![vijaya-sankeshwar1](https://www.udayavani.com/wp-content/uploads/2024/07/vijaya-sankeshwar1-415x282.jpg)
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Team Udayavani, Jun 30, 2024, 3:50 PM IST
![9-sirsi](https://www.udayavani.com/wp-content/uploads/2024/06/9-sirsi-620x372.jpg)
ಶಿರಸಿ: ನಗರದ ಸೆಂಟ್ ಅಂಥೋನಿ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾಸ್ಟರ್ ಅದ್ವೈತನಿಗೆ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಗರದ ಪಾಂಡುರಂಗ ಸಭಾಭವನದಲ್ಲಿ ರೋಟರಿ ಕ್ಲಬ್ ಆಯೋಜಿಸಿದ್ದ ತನ್ನ ಗ್ರಾಟಿಡ್ಯುಡ್ ಡೇ ಕಾರ್ಯಕ್ರಮದಲ್ಲಿ ಈ ದಾಖಲೆ ಪ್ರಶಸ್ತಿ ಹಾಗೂ ಪದಕವನ್ನು ರೋಟರಿ ಅಸಿಸ್ಟೆಂಟ್ ಗವರ್ನರ್ ರೊ ಶೈಲೇಶ ಹಳದಿಪುರ ನೀಡಿದರು.
ಮೇ.1ರಂದು ಕಾರವಾರದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು 5 ಕಿ.ಮೀ. ರೋಲರ್ ಸ್ಕೇಟಿಂಗ್ ಮೂಲಕ ಮತದಾನ ಜಾಗ್ರತಿ ಅಭಿಯಾನ ಮಾಡಿದ್ದು, ಅದ್ವೈತನ ಈ ಸಾಧನೆಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ನಿಂದ ಗೌರವ ಪ್ರಶಸ್ತಿ ಪಡೆದ ವಿಶ್ವದ ಪ್ರಥಮ ಕಿರಿಯ ಬಾಲಕನಾಗಿದ್ದಾನೆ.
ಕಳೆದ ಐದು ವರ್ಷಗಳಿಂದ ಶಿರಸಿಯ ಅದ್ವೈತ ಸ್ಕೇಟರ್ಸ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದು, ಹಾವೇರಿಯ ಜ್ಞಾನ ಚೇತನ (ಪವರ್ ಆಫ್ ಸಿಕ್ಸ್ ಸೆನ್ಸ್) ಗುರುಕುಲ ತರಬೇತಿ ಕೇಂದ್ರದಲ್ಲಿ ಗಾಂಧಾರಿ ವಿದ್ಯೆಯನ್ನು ಕರಗತ ಮಾಡಿಕೊಂಡಿದ್ದಾನೆ.
ಮಾಸ್ಟರ್ ಅದ್ವೈತ ಕಳೆದೆರಡು ವರ್ಷಗಳ ಹಿಂದೆ ಹಾರ್ಮೋನಿಯಂ ಮೂಲಕ 75 ಬಾರಿ ನಮ್ಮ ರಾಷ್ಟ್ರ ಗೀತೆ ಜನಗಣಮನ ನುಡಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಹಾಗೂ ಏಷ್ಯಯನ್ ಬುಕ್ ಆಫ್ ರೇಕಾರ್ಡ್ ಪ್ರಶಸ್ತಿಯನ್ನೂ ಪಡೆದಿದ್ದಾನೆ.
ಟಾಪ್ ನ್ಯೂಸ್
![vijaya-sankeshwar1](https://www.udayavani.com/wp-content/uploads/2024/07/vijaya-sankeshwar1-415x282.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು](https://www.udayavani.com/wp-content/uploads/2024/07/tulasi-150x81.jpg)
ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು
![Deshpande](https://www.udayavani.com/wp-content/uploads/2024/07/Deshpande-150x90.jpg)
Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್.ವಿ.ದೇಶಪಾಂಡೆ
![America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ](https://www.udayavani.com/wp-content/uploads/2024/07/Miss-World-1-150x110.jpg)
America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ
![15 ದಿನದಲ್ಲಿ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ ನಾಯ್ಕ](https://www.udayavani.com/wp-content/uploads/2024/07/bhimanna-naik-150x78.jpg)
15 ದಿನದಲ್ಲಿ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ ನಾಯ್ಕ
![6-honnavar](https://www.udayavani.com/wp-content/uploads/2024/06/6-honnavar-150x90.jpg)
Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್
MUST WATCH
ಹೊಸ ಸೇರ್ಪಡೆ
![vijaya-sankeshwar1](https://www.udayavani.com/wp-content/uploads/2024/07/vijaya-sankeshwar1-150x102.jpg)
ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-150x90.jpg)
ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್
![Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್](https://www.udayavani.com/wp-content/uploads/2024/07/Court-2-150x86.jpg)
Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್
![ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು](https://www.udayavani.com/wp-content/uploads/2024/07/tulasi-150x81.jpg)
ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು
![ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ](https://www.udayavani.com/wp-content/uploads/2024/07/siruguppa-150x80.jpg)
ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.