![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jun 24, 2019, 1:01 PM IST
ಜೋಯಿಡಾ: ಭೀಕರ ಬಿರುಗಾಳಿಗೆ ತಾಲೂಕಿನ ನಗರಿ ರಸ್ತೆಯಲ್ಲಿ ಬೃಹತ್ ಮರವೊಂದು ಮರಿದು ಬಿದ್ದಿದೆ.
ಜೋಯಿಡಾ: ತಾಲೂಕಿನ ನಗರಿ ಗ್ರಾಮದ ಮುಖ್ಯ ರಸ್ಥೆ ಮೇಲೆ ಕಳೆದೊಂದು ವಾರದಿಂದ ಮರ ಮುರಿದು ಬಿದ್ದಿದ್ದರೂ ಯಾರೂ ಇದನ್ನು ತೆರವುಗೊಳಿಸಲು ಮುಂದಾಗದೇ ಹಾಗೇ ಉಳಿದಿದೆ.
ಗ್ರಾ.ಪಂ. ಸದಸ್ಯರೊಬ್ಬರು ನಗರಿ ಗ್ರಾಮದವರಾಗಿದ್ದು, ಅವರದೇ ಪೆಸೆಂಜರ ಜೀಪ್ ಈ ಮಾರ್ಗದಿಂದ ದಿನನಿತ್ಯ ಓಡಾಡಿಕೊಂಡಿದ್ದರೂ ಈ ಗಿಡವನ್ನು ತೆರವುಗೊಳಿಸುವ ವ್ಯವಸ್ಥೆ ಮಾಡಿಸಲಿಲ್ಲ. ಇದರಿಂದ ಸಂಚಾರಕ್ಕೆ ಅಡಚಣೆ ಉಂಟಾಗಿದ್ದ ಈ ಮರವನ್ನು ತೆರವುಗೊಳಿಸುವ ವ್ಯವಸ್ಥೆ ಮಾಡಿಸದಿದ್ದಕ್ಕೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರಿ ರಸ್ತೆಯಲ್ಲಿ ಬಿದ್ದ ಮರವನ್ನು ಅರಣ್ಯ ಇಲಾಖೆ ಅಥವಾ ಗ್ರಾಪಂ ತೆರವುಗೊಳಿಸುವ ಮೂಲಕ ಗ್ರಾಮಸ್ಥರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರಾದ ಗಣೇಶ ಹೆಗಡೆ, ವಿಶ್ವ ನಾಯ್ಕ, ಇತರರು ದೂರಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.