Sirsi ಮಕ್ಕಳ ಜತೆ ಬಿಸಿಯೂಟ ಸೇವಿಸಿದ ಶಾಸಕ ಭೀಮಣ್ಣ ನಾಯ್ಕ
Team Udayavani, Aug 12, 2024, 4:41 PM IST
ಶಿರಸಿ: ತಾಲೂಕಿನ ಬಂಡಲ ಪ್ರೌಢಶಾಲೆಯಲ್ಲಿ ಸೋಮವಾರ(ಆ.12) ಶಾಸಕ ಭೀಮಣ್ಣ ನಾಯ್ಕ ಮಕ್ಕಳ ಜೊತೆ ಬಿಸಿಯೂಟ ಸೇವಿಸಿದರು.
ತೋಟಗಾರಿಕಾ ಇಲಾಖೆಯಿಂದ ಹಮ್ಮಿಕೊಂಡ ಎಂ.ಎಚ್.ಮರಿಗೌಡರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತರಕಾರಿ ಕಿಟ್ ವಿತರಣೆ ಮಾಡಿದ ಬಳಿಕ ಶಾಲಾ ಬಿಸಿಯೂಟ ಸೇವಿಸಿದರು.
ಮಕ್ಕಳ ಜೊತೆ ನೆಲದ ಮೇಲೆ ಕುಳಿತು ಊಟ ಸೇವಿಸಿದ ಶಾಸಕರ ಜೊತೆ ತೋಟಗಾರಿಕಾ ಇಲಾಖೆಯ ಡಿಡಿ ಬಿ.ಪಿ.ಸತೀಶ, ಇಓ ಸತೀಶ ಹೆಗಡೆ, ಬಿಇಓ ನಾಗರಾಜ ನಾಯ್ಕ, ಗ್ರಾ.ಪಂ. ಅಧ್ಯಕ್ಷ ದೇವರಾಜ ಮರಾಠಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.