ಕಲಾವಿದರ ನೆರವಿಗೆ ಸಂಕಷ್ಟ ಪರಿಹಾರ ನಿಧಿ


Team Udayavani, Apr 25, 2020, 6:37 PM IST

ಕಲಾವಿದರ ನೆರವಿಗೆ ಸಂಕಷ್ಟ  ಪರಿಹಾರ ನಿಧಿ

ಸಾಂದರ್ಭಿಕ ಚಿತ್ರ

ಶಿರಸಿ: ವೃತ್ತಿಪರ ಬಡ ಕಲಾವಿದರ ಸಂಕಷ್ಟಕ್ಕೆ ನೆರವಾಗುವ ನಿಧಿ ಸ್ಥಾಪಿಸಲು ಯಕ್ಷಗಾನ ಅಕಾಡೆಮಿ ಯೋಜಿಸಿದೆ. ಅಪಘಾತದಲ್ಲಿ ಗಾಯಗೊಂಡವರು, ರಂಗಭೂಮಿಯಲ್ಲಿ ಸೇವೆ ಸಲ್ಲಿಸಲಾಗದೇ ಅವಘಡದಲ್ಲಿ ನೊಂದವರು, ಕೋವಿಡ್ 19 ಸಂಕಷ್ಟದಲ್ಲಿ ಸಿಲುಕಿದವರ ತುರ್ತು ನೆರವಿಗೆ ಈ ನಿಧಿ ಬಳಕೆಗೆ ಅವಕಾಶ ಕಲ್ಪಿಸಲು ಚಿಂತಿಸಲಾಗಿದೆ.

ಏನಿದು ಯೋಜನೆ?: ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೋವಿಡ್ 19 ಸಂಕಷ್ಟದಲ್ಲಿ ಅರ್ಹ ಕಲಾವಿದರಿಗೆ 2 ಸಾವಿರ ರೂ. ನೀಡಲು ಯೋಜಿಸಿದೆ. ಆದರೆ, ಯಕ್ಷಗಾನ ಅಕಾಡೆಮಿ ದೀರ್ಘ‌ಕಾಲಿಕ ಸಂಕಷ್ಟ ನಿಧಿ ಸ್ಥಾಪನೆಗೆ ಚಿಂತಿಸಿದ್ದು, ಕೋವಿಡ್ 19 ಬಳಿಕವೂ ಉಳಿದ ಹಣದಲ್ಲಿ ಸಂಕಷ್ಟದಲ್ಲಿರುವ ಕಲಾವಿದರ ಬದುಕಿಗೆ ಬೆಳಕಾಗಲು ಬಯಸಿದೆ.

ಕಳೆದ ಬಜೆಟ್‌ ಪೂರ್ವದಲ್ಲೇ ಅಕಾಡೆಮಿ ಅಧ್ಯಕ್ಷ ಪ್ರೊ| ಎಂ.ಎ. ಹೆಗಡೆ ದಂಟ್ಕಲ್‌ ಸಂಕಷ್ಟ ಪರಿಹಾರ ನಿಧಿ  ಸ್ಥಾಪನೆಗೆ ಕ್ರಿಯಾಯೋಜನೆ ಸಲ್ಲಿಸಿ ಅನುಮತಿ ಪಡೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಹಾಸಿಗೆ ಹಿಡಿದವರಿಗೆ, ಮರಳಿ ರಂಗ ಏರದೇ ಇರುವವರಿಗೆ ನೆರವಾಗುವ ನಿಟ್ಟಿನಲ್ಲಿ ಈ ಪ್ರಸ್ತಾಪ ಮಾಡಲಾಗಿತ್ತು.

