![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 9, 2023, 4:09 PM IST
ಶಿರಸಿ: ಪ್ರತಿಯೊಬ್ಬರಲ್ಲೂ ದೇಶಾಭಿಮಾನ ಜಾಗೃತಿ ಮೂಡಬೇಕು. ಜಲ ಸಂರಕ್ಷಿಸಬೇಕು, ಪರಿಸರ ಸಂರಕ್ಷಿಸಬೇಕು ಎಂಬ ನಿಟ್ಟಿನಲ್ಲಿ ಕೊಲ್ಕತ್ತಾದಿಂದ ವ್ಯಕ್ತಿಯೋರ್ವರು ಸೈಕಲ್ ಜಾಥಾ ಆರಂಭಿಸಿದ್ದಾರೆ.
ಕಳೆದ ನವೆಂಬರ್ ತಿಂಗಳಲ್ಲಿ ಹೊರಟ ಮೊಹಮ್ಮದ್ ಇರ್ಪಾನ್ ಸಿದ್ದಕಿ ಅವರು ಸೈಕಲ್ ಏರಿ ಕೋಲ್ಕತ್ತಾ, ಸಿಕ್ಕಿಂ, ಅಸ್ಸಾಂ, ಅರುಣಾಚಲ , ನಾಗಾಲ್ಯಾಂಡ್, ಬಿಹಾರ್, ಯುಪಿ , ಎಮ್ ಪಿ, ಪಂಜಾಬ್, ರಾಜಸ್ತಾನ, ಕೇದಾರನಾಥ, ಡೆಲ್ಲಿ, ಗುಜರಾತ್, ಮುಂಬೈ, ಗೋವಾ ಮುಗಿಸಿ ಈಗ ಕರ್ನಾಟಕ ಪ್ರವಾಸ ನಡೆಸುತ್ತಿದ್ದಾರೆ.
ಈಗಾಗಲೇ 16,700 ಕಿಲೋಮೀಟರ್ ದೂರ ಸೈಕಲ್ ತುಳಿದಿದ್ದಾರೆ.
ಸ್ವಚ್ಛ ಭಾರತಕ್ಕಾಗಿ ಮತ್ತು ದೇಶದ ಪ್ರತಿ ವ್ಯಕ್ತಿ ದೇಶದ ಬಗ್ಗೆ 5 ನಿಮಷವಾದರೂ ಆಲೋಚಿಸಬೇಕು. ಬದಲಾವಣೆ ನಮ್ಮಿಂದಲೇ ಸಾಧ್ಯ ಎಂದು ಜಾಗೃತಿಗಾಗಿ ಕಾರ್ಯ ಆರಂಭಿಸಿದ್ದಾಗಿ ಹೇಳುತ್ತಾರೆ.
ಇದನ್ನೂ ಓದಿ: Flying Kiss ; ಸಂಸತ್ ನಲ್ಲಿ ರಾಹುಲ್ ಗಾಂಧಿ ವರ್ತನೆ ಕುರಿತು ಆಕ್ರೋಶ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.