ಮಾರಿಕಾಂಬಾ ದೇಗುಲ ವೆಬ್‌ಸೈಟ್‌ ಅನಾವರಣ


Team Udayavani, Feb 26, 2020, 4:18 PM IST

uk-tdy-1

ಶಿರಸಿ: ನಾಡಿನ ಹೆಸರಾಂತ ಮಾರಿಕಾಂಬಾ ದೇವಸ್ಥಾನಕ್ಕೂ ಅನ ಧಿಕೃತ ಫೇಸ್‌ಬುಕ್‌, ವಾಟ್ಸಆ್ಯಪ್‌, ಟ್ವಿಟ್ಟರ್‌ಗಳ ಕಾಟದಿಂದ ಅನಧಿಕೃತ ಮಾಹಿತಿಗಳು ರವಾನೆಯಾಗಿ ಅನೇಕ ಗೊಂದಲಗಳ ನಿವಾರಣೆ ಆಗುತ್ತಿದ್ದ ಹಿನ್ನೆಲೆಯಲ್ಲಿ ದೇವಲಾಯದಿಂದಲೇ ನವಿಕೃತ ವೆಬ್‌ಸೈಟ್‌ ಹಾಗೂ ಲೋಗೋ ಹೊಂದಿದ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಸರಣ ಮಾಡುವ ಕಾರ್ಯಕ್ಕೆ ಮುಂದಾಗಿದೆ.

ದೇವಸ್ಥಾನದ ಅಧ್ಯಕ್ಷ ವೆಂಕಟೇಶ ನಾಯ್ಕ, ದೇವಸ್ಥಾನದಲ್ಲಿ ನೂತನ ಲೋಗೋ ಹಾಗೂ ವೆಬ್‌ಸೈಟ್‌ ಬಿಡುಗಡೆಗೊಳಿಸಿ ಇನ್ನು ಮುಂದೆ ದೇವಸ್ಥಾನದ ಪ್ರಕಟನೆಗಳು ಈ ಲೋಗೋ ಹೊಂದಿಯೇ ಪ್ರಸರಣ ಆಗಲಿವೆ ಎಂದೂ ಸ್ಪಷ್ಟಪಡಿಸಿದರು.

ಫೇಸ್‌ಬುಕ್‌, ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ದೇವಸ್ಥಾನ ನೀಡಿದ ಮಾಹಿತಿಯಂತೆ ದೇವಿಯ ಫೋಟೋ ಹಾಕಿ ಒಂದಷ್ಟು ಮಾಹಿತಿಗಳು ಬರುತ್ತಿರುವುದರಿಂದ ಸಮಸ್ಯೆಗೆ ಕಾರಣವಾಗಿತ್ತು. ಆದರೆ ಇವುಗಳಾವವೂ ಅಧಿಕೃತವಾಗಿರಲಿಲ್ಲ, ಇದರಿಂದ ಅನೇಕ ದೂರವಾಣಿ ಕರೆಗಳೂ ಬರುತ್ತಿದ್ದವು. ಹೀಗಾಗಿ ದೇವಸ್ಥಾನದಿಂದ ನೀಡುವ ಮಾಹಿತಿಗೆ ಅಧಿಕೃತ ಲೋಗೋ ಹಾಕಿಯೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವ ದೃಷ್ಟಿಯಿಂದ ಲೋಗೋವನ್ನು ಹೊರತಂದಿದ್ದೇವೆ. ಇನ್ನು ದೇವಸ್ಥಾನದ ದಾಖಲೆ, ಪತ್ರ ವ್ಯವಹಾರ, ಮಾಹಿತಿಗಳಲ್ಲಿ ಇದೇ ಲೋಗೋವನ್ನು ಬಳಸಲಾಗುತ್ತದೆ ಎಂದು ತಿಳಿಸಿದರು.

ದೇವಸ್ಥಾನದಲ್ಲಿ ಬಳಕೆಗೆ ಇದ್ದ ವೆಬ್‌ಸೈಟ್‌ನಲ್ಲಿ ಹೆಚ್ಚುವರಿ ಮಾಹಿತಿ ಇರದೇ ಇರುವುದಕ್ಕೆ ವೆಬ್‌ ಸೈಟ್‌ ನವಿಕೃತಗೊಳಿಸಿದ್ದೇವೆ. ದೇವಸ್ಥಾನದ ಇತಿಹಾಸ, ಆಡಳಿತ ವ್ಯವಸ್ಥೆ, ಪೂಜಾ ವ್ಯವಸ್ಥೆ ಸೇರಿದಂತೆ ಎಲ್ಲ ವಿವರಣಗಳು ಈ ವೆಬ್‌ಸೈಟ್‌ನಲ್ಲಿ ಲಭ್ಯವಾಗುತ್ತವೆ ಎಂದ ಅವರು, ದೇವಸ್ಥಾನದ

ಅಭಿವೃದ್ಧಿಗೆ ಪೂರಕ ಸಾಧ್ಯತೆಗಳ ಮಾಸ್ಟರ್‌  ಪ್ಲ್ಯಾನ್‌ ನ್ನು ಮಾರಿಕಾಂಬಾ ಜಾತ್ರೆ ಸಂದರ್ಭದಲ್ಲಿ ಮಾ.5 ರಂದು ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ. ಸುಮಾರು 200 ಕೋಟಿ ರೂ. ಮೊತ್ತದ 13ಕಾಮಗಾರಿಗಳು ಒಳಗೊಂಡಿದೆ ಎಂದೂ ವಿವರಿಸಿದರು.

ದೇವಸ್ಥಾನ ಧರ್ಮದರ್ಶಿ ಮಂಡಳಿ ಉಪಾಧ್ಯಕ್ಷ ಮನೋಹರ ಮಲ್ಮನೆ, ಧರ್ಮದರ್ಶಿಗಳಾದ ಲಕ್ಷ್ಮಣ ಕಾನಡೆ, ಶಾಂತಾರಾಮ ಹೆಗಡೆ ಭಂಡಿಮನೆ, ಶಶಿಕಲಾ ಚಂದ್ರಾಪಟ್ಟಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.