Karwar; ಲಂಚಕ್ಕಾಗಿ ಮೊಬೈಲ್ ಬೇಡಿಕೆ ಇಟ್ಟ ಅಧಿಕಾರಿಗೆ ಒಂದು ವರ್ಷ ಶಿಕ್ಷೆ


Team Udayavani, Nov 15, 2023, 8:34 PM IST

mob

ಕಾರವಾರ : ದಂಡ ಹಾಕಿದ ಮೊತ್ತ ಕಡಿಮೆ ಮಾಡಲು ಮೊಬೈಲ್‌ ಬೇಡಿಕೆ ಇಟ್ಟ ಶಿರಸಿ ಉಪ ವಿಭಾಗದ ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕ ಕೆ. ಸಿ. ಮೋಹನಗೆ ಒಂದು ವರ್ಷ ಕಾರಾಗೃಹ ವಾಸ , ಐದು ಸಾವಿರ ರೂ.‌ ದಂಡ ವಿಧಿಸಿ ವಿಶೇಷ ಮತ್ತು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಡಿ. ಎಸ್.ವಿಜಯ ಕುಮಾರ್ ತೀರ್ಪು ನೀಡಿದ್ದಾರೆ‌.

ಯಲ್ಲಾಪುರದ ವಿಶ್ವನಾಥ ನಾರಾಯಣ ದೇಸಾಯಿ, ಅಂಗಡಿಯ ಮೇಲೆ ಕಾನೂನು ಮಾಪನ‌ಶಾಸ್ತ್ರ ಇಲಾಖೆಯ ಅಧಿಕಾರಿ ಮೋಹನ್ ದಾಳಿ ಮಾಡಿದ್ದರು. ಅಂಗಡಿಯಲ್ಲಿ ಮೊಬೈಲ್ ಸೆಟ್ಟಗಳನ್ನು, ಅದರ ಬಿಲ್ಲನ್ನು ಹಾಜರ ಪಡಿಸದೇ ಇದ್ದ ಹಾಗೂ ಉತ್ಪಾದಕರ ಹೆಸರು ವಿಳಾಸ ಹಾಗೂ ದಿನಾಂಕಗಳನ್ನು ನಮೂದಿಸದೆ ಇರುವ ಕಾರಣ ವಿಶ್ವನಾಥ ದೇಸಾಯಿ ಅಂಗಡಿಯ ಆ ಮೊಬೈಗಳನ್ನು ಜಪ್ತಿ ಮಾಡಿದ್ದರು. ಹಾಗೂ 20-25 ಸಾವಿರ ದಂಡವನ್ನು ಭರಿಸಬೇಕು ಅಂತಾ ಹೇಳಿದ್ದರು. ನಂತರ ದಂಡದ ಹಣವನ್ನು ಕಡಿಮೆ ಮಾಡಲು ಲಂಚದ ರೂಪದಲ್ಲಿ ಒಂದು ಸ್ಯಾಮ್‌ಸೆಂಗ್ ಮೊಬೈಲ್ ಸೆಟ್ಟಿಗೆ ಬೇಡಿಕೆ ಇಟ್ಟಿದ್ದರು. ಹಾಗೂ 3000 ರೂ. ದಂಡವನ್ನು ತುಂಬುವಂತೆ ಹೇಳಿ ಲಂಚದ ರೂಪದಲ್ಲಿ ಮೊಬೈಲ್ ಗಾಗಿ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಮೋಹನ್ ಎಂಬ ಅಧಿಕಾರಿಯ ವಿರುದ್ಧ ಕಾರವಾರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ವಿಶ್ವನಾಥ ದೇಸಾಯಿ ಪ್ರಕರಣ ದಾಖಲಿಸಿದ್ದರು‌ . ನಂತರ ಟ್ರ‍್ಯಾಪ್ ಕಾರ್ಯಾಚರಣೆಯ ಕಾಲದಲ್ಲಿ ಆಪಾದಿತ ಅಧಿಕಾರಿ ಮೋಹನ್ ಲಂಚದ ರೂಪದಲ್ಲಿ ಸ್ಯಾಂಮ್ ಸಂಗ್ ಗ್ಯಾಲಕ್ಸಿ ಯಂಗ್ ವೈ ಡಿಯೋಸ್ ಮೊಬೈಲ್ ಹ್ಯಾಂಡ್ ಸೆಟ್ ಪಡೆವಾಗ ಸಿಕ್ಕಿಬಿದ್ದಿದ್ದರು‌.

ನ್ಯಾಯಾಲಯವು ಸ್ಪೆಶಲ್ ಕೇಸ್ ವಿಚಾರಣೆಯನ್ನು ನಡೆಸಿತ್ತು‌ . ಹಾಗೂ ಬುಧುವಾರ ಆಪಾದಿತನ ವಿರುದ್ಧ ಭ್ರಷ್ಟ್ಟಾಚಾರ ಪ್ರತಿಬಂಧಕ ಕಾಯ್ದೆ-1988 ಕಲಂ:07, 13(1) (ಡಿ) ಸಹಿತ 13 (2) ನೇದ್ದರಂತೆ ದಂಡ ಹಾಗೂ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು, ಕಲಂ 07 ರ ಅಡಿಯಲ್ಲಿ 1 ವರ್ಷ ಸಾದಾ ಕಾರಾಗೃಹ ವಾಸ ವಿಧಿಸಿದೆ. ದಂಡ ಪಾವತಿಸದೇ ಇದ್ದಲ್ಲಿ ಹೆಚ್ಚುವರಿ 6 ತಿಂಗಳ ಸಾದಾ ಕಾರಾವಾಸ ಶಿಕ್ಷೆಗೆ ಗುರಿಪಡಿಸಲು ನ್ಯಾಯಾಧೀಶರು ಆದೇಶಿಸಿರುತ್ತಾರೆ.

ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಲಕ್ಷ್ಮೀಕಾಂತ ಎಸ್. ಪ್ರಭು ವಾದಿಸಿದ್ದರು ಎಂದು ಕಾರವಾರದ ಕರ್ನಾಟಕ ಲೋಕಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್‌ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು

ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್‌ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು

ಹವಾಮಾನ ವೈಪರೀತ್ಯ: ಕರಟುತ್ತಿರುವ ಗೇರು ಹೂ; ಶೇ. 50ರಷ್ಟು ಇಳುವರಿ ಕುಸಿಯುವ ಆತಂಕ

ಹವಾಮಾನ ವೈಪರೀತ್ಯ: ಕರಟುತ್ತಿರುವ ಗೇರು ಹೂ; ಶೇ. 50ರಷ್ಟು ಇಳುವರಿ ಕುಸಿಯುವ ಆತಂಕ

Madanthyar: ಕುತೂಹಲ ಮೂಡಿಸಿದ ವಿಚಿತ್ರ ಘಟನೆ: ಮನೆಯನ್ನೇ ತ್ಯಜಿಸಿದರು

Madanthyar: ಕುತೂಹಲ ಮೂಡಿಸಿದ ವಿಚಿತ್ರ ಘಟನೆ: ಮನೆಯನ್ನೇ ತ್ಯಜಿಸಿದರು

1-horoscope

Daily Horoscope: ಕೈಗೊಂಡ ಕಾರ್ಯಗಳಲ್ಲಿ ಆಶ್ಚರ್ಯಕರ ಯಶಸ್ಸು,ನಿರೀಕ್ಷಿತ ಲಾಭ ಕೈಸೇರಿ ಹರ್ಷ

Market: ಬೆಳ್ಳುಳ್ಳಿ ದರ ಕೆಜಿಗೆ 500ರಿಂದ 150 ರೂ.ಗೆ ಕುಸಿತ

Market: ಬೆಳ್ಳುಳ್ಳಿ ದರ ಕೆಜಿಗೆ 500ರಿಂದ 150 ರೂ.ಗೆ ಕುಸಿತ

mob

WhatsApp; ಲಿಂಕ್‌ ತೆರೆಯದಿದ್ದರೂ ವಾಟ್ಸ್‌ಆ್ಯಪ್‌ ಖಾತೆಗಳು ಹ್ಯಾಕ್‌: ಎಚ್ಚರ!

R Ashok (2)

BJP Rift; ಮುಂದಿನ ವಾರ ವಿಪಕ್ಷ ನಾಯಕ ಅಶೋಕ್‌ ದಿಲ್ಲಿಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-sirsi

Sirsi: ಕೇಂದ್ರ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ರನ್ನು ಭೇಟಿಯಾದ ಸಂಸದ ಕಾಗೇರಿ

11-dandeli

Dandeli: ಗಬ್ಬು ನಾರುತ್ತಿರುವ ಸಾರ್ವಜನಿಕ ಶೌಚಾಲಯ; ಸ್ಥಳೀಯ ವರ್ತಕರಿಂದ ಪ್ರತಿಭಟನೆ

Dandeli: ಮೀಟರ್ ಬಡ್ಡಿ ದಂಧೆ ವಿರುದ್ಧ ಕಾರ್ಯಾಚರಣೆ: ಇಬ್ಬರ ಬಂಧನ

Dandeli: ಮೀಟರ್ ಬಡ್ಡಿ ದಂಧೆ ವಿರುದ್ಧ ಕಾರ್ಯಾಚರಣೆ: ಇಬ್ಬರ ಬಂಧನ

10

Dandeli: ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ದ್ವಿಚಕ್ರ ವಾಹನ ಡಿಕ್ಕಿ; ಮಹಿಳೆಗೆ ಗಾಯ

9(1

Dandeli: ನಗರ ಸಭೆಯ ಜಾಗವನ್ನು ಅತಿಕ್ರಮಿಸಿ ನಿರ್ಮಿಸಿದ್ದ ಮನೆಗಳ ತೆರವು

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್‌ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು

ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್‌ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು

ಹವಾಮಾನ ವೈಪರೀತ್ಯ: ಕರಟುತ್ತಿರುವ ಗೇರು ಹೂ; ಶೇ. 50ರಷ್ಟು ಇಳುವರಿ ಕುಸಿಯುವ ಆತಂಕ

ಹವಾಮಾನ ವೈಪರೀತ್ಯ: ಕರಟುತ್ತಿರುವ ಗೇರು ಹೂ; ಶೇ. 50ರಷ್ಟು ಇಳುವರಿ ಕುಸಿಯುವ ಆತಂಕ

Madanthyar: ಕುತೂಹಲ ಮೂಡಿಸಿದ ವಿಚಿತ್ರ ಘಟನೆ: ಮನೆಯನ್ನೇ ತ್ಯಜಿಸಿದರು

Madanthyar: ಕುತೂಹಲ ಮೂಡಿಸಿದ ವಿಚಿತ್ರ ಘಟನೆ: ಮನೆಯನ್ನೇ ತ್ಯಜಿಸಿದರು

Court-1

Mangaluru: ಪತ್ನಿಯ ಕೊ*ಲೆ; ಪತಿಗೆ ಜೀವಾವಧಿ ಶಿಕ್ಷೆ

1-horoscope

Daily Horoscope: ಕೈಗೊಂಡ ಕಾರ್ಯಗಳಲ್ಲಿ ಆಶ್ಚರ್ಯಕರ ಯಶಸ್ಸು,ನಿರೀಕ್ಷಿತ ಲಾಭ ಕೈಸೇರಿ ಹರ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.