Raju Talikote: ಗುಬ್ಬಿ ಗೂಡು ಕಟ್ಟುವಂತೆ ರಂಗಾಯಣ ಕಟ್ಟುವೆವು


Team Udayavani, Oct 24, 2024, 6:16 PM IST

9

ಶಿರಸಿ: ಗುಬ್ಬಿ ಗೂಡು ಕಟ್ಟುವಂತೆ ಒಂದೊಂದೇ ಎಳೆ ರಂಗಾಯಣ ಕಟ್ಟುವೆವು. ಎಲ್ಲರ ಸಹಕಾರ ಪಡೆದು ಮುನ್ನಡೆಯುತ್ತೇವೆ ಎಂದು ಧಾರವಾಡದ ರಂಗಾಯಣ ನಿರ್ದೇಶಕ ರಾಜು ತಾಳಿಕೋಟೆ ಹೇಳಿದರು.

ನಗರದ ರಂಗಧಾಮದಲ್ಲಿ ಗುರುವಾರ ಸುದ್ದಿಗೋಷ್ಟಿ ನಡೆಸಿ ಗುಬ್ಬಿಯ ಗೂಡಿಗೆ ಒಂದೊಂದು ಎಳೆನೂ ಮುಖ್ಯವಾದಂತೆ ರಂಗಾಯಣಕ್ಕೂ ಮಹತ್ವದ್ದು. ಧಾರವಾಡದ‌ ರಂಗಾಯಣಕ್ಕೆ ಏಳು ಜಿಲ್ಲೆಗಳಿವೆ. ರಂಗಾಯಣಕ್ಕೆ ಸವಾಲು ಕೂಡ ಇದೆ. ರಂಗಾಯಣ ಚೌಕಟ್ಟು ಮೀರದೆ ಸವಾಲು ಎದುರಿಸಿ ಗೆಲ್ಲಿಸಬೇಕು ಎಂದರು.

ರಂಗಾಯಣಕ್ಕೆ ಅದರದ್ದೇ ಆದ ಇತಿಮಿತಿಗಳಿವೆ. ಚೌಕಟ್ಟು‌ ಮೀರದಂತೆ ಕೆಲಸ ‌ಮಾಡಬೇಕು. ಒಳ್ಳೆ ನಾಟಕ, ಒಳ್ಳೆ ಕಲಾವಿದರು, ಸಂಘಟನೆಗಳು ಬೇಕಿದೆ. ಪ್ರೇಕ್ಷಕರಿಗೆ ಪೌರಾಣಿಕ ನಾಟಕಗಳನ್ನು ಹೆಚ್ಚೆಚ್ಚು ತಲುಪಿಸಬೇಕಾಗಿದೆ ಎಂದ ಅವರು, ಮೈಸೂರು‌ ರಂಗಾಯಣದ ಮಾದರಿ ಗೌರವ ಸಿಗಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಧಾರವಾಡ ರಂಗಾಯಣಕ್ಕೆ ಶಿಕ್ಷಕರು ಹಾಗು ರಂಗ ಶಾಲೆ ಒದಗಿಸಿವಂತೆ ಬೇಡಿಕೆ ಇದೆ ಎಂದರು.

ಸರಕಾರದ ಮುಂದೆ ಕಂದಗಲ್ ಹನುಮಂತರಾಯ‌ರ ನಾಟಕ ಪ್ರಸ್ತುತಿಗೆ ನೆರವಿಗೆ ಕೇಳಿದ್ದೇವೆ.ಕಂದಗಲ್‌ ಮಹಾಭಾರತ ಎಂಟು ನಾಟಕಗಳನ್ನು ಯುವ ಪೀಳಿಗೆಗೆ ಕೊಂಡೊಯ್ಯಬೇಕು. ರಂಗಭೂಮಿಯ ಪ್ರೇಕ್ಷಕರ ಹೆಚ್ಚು ಮಾಡುವುದು ನಮ್ಮ ಆಶಯ ಎಂದರು.

ರಂಗಾಯಣವು ಗ್ರಾಮೀಣ ಹಾಗೂ ಸ್ಥಳೀಯ ಕಲಾವಿದರನ್ನು ನಾಟಕದ ಮೂಲಕ ಬೆಂಬಲಿಸಲು ಮುಂದಾಗಿದ್ದೇವೆ. ರಂಗಾಯಣದ ರಿಜಿಸ್ಟಾರ್ ಶಶಿಕಲಾ‌ ಹುಡೇದ, ರಂಗಾಯಣ ಧಾರವಾಡದಿಂದ ರಂಗಭೂಮಿಯ ಚಟುವಟಿಕೆಗೆ ಉತ್ತೇಜನ ನೀಡಬೇಕು. ನಾಟಕ ಶಿಬಿರ ನಡೆಸಿ ರಂಗ ಚಟುವಟಿಕೆಯತ್ತ ಒಲಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಅದಕ್ಕಾಗಿ ಶಿಬಿರವನ್ನು ಉತ್ತೇಜನಕಾರಿಯಾಗಿ ಚಟುವಟಿಕೆಗಳನ್ನು ನಡೆಸಲು ಯೋಜಿಸಲಾಗಿದೆ ಎಂದರು. ಚಂದ್ರು ಉಡುಪಿ ಸ್ವಾಗತಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿUttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

3

Dandeli: ಸಮರ್ಪಕ ಬೀದಿ ದೀಪ ನಿರ್ವಹಣೆಗೆ ಆಗ್ರಹಿಸಿ ಬಿಜೆಪಿ ನಗರಸಭಾ ಸದಸ್ಯರಿಂದ ಪ್ರತಿಭಟನೆ

Shiruru: ದುರಂತದಲ್ಲಿ ಸಾವು; ಮೃತದೇಹ ಸಿಗದಿದ್ದರೂ ಕುಟುಂಬಕ್ಕೆ ಪರಿಹಾರ: ಡಿಸಿ

Shiruru: ದುರಂತದಲ್ಲಿ ಸಾವು; ಮೃತದೇಹ ಸಿಗದಿದ್ದರೂ ಕುಟುಂಬಕ್ಕೆ ಪರಿಹಾರ: ಡಿಸಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.