ಚತುಷ್ಪಥ ಕೆಲಸ ಅವೈಜ್ಞಾನಿಕ: ಐಆರ್‌ಬಿ ವಿರುದ್ಧ ಆಕ್ರೋಶ


Team Udayavani, Aug 2, 2019, 2:31 PM IST

uk-tdy-3

ಅಂಕೋಲಾ: ಬೆಳಸೆ ಗ್ರಾಮಸ್ಥರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಅಂಕೋಲಾ: ಚತುಷ್ಪಥ ಹೆದ್ದಾರಿ ಕಾಮಗಾರಿ ಕೈಗೊಂಡ ಐಆರ್‌ಬಿ ಕಂಪನಿ ಅವೈಜ್ಞಾನಿಕ ಕಾಮಗಾರಿಯಿಂದ ಬೆಳಸೆಯ 40 ಎಕರೆ ಕೃಷಿ ಭೂಮಿ ಜಲಾವೃತಗೊಂಡು ಕೃಷಿ ಕಾರ್ಯ ಮಾಡಲು ಸಾಧ್ಯವಾಗುತ್ತಿಲ್ಲ. ಸ್ಥಳಕ್ಕೆ ಅಧಿಕಾರಿಗಳು ಬಂದು ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುರುವಾರ ಬೆಳಸೆ ಗ್ರಾಮಸ್ಥರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಐಆರ್‌ಬಿ ಕಂಪನಿಯವರು ಬೆಳಸೆ ರೈಲ್ವೆ ಸೇತುವೆ ಅಡಿಯಿಂದ ರಸ್ತೆ ಹಾಗೂ ಹಳ್ಳಕ್ಕೆ ಸೇತುವೆ ನಿರ್ಮಿಸುವ ಸಲುವಾಗಿ ರೈತರ ಕೃಷಿ ಜಮೀನು ಸ್ವಾಧೀನಪಡಿಸಿಕೊಂಡು ಕೃಷಿ ಭೂಮಿಯನ್ನು ಸಮತಟ್ಟುಗೊಳಿಸಿ ರಸ್ತೆ ಹಾಗೂ ಸೇತುವೆ ನಿರ್ಮಿಸಲು ಮಣ್ಣು ಹಾಕಲಾಗಿದೆ. ಸ್ವಾಧೀನಪಡಿಸಿಕೊಂಡ ಜಮೀನಿನ ಮಧ್ಯ ಭಾಗದಲ್ಲಿ ಹಳ್ಳ ಹರಿಯುತ್ತಿದ್ದು, ಈ ಹಳ್ಳಕ್ಕೆ ಸೇತುವೆ ನಿರ್ಮಿಸುವ ಸಂದರ್ಭದಲ್ಲಿ ಹೂಳು ತುಂಬಿಕೊಂಡಿದೆ. ಮಳೆಗಾಲದಲ್ಲಿ ನೀರಿನ ಹರಿವು ಹೆಚ್ಚಿರುವುದರಿಂದ ನೀರು ಸರಿಯಾಗಿ ಹರಿದು ಹೋಗಲಾರದೆ 40 ಎಕರೆ ಅಕ್ಕ ಪಕ್ಕದ ಕೃಷಿ ಭೂಮಿ ಮುಳುಗಡೆಯಾಗಿ ತೊಂದರೆಯಾಗಿದೆ. ಕಂಪನಿಯವರನ್ನು ಸ್ಥಳಕ್ಕೆ ಕರೆಸಿ ಸಮಸ್ಯೆ ಬಗೆಹರಿಸದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ತಹಶೀಲ್ದಾರ್‌ ಅಶೋಕ ಗುರಾಣಿ ಮನವಿ ಸ್ವೀಕರಿಸಿ ಕಂಪನಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಹಾರದ ಕುರಿತು ಚರ್ಚಿಸುವ ಭರವಸೆ ನೀಡಿದರು. ಜಿಪಂ ಸದಸ್ಯ ಜಗದೀಶ ನಾಯಕ ಮೊಗಟಾ, ಬೆಳಸೆ ಗ್ರಾಪಂ ಅಧ್ಯಕ್ಷ ಶಂಕರ ಗೌಡ, ತಾಪಂ ಸದಸ್ಯ ಬೀರಾ ಗೌಡ, ಗ್ರಾಪಂ ಸದಸ್ಯರಾದ ಸೋಮು ಗೌಡ, ರಮೇಶ ಗೌಡ, ತಿಮ್ಮಾ ಗೌಡ, ಪ್ರಮುಖರಾದ ಬೊಮ್ಮಯ್ಯ ಗೌಡ, ಮಾರುತಿ ಗೌಡ, ಲಕ್ಷ್ಮಣ ಗೌಡ, ನಾಗಪ್ಪ ಗೌಡ, ಮಂಜುನಾಥ ಗೌಡ, ನಾಗರಾಜ ಗೌಡ, ಮಣಿಕಂಠ ಗೌಡ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.