![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 24, 2021, 3:41 PM IST
ಕುಮಟಾ: ತಾಲೂಕಿನ ಹೊಲನಗದ್ದೆಯಲ್ಲಿರುವ ಸಿಆರ್ಸಿ ಕಟ್ಟಡಕ್ಕೆ ಹೊಸರೂಪ ನೀಡಲಾಗಿದ್ದು, ಬಣ್ಣ ಕಳೆದುಕೊಂಡು ಮಸುಕಾದ ಕಟ್ಟಡವೀಗ ಸುಣ್ಣ ಬಣ್ಣಗಳಿಂದ ಅಲಂಕೃತಗೊಂಡಿದೆ.
ಕಟ್ಟಡದ ಹೊರ ಆವರಣದ ಗೋಡೆಗಳು ಗ್ರಾಮೀಣ ಸೊಗಡಿನ ವರ್ಲಿ ಚಿತ್ರಗಳಿಂದ ಸುಂದರವಾಗಿ ಕಂಗೊಳಿಸುತ್ತಿದೆ. ಒಳ ಗೋಡೆಗಳು ದೇಶದ ಮಹಾಪುರುಷರ ಚಿತ್ರ ಹಾಗೂ ಕನ್ನಡ ನಾಡಿನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಚಿತ್ರಗಳನ್ನು ಹೊಂದಿದ್ದು, ಇದರ ಜೊತೆಗೆ ಕ್ಲಸ್ಟರ್ನ ಅವಶ್ಯಕ ಮಾಹಿತಿಗಳನ್ನೂ ಒಳಗೊಂಡಿದ್ದು, ಕಟ್ಟಡದ ಸುರಕ್ಷತೆ ದೃಷ್ಟಿಯಿಂದ ಸ್ಲ್ಯಾಪ್ ಮೇಲೆ ಹಂಚಿನ ಹೊದಿಕೆ ಅಳವಡಿಸಲಾಗಿದೆ.
ಇದನ್ನೂ ಓದಿ:ಸೋಡಿಗದ್ದೆ ಮಹಾಸತಿ ಜಾತ್ರೋತ್ಸವ ಆರಂಭ
ಒಟ್ಟಿನಲ್ಲಿ ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಇದ್ದರೆ ತಮ್ಮ ಕಾರ್ಯಾಲಯವನ್ನು ಹೇಗೆ ಆಕರ್ಷಣೀಯ ಕೇಂದ್ರವನ್ನಾಗಿ ಪರಿವರ್ತಿಸಬಲ್ಲರು ಎಂಬುದಕ್ಕೆ ಹೊಲನಗದ್ದೆ ಸಿಆರ್ಸಿ ಕಟ್ಟಡ ಉತ್ತಮ ಉದಾಹರಣೆಯಾಗಿದೆ. ಇಲ್ಲಿ ಕಳೆದ ಮೂರು ವರ್ಷಗಳಿಂದ ಸಿಆರ್ ಪಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರದೀಪ ನಾಯಕರು ತಮ್ಮ ಸಕಾರಾತ್ಮಕ ನಿರ್ಧಾರದಿಂದ ಈ ಬದಲಾವಣೆಗೆ ಕಾರಣರಾಗಿದ್ದಾರೆ. ಅವರ ಈ ಕಾರ್ಯಕ್ಕೆ ಶೈಕ್ಷಣಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.