Dandeli: ಈ ಬಾರಿ ಉತ್ತರಕನ್ನಡ ಜಿಲ್ಲೆಯಿಂದಲೇ ಬದಲಾವಣೆ ಆರಂಭ: ಮೋಹನ್ ಹಲವಾಯಿ ವಿಶ್ವಾಸ


Team Udayavani, Mar 30, 2024, 6:02 PM IST

Dandeli: ಈ ಬಾರಿ ಉತ್ತರಕನ್ನಡ ಜಿಲ್ಲೆಯಿಂದಲೇ ಬದಲಾವಣೆ ಆರಂಭ: ಮೋಹನ್ ಹಲವಾಯಿ ವಿಶ್ವಾಸ

ದಾಂಡೇಲಿ : ಜಿಲ್ಲೆಯಲ್ಲಿ ಐದು ಕಾಂಗ್ರೆಸ್ ಶಾಸಕರಿದ್ದು, ಈ ಬಾರಿ ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದ್ದು, ಈ ಬಾರಿ ಉತ್ತರಕನ್ನಡ ಜಿಲ್ಲೆಯಿಂದಲೇ ಬದಲಾವಣೆ ಆರಂಭ ಎಂದು ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ ಹಲವಾಯಿಯವರು ಹೇಳಿದರು.

ಅವರು ಇಂದು ಶನಿವಾರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.‌ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರ ಗೆಲುವಿನ ಮೂಲಕ ಕೆನರಾ ಲೋಕಸಭಾ ಕ್ಷೇತ್ರ ಮರಳಿ ಕಾಂಗ್ರೆಸ್ ತೆಕ್ಕೆಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳು ಹಾಗೂ ಕೇಂದ್ರದ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಕಾರಿಯಾಗಲಿದೆ. ನಮ್ಮ‌ ನಾಯಕ ಅರ್.ವಿ.ದೇಶಪಾಂಡೆಯವರ ಮಾರ್ಗದರ್ಶನದಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ನಾವೆಲ್ಲರೂ ಒಂದಾಗಿ ಶ್ರಮಿಸುತ್ತೇವೆ. ಮಾ:31 ರಂದು ಸಂಜೆ ಪಕ್ಷದ ಮುಖಂಡರ, ಕಾರ್ಯಕರ್ತರ ಸಭೆಯು ನಗರದ ಕಾರ್ಮಿಕ ಭವನದಲ್ಲಿ ನಡೆಯಲಿದ್ದು, ಈ ಸಭೆಯಲ್ಲಿ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹಾಗೂ ನಾಯಕರಾದ ಆರ್.ವಿ.ದೇಶಪಾಂಡೆಯವರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ಸಿಗೊಳಿಸುವಂತೆ ಮೋಹನ‌ ಹಲವಾಯಿಯವರು ಕರೆ‌ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯೆ ಯಾಸ್ಮಿನ್ ಕಿತ್ತೂರು,‌ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಕರಿಂ ಅಜ್ರೇಕರ, ಆರ್.ಪಿ.ನಾಯ್ಕ, ಸಾಧಿಕ್ ಮುಕಾಶಿ, ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಪೂಜಾರ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಬಂದಂ, ಯುವ ಕಾಂಗ್ರೆಸ್ ಅಧ್ಯಕ್ಷ ಉಸ್ಮಾನ್ ಮುನ್ನಾ ವಹಾಬ್, ಪಕ್ಷದ ಮುಖಂಡರುಗಳಾದ ದಾದಾಪೀರ್ ನದೀಮುಲ್ಲಾ, ಬಸೀರ್ ಗಿರಿಯಾಳ, ಅನಿಲ್ ದಂಡಗಲ್, ದಿವಾಕರ ನಾಯ್ಕ,ರಿಯಾಜ್ ಬಾಬು ಸೈಯದ್, ರಫೀಕ್ ಖಾನ್, ರಾಮಲಿಂಗ ಜಾಧವ್, ಪ್ರತಾಪ್ ಸಿಂಗ್ ರಜಪೂತ್, ಅಡಿವೆಪ್ಪ‌ ಭದ್ರಕಾಳಿ, ಪ್ರಭುದಾಸ ಎನಿಬೇರಾ, ಜಾಫರ್ ಮಸನಗಟ್ಟಿ, ಕಿರಣ್ ಸಿಂಗ್ ರಜಪೂತ, ಸದ್ದಾಂ ಬಾಳೆಕುಂದ್ರಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.