KDCC Bank ಶಿರಸಿ; 15.56 ಕೋಟಿ ರೂ.ಲಾಭ: ಶಿವರಾಮ ಹೆಬ್ಬಾರ್


Team Udayavani, Sep 11, 2023, 8:09 PM IST

1-dasddd

ಶಿರಸಿ: 103 ವರ್ಷ ಪೂರೈಸಿ 104 ನೇ ವರ್ಷದಲ್ಲಿ ಇರುವ ಕೆಡಿಸಿಸಿ ಬ್ಯಾಂಕ್ ಈ ಸಾಲಿನಲ್ಲಿ 15.56 ಕೋಟಿ ರೂಪಾಯಿ ಲಾಭಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ, ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿಸುದ್ದಿಗೋಷ್ಠಿ ನಡೆಸಿ, ಬ್ಯಾಂಕಿನ ಶೇರು ಬಂಡವಾಳ94.48 ಕೋ.ರೂ.ದಿಂದ 110.39 ಕೋಟಿಗೆ, 187.65 ಕೋಟಿಯಿಂದ242.31 ಕೋ.ರೂಗೆ, ಠೇವಣಿ 2957.45 ಕೋಟಿಯಿಂದ 3057.08 ಕೋ.ರೂ.ಗೆ ಏರಿದೆ. ದುಡಿಯುವ ಬಂಡವಾಳ 4098.58 ಕೋ.ರೂ, ಸಾಲಬಾಕಿ 2805.58 ಕೋ.ರೂ.ಇದೆ. ಅನುತ್ಪಾದಕ ಸಾಲ ಮೊತ್ತ 1.62 ಶೇಕಡಾ ಇದೆ‌ ಎಂದರು.

ಪ್ರಧಾ ಮಂತ್ರಿ‌ಫಸಲ ಭೀಮಾಕ್ಕೆ 61260 ರೈತರಿಗೆ, ಬೆಳೆ ವಿಮೆ 79643 ರೈತರು ಒಳಪಟ್ಟಿದ್ದಾರೆ. ರೈತರಿಗೆ ‌10 ವರ್ಷದ ಕಂತಿನಲ್ಲಿ ಸಾಲ‌ ನೀಡಿದ್ದೇವೆ. 31 ಲ.ರೂ.ವಿದ್ಯಾರ್ಥಿ ಸಾಲ ನೀಡಿದ್ದೇವೆ. ಹೈನುಗಾರರಿಗೂ ಸಾಲ ನೀಡಿದ್ದೇವೆ. ರೈತರಿಗೆ ಫಾರಂ ಹೌಸ್ ಗೆ 50 ಲ.ರೂ. 15 ವರ್ಷದ ಅವಧಿಯಲ್ಲಿ ಘೋಷಿಸಿದ್ದೆವು.167 ಜನರಿಗೆ ಈಗಾಗಲೇ ಮನೆ ಕಟ್ಟಲು ಅವಕಾಶ ಸಿಕ್ಕಿದೆ. ಬ್ಯಾಂಕ್ ನ 7 ಸ್ವಂತ ಎಟಿಎಂ ಇದೆ. ಎಲ್ಲ ಬ್ಯಾಂಕ್ ಆಧುನಿಕರಣ ಆಗಿದೆ. ರಾಜ್ಯದಲ್ಲಿ ಎರಡನೇ ಅತಿದೊಡ್ಡ ಬ್ಯಾಂಕ್ ಆಗಿದೆ. ಬ್ಯಾಂಕ್ 74 ಶಾಖೆ ಹೊಂದಿದೆ. ನಮ್ಮ ಸಾಧನೆ ಗಮನಿಸಿ 26 ವರ್ಷದ ಬಳಿಕ ಅಫೆಕ್ಸ ಬ್ಯಾಂಕ್ ಗೆ ಪ್ರಶಸ್ತಿ ಲಭಿಸಿದೆ‌ ಎಂದರು.

ಬ್ಯಾಂಕ್ ಕೃಷಿಕರಿಗೆ ಬೆಳೆ ಸಾಲಕ್ಕೆ 960 ಕೋಟಿ ರೂ. ಇದ್ದು ಶೇ.96 ವಿತರಣೆ ಮಾಡಿದ್ದೇವೆ ಎಂದ ಅವರು, ಶೇ.52 ರಷ್ಟು‌ ಜಾಸ್ತಿ ಹಣ ಕೃಷಿಗೇ ಕೊಟ್ಟಿದ್ದು ವಿಶೇಷವಾಗಿದೆ. 103 ವರ್ಷದಲ್ಲೂ ಬ್ಯಾಂಕ್ ಲಾಭದಲ್ಲಿದೆ ಎಂದರು. 133 ಸಿಬಂದಿ‌ ಕೊರತೆ ಇದೆ. ಸ್ಪಷ್ಟತೆಯಿಂದ ನೇಮಕಾತಿ ಮಾಡುತ್ತೇವೆ ಎಂದರು.
ಉಪಾಧ್ಯಕ್ಷ ಮೋಹನದಾಸ ನಾಯಕ, ವ್ಯವಸ್ಥಾಪಕ ನಿರ್ದೇಶಕ ಆರ್.ಜಿ.ಭಾಗ್ವತ್, ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಶಿವಾನಂದ ಹೆಗಡೆ ಕಡತೋಕ,ಆರ್.ಎಂ.ಹೆಗಡೆ ಬಾಳೆಸರ, ರಾಮಕೃಷ್ಣ‌ಹೆಗಡೆ ಕಡವೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.