![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Oct 8, 2023, 11:06 PM IST
ಕುಮಟಾ: ವೇಶ್ಯಾವಾಟಿಕೆ ನಡೆಯುತ್ತಿದ್ದ ರೆಸಾರ್ಟ್ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದು ಐದು ಜನ ಯುವತಿಯರ ರಕ್ಷಣೆ ಮಾಡಿದ ಘಟನೆ ತಾಲೂಕಿನ ಬಾಡದ ಜೇಷ್ಠಪುರದ ನೇಸರ ರೆಸಾರ್ಟ್ ನಲ್ಲಿ ನಡೆದಿದೆ.
ನಾಗೇಶ್ ಶೆಟ್ಟಿ, ಆರೀಪ್ ಮುಲ್ಲ ಬಂಧಿತ ವ್ಯಕ್ತಿಗಳಾಗಿದ್ದು ಇವರು ಗ್ರಾಹಕರಿಂದ ಪಡೆದ 12 ಸಾವಿರ ರೂ.ಗೂ. ಹೆಚ್ಚು ನಗದು ,ಮೊಬೈಲ್ ಹಾಗೂ ಕಾಂಡಮ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಭಟ್ಕಳ ಡಿ.ವೈ.ಎಸ್.ಪಿ ಶ್ರೀಕಾಂತ್ ನೇತ್ರತ್ವದಲ್ಲಿ ಖಚಿತ ಮಾಹಿತಿ ಪಡೆದು ಈ ಕಾರ್ಯಾಚರಣೆ ನಡೆಸಿದ್ದು ದತ್ತು ಪಟಗಾರ ಎಂಬುವವರ ಮಾಲಕತ್ವದ ನೇಸರ ರೆಸಾರ್ಟ್ ಇದಾಗಿದ್ದು ಈ ಯುವಕರು ವಾಟ್ಸ್ ಅಪ್ ಮೂಲಕ ಯುವತಿಯ ಪೋಟೋಗಳನ್ನು ಕಳುಹಿಸಿ ಗ್ರಾಹಕರನ್ನು ಸೆಳೆಯುತಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.