ಕಾಮಗಾರಿ ಬಾಕಿ ಇರದಂತೆ ಕೆಲಸ ಮಾಡಲು ಸೂಚನೆ


Team Udayavani, Oct 21, 2019, 4:22 PM IST

uk-tdy-2

ಕಾರವಾರ: ಲೋಕಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಲ್ಲಿರುವಂತಹ ಕಾಮಗಾರಿಗಳ ಕಾರ್ಯ ಯಾವುದೇ ಕಾರಣಕ್ಕೂ ಬಾಕಿ ಇರದಂತೆ ನೋಡಿಕೊಳ್ಳಬೇಕೆಂದು ಸಂಸದ ಅನಂತಕುಮಾರ ಹೆಗಡೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಕಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಕಿ ಇದ್ದಂತಹ ಕಾಮಗಾರಿಗಳನ್ನು ಪಿಆರ್‌ಡಿಒ ಅನುಷ್ಠಾನಾಧಿಕಾರಿಗಳು ಆದ್ಯತೆ ಅನುಸಾರ ಶೀಘ್ರ ಪೂರ್ಣಗೊಳಿಸಬೇಕು. ಪೂರ್ಣಗೊಳಿಸುವಲ್ಲಿ ಇನ್ನಿತರೆ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಜಿಲ್ಲಾಧಿಕಾರಿ ಅಥವಾ ತಮ್ಮ ಗಮನಕ್ಕೆ ತರಬೇಕೆಂದು ತಿಳಿಸಿದರು. ಕಾಮಗಾರಿಗಳ ಗುಣಮಟ್ಟವನ್ನೂ ಪರಿಶೀಲಿಸಬೇಕು ಮತ್ತು 2 ಲಕ್ಷ ಒಳಗೆ ಇರುವಂತಹ ಕಾಮಗಾರಿ ತಹಶೀಲ್ದಾರ್‌ ಗ್ರೇಡ್‌-2 ಹಾಗೂ 5 ಲಕ್ಷ ಮೇಲ್ಪಟ್ಟ ಕಾಮಗಾರಿಗಳನ್ನು ಪಾಲಿಟೆಕ್ನಿಕ್‌ ತೃತೀಯ ತಪಾಸಣಾ (ಏಜನ್ಸಿ ಮುಖಾಂತರ) ಮಾಡಿಸುವ ಮೂಲಕ ಕೆಲಸ ಬೇಗ ಆಗುವಂತೆ ಮಾಡಬೇಕೆಂದು ಅನುಷ್ಠಾನಾಧಿಕಾರಿಗಳಿಗೆ ಸೂಚಿಸಿದರು.

16ನೇ ಲೋಕಸಭೆಯಲ್ಲಿ 2017-2018ನೇ ಸಾಲಿನ 2.5 ಕೋಟಿ ಅನುದಾನ ಮಾತ್ರ ಬಿಡುಗಡೆಯಾಗಿದ್ದು, ಸದರಿ ಸಾಲಿನ 2ನೇ ಕಂತು ಮತ್ತು 2018-19ನೇ ಸಾಲಿನ ಪೂರ್ಣ ಅನುದಾನ ಬಿಡುಗಡೆಗೆ ಬಾಕಿ ಇರುತ್ತದೆ. ಕಾರಣ ಈಗಾಗಲೇ ಕೊಟ್ಟಿರುವಂತಹ ಅನುದಾನದ ಕಾಮಗಾರಿ ಆದಷ್ಟು ಬೇಗ ಮುಗಿಸಿ ಕೊಟ್ಟಲ್ಲಿ ಮುಂದಿನ ಪೂರ್ಣ ಅನುದಾನ ಬಿಡುಗಡೆ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

14ನೇ ಲೋಕಸಭಾ ಸದಸ್ಯರ ಅನುದಾನವನ್ನು 16ನೇ ಲೋಕಸಭಾ ಸದಸ್ಯರಿಗೆ ಮರು ಹಂಚಿಕೆ ಮಾಡಲಾದ ಅನುದಾನದಿಂದ ಮಂಜೂರಾತಿ ನೀಡಿದ ಕಾಮಗಾರಿಗಳ ಶೇ.25 ಪ್ರಸ್ತಾವನೆ ಬರಲು ಬಾಕಿ ಇರುವ ಕಾಮಗಾರಿಯಾದ ಕುಮಟಾ ತಾಲೂಕಿನ ಅಳಕೋಡ ಪಂಚಾಯತಿಯ ಯಾಣಾದ ಮರಾಠಿಕೇರಿ ಹತ್ತಿರದ ಹಳ್ಳಕ್ಕೆ ಪೈಪ್‌ ಹಾಗೂ ಮೋರಿ ನಿರ್ಮಾಣ ಮಾಡುವ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಮಂಜೂರಾತಿಯನ್ನು ಆಗಸ್ಟ್‌ ತಿಂಗಳಲ್ಲೇ ನೀಡಲಾಗಿದ್ದು, ಕಾರ್ಯನಿರ್ವಾಹಕ ಇಂಜಿನೀಯರ್‌ ಪಂ.ರಾ.ಇಂ ವಿಭಾಗ ಶಿರಸಿ ಇವರು ಅನುಷ್ಠಾನಾಧಿಕಾರಿಯಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಸಂಸದರಿಗೆ ಮಾಹಿತಿ ನೀಡಿದರು. ವಿವಿಧ ಇಲಾಖೆಅನುಷ್ಠಾನಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.