![Charmadi Ghat ರಸ್ತೆಯಲ್ಲಿ ಪೊಲೀಸ್ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು](https://www.udayavani.com/wp-content/uploads/2024/07/ghat-415x269.jpg)
Student: ಬಸ್ಸಿನಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ… ತಲೆಗೆ ಗಂಭೀರ ಗಾಯ
Team Udayavani, Feb 23, 2024, 12:07 PM IST
![Student: ಬಸ್ಸಿನಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ… ತಲೆಗೆ ಗಂಭೀರ ಗಾಯ](https://www.udayavani.com/wp-content/uploads/2024/02/bus-2-620x380.jpg)
ಮುಂಡಗೋಡ : ವಿದ್ಯಾರ್ಥಿನಿಯೊಬ್ಬಳು ಚಲಿಸುತ್ತಿದ್ದ ಬಸ್ಸಿನಿಂದ ಇಳಿಯುವಾಗ ಬಿದ್ದು ತಲೆಗೆ ಗಂಭೀರ ಗಾಯವಾದ ಘಟನೆ ಶುಕ್ರವಾರ ಪಟ್ಟಣ ಪಂಚಾಯಿತಿಯ ಆಟೋ ನಿಲ್ದಾಣದ ಬಳಿ ನಡೆದಿದೆ.
ಬಾಚಣಕಿ ಗ್ರಾಮದ ಆಶಾ ಹೊತಗಣ್ಣನವರ ಗಾಯಗೊಂಡ ವಿದ್ಯಾರ್ಥಿನಿ.
ಆಶಾ ಇಲ್ಲಿನ ಪ್ರಥಮ ದರ್ಜೆಯ ಬಿಎ ವಿದ್ಯಾರ್ಥಿನಿಯಾಗಿದ್ದು. ಬಾಚಣಕಿ ಗ್ರಾಮದಿಂದ ಕಾಲೇಜಿಗೆ ಬರಲು ಹುಬ್ಬಳ್ಳಿ ಶಿರಶಿ ಮಾರ್ಗದ ಬಸ್ಸಿಗೆ ಈ ವಿದ್ಯಾರ್ಥಿನಿ ಹತ್ತಿದ್ದಾಳೆ. ಇನ್ನೇನು ತಾನು ಇಳಿಯುವ ನಿಲ್ದಾಣ ಬಂತು ಎಂದು ಚಲಿಸುತ್ತಿರುವ ಬಸ್ಸಿನಿಂದ ಇಳಿಯಲು ಮುಂದಾದಾಗ ಆಯಾ ತಪ್ಪಿ ಬಿದ್ದಿದ್ದಾಳೆ ಎನ್ನಲಾಗಿದೆ. ಇದರ ಪರಿಣಾಮ ವಿದ್ಯಾರ್ಥಿನಿಯ ತಲೆಗೆ ಗಂಭೀರ ಗಾಯವಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇದನ್ನೂ ಓದಿ: INDvsENG; ಆರ್ ಸಿಬಿ ಬೌಲರ್ ವೇಗಕ್ಕೆ ಕಂಗಾಲಾದ ಆಂಗ್ಲರು; ಮೊದಲ ಪಂದ್ಯದಲ್ಲೇ ಆಕಾಶ್ ಮಿಂಚು
ಟಾಪ್ ನ್ಯೂಸ್
![Charmadi Ghat ರಸ್ತೆಯಲ್ಲಿ ಪೊಲೀಸ್ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು](https://www.udayavani.com/wp-content/uploads/2024/07/ghat-415x269.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![R.Ashok](https://www.udayavani.com/wp-content/uploads/2024/07/R.Ashok_-150x90.jpg)
Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್
![Sanganna-Kardi](https://www.udayavani.com/wp-content/uploads/2024/07/Sanganna-Kardi-150x90.jpg)
BJPಯಲ್ಲಿ ಆರೆಸ್ಸೆಸ್ ಮಾತು ನಡೆಯಲ್ಲ: ಸಂಗಣ್ಣ ಕರಡಿ
![renukaacharya](https://www.udayavani.com/wp-content/uploads/2024/07/renukaacharya-150x100.jpg)
Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![CM-Police](https://www.udayavani.com/wp-content/uploads/2024/07/CM-Police-150x104.jpg)
Karnataka Police: ಡ್ರಗ್ಸ್, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.