ಮಂಜುಗುಣಿ ತೀರ್ಥಕೆರೆಗೆ ಭಕ್ತರಿಂದಲೇ ಕಾಯಕಲ್ಪ

•ವೆಂಕಟರಮಣ ಭಕ್ತರ ಕರ ಸೇವೆ •ಇನ್ನೂ ನಡೆಯುತ್ತಿದೆ ಕಾರ್ಯ

Team Udayavani, May 27, 2019, 11:08 AM IST

uk-tdy-2..

ಶಿರಸಿ: ಕರ್ನಾಟಕದ ತಿರುಪತಿ ಎಂದೇ ಕರೆಯಲಾಗುವ ಮಂಜುಗುಣಿ ವೆಂಕಟರಮಣ ದೇವಾಲಯದ ಪಾರ್ಶ್ವದಲ್ಲೇ ಇರುವ ಕೋನಾರಿ ತೀರ್ಥ ಕೆರೆಗೆ ಕಾಯಕಲ್ಪದ ಭಾಗ್ಯ ಸಿಕ್ಕಿದೆ. ವೆಂಕಟರಮಣನ ಭಕ್ತರೇ ಕರ ಸೇವೆಯ ಕಾರ್ಯ ಮಾಡುತ್ತಿದ್ದಾರೆ.

ಬಹುಕಾಲದಿಂದ ಅಭಿವೃದ್ಧಿಗೆ ಹಂಬಲಿಸುತ್ತಿದ್ದ ಕೆರೆಯ ಜೀರ್ಣೋದ್ಧಾರಕ್ಕೆ ಕಂಕಣ ತೊಟ್ಟು ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಅರ್ಧಕ್ಕಿಂತ ಹೆಚ್ಚು ಕಾರ್ಯವಾಗಿದ್ದು, ಕೆಲವೇ ದಿನಗಳಲ್ಲಿ ಪೂರ್ಣವಾಗಲಿದೆ.

ಸುಮಾರು ಒಂದು ಸಾವಿರದ ಎರಡನೂರು ವರ್ಷಗಳಾಚೆ ಮಂಜುಗುಣಿಯ ಕೋನಾರಿ ತೀರ್ಥವನ್ನು ಈ ಶತಮಾನದಲ್ಲೇ ಪ್ರಥಮ ಬಾರಿಗೆ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಮಂಜುಗುಣಿ ಭಕ್ತರು ಹಾಗೂ ಸುತ್ತಲಿನ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಪಾಲ್ಗೊಂಡು ಗುದ್ದಲಿ ಬುಟ್ಟಿ ಹಿಡಿದು ಕೆಲಸ ಮಾಡಿದ್ದಾರೆ. ದೇವರ ವರ್ಧಂತಿಯಂದು ಕೋನಾರಿ ತೀರ್ಥ ಕೆರೆಯಿಂದ ನೀರು ತಂದು ಅಕ್ಕಿ ತೊಳೆಯುಲಾಗುತ್ತಿತ್ತು. ಮಂಜುಗುಣಿಯಲ್ಲಿ ಐದು ಕೆರೆಗಳಿದ್ದರೂ ದೀಪೋತ್ಸವ ಆಚರಣೆ ಕೂಡ ಇಲ್ಲೇ ನಡೆಯುತ್ತಿತ್ತು. ಆದರೆ, ಸಾಕಷ್ಟು ಹೂಳು ತುಂಬಿತ್ತು.

ಮೇ ಎರಡನೇ ವಾರದಲ್ಲಿ ಕೆರೆ ಹೂಳೆತ್ತುವಿಕೆಗೆ ಆಡಳಿತ ಮಂಡಳಿ ಸೂಚನೆ ಪ್ರಕಾರ ಭಕ್ತರು ಮುಂದಾಗಿದ್ದಾರೆ. 60 ಅಡಿ ಅಗಲ ಮತ್ತು ಅಷ್ಟೇ ಉದ್ದದ ಈ ಕೆರೆಯ ಹೂಳನ್ನು ಮಂಜುಗುಣಿ, ರಾಗಿಹೊಸಳ್ಳಿ, ದೇವನಳ್ಳಿ, ಸವಲೆ, ಕಲ್ಲಳ್ಳಿ, ಲೆಕ್ಕರಕಿ, ಹೊಳೆಬೈಲ್, ಮೇಲಿನಕೊಪ್ಪಲು, ಕಳೂಗಾರ, ಕಿರಗಾರ ಸೇರಿದಂತೆ ಸುತ್ತಲಿನ ಹದಿನೈದಕ್ಕೂ ಅಧಿಕ ಗ್ರಾಮಗಳ ಜನರು ಪಾಲ್ಗೊಂಡಿದ್ದು ಹೂಳೆತ್ತಿದ್ದಾರೆ. ತುಂಬಿದ್ದ 10 ಅಡಿಯಷ್ಟು ಹೂಳನ್ನು 15 ದಿನಗಳಲ್ಲಿ ತೆಗೆದಿದ್ದಾರೆ. ಕೆರೆಯಲ್ಲಿ ಜಲದ ಒರತೆ ಕಾಣಿಸಿದ್ದು ಭಕ್ತರ ಉತ್ಸಾಹಕ್ಕೆ ಇನ್ನಷ್ಟು ಪುಷ್ಟಿ ನೀಡಿದೆ.

ಈ ಕೆರೆ ಮೊದಲು ಹೇಗಿತ್ತೋ ಹಾಗೆ ಅಭಿವೃದ್ಧಿ ಮಾಡಬೇಕು ಎಂಬುದು ಇಲ್ಲಿನ ಜನರ ಅಭಿಮತ. ಅದಕ್ಕಾಗಿ ಕೆರೆಗೆ ಕಟ್ಟೆ ಕಟ್ಟಲು ಮುಂದಾಗಿದ್ದಾರೆ ಎನ್ನುತ್ತಾರೆ ಸ್ಥಳೀಯ ಪ್ರಮುಖರಾದ ಅನಂತ ಪೈ ಹಾಗೂ ಎಂ.ಎನ್‌. ಹೆಗಡೆ ಖೂರ್ಸೆ ಇತರರು.

ಟಾಪ್ ನ್ಯೂಸ್

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.