ಆರ್ಥಿಕ ಮೂಲ ಏನು?: ಅಕಾಡೆಮಿ ಸಾರ್ವಜನಿಕರ ಸಹಭಾಗಿತ್ವವನ್ನೂ ಬಯಸಿದೆ. ಅಧ್ಯಕ್ಷ, ರಜಿಸ್ಟ್ರಾರ್‌ ಅವರ ಜಂಟಿ ಖಾತೆಯನ್ನು ರಾಷ್ಟ್ರೀಕೃತ ಬ್ಯಾಂಕ್‌ ನಲ್ಲಿ ತೆರೆದು ಅಲ್ಲಿಗೇ ನೇರವಾಗಿ ದಾನಿಗಳು ನೆರವನ್ನು ಜಮಾ ಮಾಡಬಹುದಾಗಿದೆ. ನಿಗದಿತ ಸಮಯದಲ್ಲಿ ಜಮಾಗೊಂಡ ಹಣ ಪರಿಶೀಲಿಸಿ ಸಂಕಷ್ಟದಲ್ಲಿರುವ ಕಲಾವಿದರಿಗೆ ನೀಡಲು ಚಿಂತಿಸಲಾಗಿದೆ.

ವೃತ್ತಿಪರ ಕಲಾವಿದರ ಕಷ್ಟ: ಮೂಡಲ ಪಾಯ, ಘಟ್ಟದ ಕೋರೆ, ಬಡಾಬಡಗು, ಬಡಗು, ತೆಂಕು ಸೇರಿದಂತೆ ಯಕ್ಷಗಾನ ಅಕಾಡೆಮಿಗೆ ಅನೇಕ ಕಲಾ ಪ್ರಕಾರಗಳು ಬರಲಿವೆ. ಇದರಲ್ಲಿ ಅನೇಕ ವೃತ್ತಿ ಕಲಾವಿದರು ಈಗ ಕೋವಿಡ್ 19 ಸಂಕಷ್ಟದಲ್ಲಿದ್ದಾರೆ. ಅವರ ಮಾಹಿತಿ ಕಲೆ ಹಾಕಲಾಗುತ್ತಿದೆ. ಸಂಗ್ರಹಿಸಿದ ಮಾಹಿತಿ ಆಧರಿಸಿ ಲಭ್ಯ ನಿಧಿ  ಬಳಸಿ ನೆರವಾಗುವುದು ಆಶಯವಾಗಿದೆ.

ಹಾಲಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷರು ಶಿರಸಿಯಲ್ಲಿದ್ದಾರೆ. ಅವರು ಬೆಂಗಳೂರಿಗೆ ತೆರಳಿ ರಜಿಸ್ಟ್ರಾರ್‌ ಜೊತೆ ಬ್ಯಾಂಕ್‌ ಖಾತೆ ತೆರೆಯಬೇಕು. ಆದರೆ, ಶಿರಸಿಯಿಂದ ಬೆಂಗಳೂರಿಗೆ ತೆರಳಲು ಅನುಮತಿ ಲಭ್ಯವಾಗದೇ ಲಾಕ್‌ಡೌನ್‌ ತೆರೆಯುವ ತನಕ ಕಾಯುವಂತಾಗಿದೆ.

ಯಕ್ಷಗಾನ ಅಕಾಡೆಮಿ ಬಡ ಅರ್ಹ ವೃತ್ತಿಪರ ಕಲಾವಿದರ ನೆರವಿಗೆ ನಿಧಿ ಸ್ಥಾಪಿಸಲು ಯೋಜಿಸಿದೆ. ಸಾರ್ವಜನಿಕರ, ದಾನಿಗಳ ಸಹಕಾರ ಅಗತ್ಯವಾಗಿದೆ. ಪ್ರೊ| ಎಂ.ಎ. ಹೆಗಡೆ ದಂಟ್ಕಲ್‌, ಯಕ್ಷಗಾನ ಅಕಾಡೆಮಿ ಅಧ್ಯಕ್ಷ

ಇದೊಂದು ನೆರವಾಗುವ ಯೋಜನೆ. ಶಾಶ್ವತ ನಿಧಿ  ಸ್ಥಾಪನೆ ಮೂಲಕ ನಿರಂತರವಾಗಿ ಕಲಾವಿದರ ಕೈ ಹಿಡಿಯುವಂತಾಗಲಿ. –ವಿಘ್ನೇಶ್ವರ ಗೌಡ ಕೆಸರಕೊಪ್ಪ, ಯಕ್ಷಗಾನ ಕಲಾವಿದ

 

ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.