![Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ](https://www.udayavani.com/wp-content/uploads/2024/12/ban-2-415x277.jpg)
Dandeli: ಏಣಿಯಿಂದ ಬಿದ್ದು ವ್ಯಕ್ತಿಗೆ ಗಾಯ
Team Udayavani, Aug 27, 2023, 1:31 PM IST
![7-dandeli](https://www.udayavani.com/wp-content/uploads/2023/08/7-dandeli-1-620x372.jpg)
ದಾಂಡೇಲಿ: ನಗರದ ಸಂಡೇ ಮಾರ್ಕೆಟಿನಲ್ಲಿ ತನ್ನ ಮಳೆಗೆಯಲ್ಲಿ ಏಣಿಯೇರಿ ಸ್ವಚ್ಚತೆ ಮಾಡುತ್ತಿರುವ ಸಂದರ್ಭದಲ್ಲಿ ಏಣಿ ಮುರಿದ ಪರಿಣಾಮ ವ್ಯಕ್ತಿಯೋರ್ವ ಏಣಿಯಿಂದ ಕೆಳಗೆ ಬಿದ್ದು ಕಾಲಿಗೆ ಗಾಯ ಮಾಡಿಕೊಂಡ ಘಟನೆ ಆ.27ರ ಭಾನುವಾರ ನಡೆದಿದೆ.
ಸಂಡೇ ಮಾರ್ಕೆಟಿನಲ್ಲಿ ಪೋಟೊ ಪ್ರೇಮ್ ಮಳಿಗೆ ಹೊಂದಿರುವ ಸಂತೋಷ್ ಬಿದ್ದು ಗಾಯಗೊಂಡ ವ್ಯಕ್ತಿ.
ಇವರು ತನ್ನ ಅಂಗಡಿಯ ಮೇಲ್ಚಾವಣಿ ಸ್ವಚ್ಚ ಮಾಡುವ ಸಮಯದಲ್ಲಿ ಏಣಿ ಮುರಿದು ಮೇಲ್ಗಡೆಯಿಂದ ಕಳೆಗಡೆ ಬಿದ್ದು ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ.
ಕಾಲಿಗೆ ಗಾಯ ಮಾಡಿಕೊಂಡ ಸಂತೋಷ್ ಅವರನ್ನು ತಕ್ಷಣ ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಇಬ್ರಾಹಿಂ ಕಾಕರ್ ಹಾಗೂ ಸಂಗಡಿಗರು ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
![Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ](https://www.udayavani.com/wp-content/uploads/2024/12/ban-2-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ](https://www.udayavani.com/wp-content/uploads/2024/12/beer-150x95.jpg)
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
![Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!](https://www.udayavani.com/wp-content/uploads/2024/12/Honnav-150x80.jpg)
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
![ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ](https://www.udayavani.com/wp-content/uploads/2024/12/tree-plante-150x110.jpg)
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
![1-wwewqe](https://www.udayavani.com/wp-content/uploads/2024/12/1-wwewqe-150x100.jpg)
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
![5](https://www.udayavani.com/wp-content/uploads/2024/12/5-30-150x90.jpg)
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.