![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 28, 2022, 12:03 PM IST
ಶಿರಸಿ: ಇಲ್ಲಿನ ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ಆಟೋ ರಿಕ್ಷಾ,ಟೆಂಪೋ, ಟಾಕ್ಸಿ, ಸಾರಿಗೆ ಸಂಸ್ಥೆ ಚಾಲಕರ, ಮಾಲಕರ, ಪದಾಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಹಾಗೂ ಅವುಗಳ ನಿವಾರಣೆ ಕುರಿತು ಮುಕ್ತವಾಗಿ ಎಲ್ಲರೊಂದಿಗೆ ಚರ್ಚಿಸಲಾಯಿತು. ಚಾಲನಾ ನಿಯಮಗಳನ್ನು ಕರಾರುವಕ್ಕಾಗಿ ಎಲ್ಕರೂ ಪಾಲಿಸಬೇಕು ಎಂದು ಡಿಎಸ್ ಪಿ ರವಿ ನಾಯ್ಕ ಸೂಚಿಸಿದರು.
ಸಭೆಯಲ್ಲಿ ವಾಯುವ್ಯ ಸಾರಿಗೆ ರಾಜಕುಮಾರ , ಸಿಪಿಐ ರಾಮಚಂದ್ರ ನಾಯಕ, ಪಿಎಸ್ಐಗಳಾದ ರಾಜಕುಮಾರ, ಭೀಮಾಶಂಕರ ಹಾಗೂ ಜಾತ್ರಾ ಪೂರ್ವತಯಾರಿ ತಂಡದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.
ಈ ಬಾರಿ ಭಕ್ತಾದಿಗಳ ಅನುಕೂಲಕ್ಕಾಗಿ ಟ್ರಾಫಿಕ್, ಪಾರ್ಕಿಂಗ್ ವ್ಯವಸ್ಥೆಯನ್ನು ಯಶಸ್ವಿಗೊಳಿಸಲು ಹಲವು ಹೊಸ ಕ್ರಮಗಳನ್ನು ತಂದಿದ್ದು,ಜಾತ್ರೆಗಿಂತ ನಾಲ್ಕೈದು ದಿವಸಗಳು ಮುಂಚೆ ಸಾರ್ವಜನಿಕರಿಗೆ ಪೊಲೀಸ್ ವೆಬ್ಸೈಟ್ , ಸೋಶಿಯಲ್ ಮೀಡಿಯಾ, ಬ್ಯಾನರ್ ಗಳ ಮೂಲಕ ಮಾಹಿತಿ ನೀಡಲಾಗುವುದು ಎಂದೂ ಸಭೆಯಲ್ಲಿ ತಿಳಿಸಲಾಯಿತು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.