ವಿದ್ಯಾರ್ಥಿಗಳು ಸಂಚಾರಿ ನಿಯಮ ತಿಳಿಯಲಿ
Team Udayavani, Mar 25, 2021, 9:01 PM IST
ಸಿದ್ದಾಪುರ: ಅಪರಾಧ ಕಾರ್ಯ, ರಸ್ತೆ ಸುರಕ್ಷತೆ ಮುಂತಾಗಿ ಹಲವು ಸಂಗತಿಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು, ಜಾಗೃತಿ ಮೂಡಿಸುವ ತೆರೆದ ಮನ ಎನ್ನುವ ಕಾರ್ಯಕ್ರಮ ಪಟ್ಟಣ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಠಾಣೆಗೆ ಆಗಮಿಸಿದ ಸ್ಥಳೀಯ ಸಿದ್ಧಿವಿನಾಯಕ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಿಪಿಐ ಮಹೇಶ್ ಎನ್ ತಿಳಿವಳಿಕೆ ನೀಡಿ ಅಪರಾಧ ಕಾರ್ಯಗಳಲ್ಲಿ ಭಾಗಿಯಾಗದಿರುವುದರ ಬಗ್ಗೆ, ಅಪರಾಧ ಕಾರ್ಯಗಳು ನಡೆದಲ್ಲಿ ಅದನ್ನು ಆರಕ್ಷಕರಿಗೆ ತಿಳಿಸುವುದರ ಬಗ್ಗೆ. ಸೈಬರ್ ಅಪರಾಧದ ಬಗ್ಗೆ, ರಸ್ತೆ ಸುಕ್ಷತಾ ನಿಯಮಗಳು ಮತ್ತು ಅದನ್ನು ಪಾಲನೆ ಮಾಡುವುದರ ಬಗ್ಗೆ ವಿವರಿಸಿದರು.
ಪಿಎಸ್ಐ ಮಹಂತೇಶ್ ಹಲವು ಮುಖ್ಯವಾದ ಸೂಚನೆಗಳನ್ನು ನೀಡಿದರು. ಪ್ರೌಢಶಾಲಾ ಮುಖ್ಯಾಧ್ಯಾಪಕ ಸಂತೋಷ್ ಹಾಗೂ ಶಿಕ್ಷಕಿಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ
Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್
Vaccine: ಇನ್ನೆರಡು ವರ್ಷದೊಳಗೆ ಕೆಎಫ್ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್
Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ
Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ
MUST WATCH
ಹೊಸ ಸೇರ್ಪಡೆ
INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್
Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ
UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು
Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್ ಪೋರ್ಟಲ್ನಲ್ಲಿ ದಾಖಲಾತಿ
Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.