ಮಳೆ‌ ನೀರು‌ ಬರುವ ಮನೆಗಳಿಗೆ ಶಾಶ್ವತ‌ ಪರಿಹಾರ: ಸಚಿವ ಮಂಕಾಳು ವೈದ್ಯ

ಶಿರಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆದೇಶ

Team Udayavani, Jul 26, 2023, 3:47 PM IST

ಮಳೆ‌ ನೀರು‌ ಬರುವ ಮನೆಗಳಿಗೆ ಶಾಶ್ವತ‌ ಪರಿಹಾರ: ಸಚಿವ ಮಂಕಾಳು ವೈದ್ಯ

ಶಿರಸಿ: ಪ್ರತೀ ವರ್ಷ ಮಳೆ‌ ನೀರಿನ ಸಮಸ್ಯೆ‌ ಇದ್ದರೆ, ಗುಡ್ಡ ಕುಸಿತ ಆತಂಕ ಇದ್ದರೆ ಅವರಿಗೆ‌ ಶಾಶ್ವತ ಬದಲಿ ವ್ಯವಸ್ಥೆ ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಆದೇಶಿಸಿದರು.

ಬುಧವಾರ ನಗರದಲ್ಲಿ ಪ್ರಗತಿ ಪರಿಶಿಲನೆ ನಡೆಸಿ ಮಾತನಾಡಿ ಅವರು, ಯಾವುದೇ ಕಾರಣಕ್ಕೆ‌ ಕಾಳಜಿ ಕೇಂದ್ರ ಮುಂದಿನ ಮಳೆಗಾಲದಲ್ಲಿ ಮತ್ತೆ ನೀರು ಬಂತು, ನೀರು ಇಳಿಯುವ ತನಕ ಮನೆ ಬಿಡಬೇಕು ಎದುರಾಗದಂತೆ‌ ನೋಡಿಕೊಳ್ಳಬೇಕು.ನಿನ್ನೆ ಹೊನ್ನಾವರದಲ್ಲಿ 60 ದಾಟಿದ ಮಹಿಳೆಯರು ನೋವು ತೋಡಿಕೊಂಡಿದ್ದು ನನಗೂ ನೋವಾಗಿ ಕಾಡಿದೆ. ನಾವಾದರೂ ಜನರ ಸಮಸ್ಯೆ ಇತ್ಯರ್ಥ ಮಾಡಬೇಕು. ಈ‌ ಸಮಸ್ಯೆ‌ ಜೀವಂತ ಇಡಬಾರದು. ಮುಂದಿನ ಮಳೆಗಾಲದಲ್ಲಿ ನೀರು ಬಂತು, ಮನೆ ಹತ್ತಿರ ಗುಡ್ಡ ಜರಿತು ಆಗದೇ ಶಾಶ್ವತ ಪರಿಹಾರ ಕೊಡಿಸಬೇಕು ಎಂದರು.

ಇದಕ್ಕಾಗಿ ಶಾಸಕರ ಮಾರ್ಗದರ್ಶನದಲ್ಲಿ, ತಹಸೀಲ್ದಾರರು, ಎಸಿ ಜೊತೆಯಾಗಿ ಕಂದಾಯ ಭೂಮಿ ಅಥವಾ ಜಾಗ ಖರೀದಿ ಮಾಡಿ. ಜಿಪಿಎಸ್ ಆದ ಅರಣ್ಯ ಅತಿಕ್ರಮಣದಾರರಿಗೆ ಕೂಡ ಮನೆ ಕೊಡುತ್ತೇವೆ ಎಂದರು.

ಸಾಮಾನ್ಯ ಜನತೆಗೆ, ಬಡವರಿಗೆ ಸಹಾಯ ಮಾಡಿದರೆ ಅದೇ ಒಳ್ಳೆಯ ಕೆಲಸ. ಯಾವುದೇ ರೀತಿಯಲ್ಲೂ ದೂರು ಬರದಂತೆ ನೋಡಿಕೊಳ್ಳಬೇಕು . ಸಾಮಾನ್ಯ ಜನರು, ಬಡವರಿಂದ ಸಮಸ್ಯೆಗಳು ಬಾರದೇ ಇದ್ದರೆ ಆಯಿತು. ಅದಕ್ಕೆ ಸಮಸ್ಯೆ ಇಲ್ಲ. ಜನರ‌ ಸಮಸ್ಯೆ‌ ಈಡೇರಿಸಲು ಒಂದಾಗಿ‌ ಕೆಲಸ ಮಾಡಬೇಕು.

25ರಿಂದ 50 ಲ.ರೂ. ಪ್ರತಿ ತಹಸೀಲ್ದಾರರ ಖಾತೆಯಲ್ಲಿ ಇದೆ. ಶಿರಸಿಗೆ ಬರಲು ವಿಳಂಬ ಆಗಿದೆ. ಆದರೆ ನಿರ್ಲಕ್ಷ್ಯ ಇಲ್ಲ. ಇಲ್ಲಿನ ‌ಸಮಸ್ಯೆ ಕಾರವಾರದಲ್ಲಿ ಚರ್ಚೆ ಮಾಡಿದ್ದೇವೆ ಎಂದ ಅವರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಅಭಿಯಂತರರು ನಿರ್ಲಕ್ಷ್ಯ ಮಾಡಿದ್ದೇ ಕುಮಟಾ ಶಿರಸಿ, ಶಿರಸಿ ಹಾವೇರಿ ರಸ್ತೆ ಸಮಸ್ಯೆಗೆ ಕಾರಣ ಎಂದೂ ವಾಗ್ದಾಳಿ ನಡೆಸಿದರು.

ಈ ವೇಳೆ ಶಾಸಕ ಭೀಮಣ್ಣ ನಾಯ್ಕ, ಸಹಾಯಕ ಆಯುಕ್ತ ಆರ್.ದೇವರಾಜ, ತಹಸೀಲ್ದಾರರಾದ ಶ್ರೀಧರ‌ ಮುಂದಲಮನಿ, ಶ್ರೀಕೃಷ್ಣ ಕಾಮಕರ, ಮಂಜುನಾಥ ಮನವಳ್ಳಿ‌ ಸೇರಿದಂತೆ ವಿವಿಧ ಅಧಿಕಾರಿಗಳು‌ ಇದ್ದರು

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.