ಮನುಷ್ಯ ಇತಿಹಾಸ ಅಧ್ಯಯನ ನಡೆಯಲಿ


Team Udayavani, May 5, 2019, 5:05 PM IST

nc-4

ಶಿರಸಿ: ಮನುಷ್ಯನ ಇತಿಹಾಸ ಅಧ್ಯಯನಕ್ಕೆ ಸಿಗುವ ಆಕರಗಳು ಕಡಿಮೆ. ಈ ಕಾರಣದಿಂದ ಡಿಎನ್‌ಎ ಸೇರಿದಂತೆ ವೈಜ್ಞಾನಿಕವಾಗಿಯೂ ಅಧ್ಯಯನದ ವಿಸ್ತಾರ ಆಗಬೇಕಾಗಿದೆ ಎಂದು ಕರ್ನಾಟಕ ವಿವಿ ಕುಲಪತಿ ಪ್ರಮೋದ ಗಾಯಿ ಹೇಳಿದರು.

ತಾಲೂಕಿನ ಸ್ವರ್ಣವಲ್ಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಇತಿಹಾಸ ಸಮ್ಮೇಳನಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ದಿನದ 24 ಗಂಟೆಯಲ್ಲಿ ಇತಿಹಾಸದ ದಾಖಲೆ ಸಿಗುವುದು ಕೇವಲ ಒಂದು ನಿಮಿಷ ಮಾತ್ರ. ಉಳಿದವುಗಳಿಗೆ ದಾಖಲೆ ಇಲ್ಲ. ಈ ಕಾರಣದಿಂದ ಎಲುಬುಗಳು ಸಿಕ್ಕರೂ ಅದರ ಡಿಎನ್‌ಎ ನೋಡಿಯೂ ವಿಸ್ತಾರ ಮಾಡಿಕೊಳ್ಳಬೇಕು ಎಂದ ಅವರು, ಇದಕ್ಕಾಗಿ ಇತಿಹಾಸದ ವಿಸ್ತಾರ ಅಧ್ಯಯನ ನಡೆಯಬೇಕು ಎಂದು ಪ್ರತಿಪಾದಿಸಿದರು.

ಸಾಮಂತರ ಇತಿಹಾಸ ಸೇರಿದಂತೆ ಯಾವುದೇ ಇತಿಹಾಸದ ಅಧ್ಯಯನಗಳು, ಸಂಶೋಧನೆಗಳು ಹೆಚ್ಚಾದಂತೆ ಮಾನವನ ಉಗಮ ಕಂಡು ಹಿಡಿಯುವ ವಿಧಾನ ಕೂಡ ಬದಲಾಗುತ್ತವೆ. ಇದಕ್ಕಾಗಿ ಜಗತ್ತಿನಲ್ಲಿ ಸತತ ಪ್ರಯತ್ನ ಆಗುತ್ತಿದೆ. ಇತಿಹಾಸ ಶೋಧನೆಗಳು ಆಕರಗಳು ಬೇಕಿದೆ. ಮಾನವನ ಗತ ಕಾಲದ ಬದುಕಿನಲ್ಲಿ ನಡೆದ ಘಟನೆಗಳು ಆಧರಿಸಿ ಅಧ್ಯಯನ ನಡೆಯುತ್ತದೆ ಎಂದರು.

ಇತಿಹಾಸ ತಜ್ಞ ಡಾ| ಅ.ಸುಂದರ್‌ ಮಾತನಾಡಿ, ಭಾರತೀಯ ಶಿಲ್ಪಗಳಲ್ಲಿ ವೈಜ್ಞಾನಿಕವಾಗಿಯೇ ಆಧ್ಯಾತ್ಮಿಕತೆ ಅಳವಡಿಸಿಕೊಳ್ಳಲಾಗಿದೆ ಎಂದರು.

ಇತಿಹಾಸ ಅಕಾಡೆಮಿ ಅಧ್ಯಕ್ಷ ದೇವರಕೊಂಡಾರೆಡ್ಡಿ, ರಾಷ್ಟ್ರಕೂಟರು ಹಾವೇರಿ ಮತ್ತು ಉತ್ತರ ಕನ್ನಡ ಭಾಗಕ್ಕೆ ವಲಸೆ ಬಂದಿದ್ದರು. ಅವರು ಏಕೆ ಇಲ್ಲಿ ಬಂದರು ಎಂಬ ಬಗ್ಗೆ ಇದುವರೆಗೂ ಹೆಚ್ಚಿನ ಸಂಶೋಧನೆಗಳು ಆಗಿಲ್ಲ. ಅವರ ಅವಧಿಯಲ್ಲಿ ಸ್ಥಾಪಿಸಿರುವ ಕೋಣನ ತಲೆ ಕಲ್ಲುಗಳ ಬಗ್ಗೆ ಅಧ್ಯಯನ ಮಾಡಲು ಯುವ ಸಂಶೋಧಕರಿಗೆ ಅವಕಾಶವಿದೆ ಎಂದರು.

ಐಸಿಎಚ್ಆರ್‌ ಸದಸ್ಯ ಡಾ| ಎಂ. ಕೊಟ್ರೇಶ, ಇಡೀ ಕರ್ನಾಟಕ ಪ್ರಾದೇಶಿಕ ಇತಿಹಾಸಕ್ಕೆ ಐತಿಹಾಸಿಕ ಸಮ್ಮೇಳನ ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್‌.ಜಿ. ಹೆಗಡೆ, ನೆಲ, ಜಲ ವೃಕ್ಷಕ್ಕೆ ಅದರದ್ದೇ ಆದ ಇತಿಹಾಸ ಮಹತ್ವವಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಚಾಲಕ ಇತಿಹಾಸ ತಜ್ಞ ಲಕ್ಷ್ಮೀಶ ಹೆಗಡೆ ಸೋಂದಾ, ಪ್ರಾದೇಶಿಕ ಇತಿಹಾಸಗಳನ್ನು ಜೋಡಿಸುವ ಕಾರ್ಯ ಇದು. ಇತಿಹಾಸ ಅಕಾಡೆಮಿ, ಇತಿಹಾಸ ಕಾಂಗ್ರೆಸ್‌ ಬಿಟ್ಟರೆ ಜಾಗೃತ ವೇದಿಕೆಯೇ ಸಮ್ಮೇಳನ, ಇತಿಹಾಸ ಜಾಗೃತಿ ಮಾಡುತ್ತಿದೆ ಎಂದರು. ಸಂಸ್ಕೃಗಳ ಚಿಂತಕ ಬಾಲಸುಬ್ರಹ್ಮಣ್ಯ ಕೆಸ್ತೂರು, ಮಠದ ಅಧ್ಯಕ್ಷ ವಿ.ಎನ್‌. ಹೆಗಡೆ ಬೊಮ್ಮನಳ್ಳಿ, ಚಂದ್ರರಾಜ ಜೈನ್‌, ಎನ್‌.ಎನ್‌. ಹೆಗಡೆ ವಾಜಗದ್ದೆ, ಎನ್‌.ಎನ್‌. ಹೆಗಡೆ ಕಲಗದ್ದೆ, ಸುಧೀರ ಪರಂಜಪೆ, ರತ್ನಾಕರ ಬಾಡಲಕೊಪ್ಪ ಇದ್ದರು. ವಿನಾಯಕ ಎಂ. ಭಟ್ಟ ನಿರ್ವಹಿಸಿದರು.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

8-sirsi

Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ

3-sirsi

Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.