Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ


Team Udayavani, Nov 1, 2024, 5:18 PM IST

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

ದಾಂಡೇಲಿ: ರೈತರ ಜಮೀನನ್ನು ವಕ್ಫ್‌ಗೆ ಹಸ್ತಾಂತರಿಸುವ ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ನ.4ರಂದು ರಾಜ್ಯವ್ಯಾಪಿ ಹೋರಾಟಕ್ಕೆ ಬಿಜೆಪಿ ಕರೆ ನೀಡಿದ ಹಿನ್ನೆಲೆಯಲ್ಲಿ ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲ್ಲೂಕಿನ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕರು ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುನೀಲ ಹೆಗಡೆ ಅವರು ಹೇಳಿದರು.

ಅವರು ಶುಕ್ರವಾರ ನಗರದಲ್ಲಿರುವ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅಮಾಯಕ ರೈತರ ಪಹಣಿಗಳಲ್ಲಿ ‘ವಕ್ಫ್‌ ಆಸ್ತಿ, ಪರಭಾರೆ ನಿಷೇಧಿಸಿದೆ’ ಎಂದು ನಮೂದಿಸುವ ಮೂಲಕ ರಾಜ್ಯಾದ್ಯಂತ ರೈತರ ಜಮೀನು ಕಬಳಿಸುವ ಪ್ರಯತ್ನ ನಡೆದಿದೆ. ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈ ಸಂದರ್ಭದಲ್ಲಿ ವಿರೋಧ ಪಕ್ಷವಾಗಿರುವ ಬಿಜೆಪಿ ರೈತರ ಪರವಾಗಿ ಪ್ರತಿಭಟನೆ ಮಾಡಲಡಬೇಕಾಗಿದೆ. ಈ ಹೋರಾಟ ರೈತರ ಭೂಮಿಗಾಗಿ ಹೋರಾಟವಾಗಿದ್ದು, ಈ ಹೋರಾಟದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ವಿಶೇಷವಾಗಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸುನೀಲ‌ ಹೆಗಡೆಯವರು ಕರೆ‌ ನೀಡಿದರು.

ಈ ಸಂದರ್ಭದಲ್ಲಿ ದಾಂಡೇಲಿ ಬಿಜೆಪಿ ಮಂಡಲದ ಅಧ್ಯಕ್ಷರಾದ ಬುದವಂತಗೌಡ ಪಾಟೀಲ್, ಜೋಯಿಡಾ ಬಿಜೆಪಿ ಮಂಡಲದ ಅಧ್ಯಕ್ಷರಾದ ಶಿವಾಜಿ ಗೋಸಾವಿ, ಪಕ್ಷದ ಪ್ರಮುಖರಾದ ರೋಷನ್ ನೇತ್ರಾವಳಿ, ಸುಧಾಕರ ರೆಡ್ಡಿ, ಗುರು ಮಠಪತಿ, ಗಿರೀಶ ಟೋಸೂರು, ರವಿ ಗಾಂವಕರ, ಪ್ರಶಾಂತ ಬಸೂರ್ತೆಕರ, ಗಿರೀಶ ಗೋಸಾವಿ, ಗುರಪ್ಪ ಹಣಬರ, ಚೆನ್ನಬಸಪ್ಪ‌ ಮುರುಗೋಡ, ಅಪ್ಪಸಾಹೇಬ ಕಾಂಬಳೆ, ಜಾನು, ಕೃಷ್ಣ ಕೋಕರೆ, ಉಮಾ ಹನುಮಸಾಗರ, ಬಿಜೆಪಿ ನಗರ ಸಭಾ ಸದಸ್ಯರುಗಳಾದ ವಿಜಯ ಕೋಲೆಕರ, ಶೋಭಾ ಜಾಧವ, ಪದ್ಮಜಾ ಪ್ರವೀಣ್ ಜನ್ನು, ರಮಾ ರವೀಂದ್ರ, ಅನ್ನಪೂರ್ಣ ಬಾಗಲಕೋಟೆ‌ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳುಮಾಡಿಕೊಳ್ಳದ ಭಗವಂತ

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳು ಮಾಡಿಕೊಳ್ಳದ ಭಗವಂತ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Karkala; ಕಾರು-ಬೈಕ್‌ ಢಿಕ್ಕಿ: ಸವಾರ ಗಂಭೀರ

Karkala; ಕಾರು-ಬೈಕ್‌ ಢಿಕ್ಕಿ: ಸವಾರ ಗಂಭೀರ

Mangaluru: ಭೂವಿವಾದ, ಕಳೆ ಕತ್ತರಿಸುವ ಯಂತ್ರದಿಂದ ಹಲ್ಲೆ: ನಾಲ್ವರಿಗೆ ಶಿಕ್ಷೆ

Mangaluru: ಭೂವಿವಾದ, ಕಳೆ ಕತ್ತರಿಸುವ ಯಂತ್ರದಿಂದ ಹಲ್ಲೆ: ನಾಲ್ವರಿಗೆ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK: ಕೇತಗಾನಹಳ್ಳಿ ಜಮೀನು ಸರ್ವೇ ರಾಜಕೀಯ ಸೇಡಿನ ಭಾಗ

HDK: ಕೇತಗಾನಹಳ್ಳಿ ಜಮೀನು ಸರ್ವೇ ರಾಜಕೀಯ ಸೇಡಿನ ಭಾಗ

K. J. George: ವಿದ್ಯುತ್‌ ಸಮಸ್ಯೆ ನಿವಾರಣೆಗೆ 150ಕ್ಕೂ ಹೆಚ್ಚು ಉಪಕೇಂದ್ರ ಸ್ಥಾಪನೆ

K. J. George: ವಿದ್ಯುತ್‌ ಸಮಸ್ಯೆ ನಿವಾರಣೆಗೆ 150ಕ್ಕೂ ಹೆಚ್ಚು ಉಪಕೇಂದ್ರ ಸ್ಥಾಪನೆ

ಬಿ.ವೈ. ವಿಜಯೇಂದ್ರ ವಿದೂಷಕನ ಪಾತ್ರ ನಿರ್ವಹಿಸಲಿ: ರಮೇಶ್‌ಬಾಬು

ಬಿ.ವೈ. ವಿಜಯೇಂದ್ರ ವಿದೂಷಕನ ಪಾತ್ರ ನಿರ್ವಹಿಸಲಿ: ರಮೇಶ್‌ಬಾಬು

Bengaluru: ಜೆಸಿಬಿ ಹರಿದು ಎರಡೂವರೆ ವರ್ಷದ ಮಗು ಸಾವು

Bengaluru: ಜೆಸಿಬಿ ಹರಿದು ಎರಡೂವರೆ ವರ್ಷದ ಮಗು ಸಾವು

Chikkamagaluru: ಜಲಪಾತದಲ್ಲಿ ಈಜಲು ಹೋಗಿ ಮೃತಪಟ್ಟ ಯುವಕ

Chikkamagaluru: ಜಲಪಾತದಲ್ಲಿ ಈಜಲು ಹೋಗಿ ಮೃತಪಟ್ಟ ಯುವಕ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳುಮಾಡಿಕೊಳ್ಳದ ಭಗವಂತ

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳು ಮಾಡಿಕೊಳ್ಳದ ಭಗವಂತ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.