲ್ಲಿ ಕಲ್ಲು ಬಂಡೆಗಳನ್ನು ಸಾಗಿಸಲಾಗುತ್ತಿದೆ.

ಅಳ್ವೇಕೋಡಿ -ತೆಂಗಿನಕುಗಂಡಿ ಬಂದರು ಕಾಮಗಾರಿ ತ್ವರಿತವಾಗಿ ಆಗಬೇಕಾಗಿರುವುದುನಿಜವಾದರೂ ಇಲ್ಲಿ ಜನರ ಪ್ರಾಣವನ್ನು ಪಣಕ್ಕಿಟ್ಟುಅಪಾಯಕಾರಿ ರೀತಿಯಲ್ಲಿ ಬಂಡೆಗಳನ್ನು ಸಾಗಿಸುವುದು ಎಷ್ಟು ಸರಿ ಎನ್ನುವುದು ನಾಗರಿಕರಪ್ರಶ್ನೆಯಾಗಿದೆ.

ಇಲ್ಲಿ ಕಂದಾಯ ಇಲಾಖೆ, ಪೊಲೀಸ್‌ ಇಲಾಖೆಯ ಕಡೆ,ಪೊಲೀಸ್‌ ಇಲಾಖೆ ಸಾರಿಗೆ ಇಲಾಖೆಯಕಡೆಗೆ ಬೊಟ್ಟು ಮಾಡುತ್ತಾ ಮೂರೂಇಲಾಖೆಗಳು ಜವಾಬ್ದಾರಿಯಿಂದತಪ್ಪಸಿಕೊಳ್ಳುತ್ತಿದ್ದುದು ಸರಿಯಲ್ಲ. ಜನರಜೀವದ ಜೊತೆ ಚೆಲ್ಲಾಟವಾಡುವವರನ್ನು ನಿಯಂತ್ರಿಸಬೇಕಾಗಿದೆ.– ಶ್ರೀಕಾಂತ ನಾಯ್ಕ, ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.