KDCC Bank ಶಿರಸಿ; 15.56 ಕೋಟಿ ರೂ.ಲಾಭ: ಶಿವರಾಮ ಹೆಬ್ಬಾರ್


Team Udayavani, Sep 11, 2023, 8:09 PM IST

1-dasddd

ಶಿರಸಿ: 103 ವರ್ಷ ಪೂರೈಸಿ 104 ನೇ ವರ್ಷದಲ್ಲಿ ಇರುವ ಕೆಡಿಸಿಸಿ ಬ್ಯಾಂಕ್ ಈ ಸಾಲಿನಲ್ಲಿ 15.56 ಕೋಟಿ ರೂಪಾಯಿ ಲಾಭಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ, ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿಸುದ್ದಿಗೋಷ್ಠಿ ನಡೆಸಿ, ಬ್ಯಾಂಕಿನ ಶೇರು ಬಂಡವಾಳ94.48 ಕೋ.ರೂ.ದಿಂದ 110.39 ಕೋಟಿಗೆ, 187.65 ಕೋಟಿಯಿಂದ242.31 ಕೋ.ರೂಗೆ, ಠೇವಣಿ 2957.45 ಕೋಟಿಯಿಂದ 3057.08 ಕೋ.ರೂ.ಗೆ ಏರಿದೆ. ದುಡಿಯುವ ಬಂಡವಾಳ 4098.58 ಕೋ.ರೂ, ಸಾಲಬಾಕಿ 2805.58 ಕೋ.ರೂ.ಇದೆ. ಅನುತ್ಪಾದಕ ಸಾಲ ಮೊತ್ತ 1.62 ಶೇಕಡಾ ಇದೆ‌ ಎಂದರು.

ಪ್ರಧಾ ಮಂತ್ರಿ‌ಫಸಲ ಭೀಮಾಕ್ಕೆ 61260 ರೈತರಿಗೆ, ಬೆಳೆ ವಿಮೆ 79643 ರೈತರು ಒಳಪಟ್ಟಿದ್ದಾರೆ. ರೈತರಿಗೆ ‌10 ವರ್ಷದ ಕಂತಿನಲ್ಲಿ ಸಾಲ‌ ನೀಡಿದ್ದೇವೆ. 31 ಲ.ರೂ.ವಿದ್ಯಾರ್ಥಿ ಸಾಲ ನೀಡಿದ್ದೇವೆ. ಹೈನುಗಾರರಿಗೂ ಸಾಲ ನೀಡಿದ್ದೇವೆ. ರೈತರಿಗೆ ಫಾರಂ ಹೌಸ್ ಗೆ 50 ಲ.ರೂ. 15 ವರ್ಷದ ಅವಧಿಯಲ್ಲಿ ಘೋಷಿಸಿದ್ದೆವು.167 ಜನರಿಗೆ ಈಗಾಗಲೇ ಮನೆ ಕಟ್ಟಲು ಅವಕಾಶ ಸಿಕ್ಕಿದೆ. ಬ್ಯಾಂಕ್ ನ 7 ಸ್ವಂತ ಎಟಿಎಂ ಇದೆ. ಎಲ್ಲ ಬ್ಯಾಂಕ್ ಆಧುನಿಕರಣ ಆಗಿದೆ. ರಾಜ್ಯದಲ್ಲಿ ಎರಡನೇ ಅತಿದೊಡ್ಡ ಬ್ಯಾಂಕ್ ಆಗಿದೆ. ಬ್ಯಾಂಕ್ 74 ಶಾಖೆ ಹೊಂದಿದೆ. ನಮ್ಮ ಸಾಧನೆ ಗಮನಿಸಿ 26 ವರ್ಷದ ಬಳಿಕ ಅಫೆಕ್ಸ ಬ್ಯಾಂಕ್ ಗೆ ಪ್ರಶಸ್ತಿ ಲಭಿಸಿದೆ‌ ಎಂದರು.

ಬ್ಯಾಂಕ್ ಕೃಷಿಕರಿಗೆ ಬೆಳೆ ಸಾಲಕ್ಕೆ 960 ಕೋಟಿ ರೂ. ಇದ್ದು ಶೇ.96 ವಿತರಣೆ ಮಾಡಿದ್ದೇವೆ ಎಂದ ಅವರು, ಶೇ.52 ರಷ್ಟು‌ ಜಾಸ್ತಿ ಹಣ ಕೃಷಿಗೇ ಕೊಟ್ಟಿದ್ದು ವಿಶೇಷವಾಗಿದೆ. 103 ವರ್ಷದಲ್ಲೂ ಬ್ಯಾಂಕ್ ಲಾಭದಲ್ಲಿದೆ ಎಂದರು. 133 ಸಿಬಂದಿ‌ ಕೊರತೆ ಇದೆ. ಸ್ಪಷ್ಟತೆಯಿಂದ ನೇಮಕಾತಿ ಮಾಡುತ್ತೇವೆ ಎಂದರು.
ಉಪಾಧ್ಯಕ್ಷ ಮೋಹನದಾಸ ನಾಯಕ, ವ್ಯವಸ್ಥಾಪಕ ನಿರ್ದೇಶಕ ಆರ್.ಜಿ.ಭಾಗ್ವತ್, ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಶಿವಾನಂದ ಹೆಗಡೆ ಕಡತೋಕ,ಆರ್.ಎಂ.ಹೆಗಡೆ ಬಾಳೆಸರ, ರಾಮಕೃಷ್ಣ‌ಹೆಗಡೆ ಕಡವೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.